ಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ

ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಟ್ಟಿದ್ದಾರೆ ಎಂದು ಗುರುವಾರವೇ ಸುದ್ದಿಯೊಂದು ದಟ್ಟವಾಗಿತ್ತು. ಜಯಲಲಿತಾ ಅವರ ಹೇಳಿಕೆ ಪವಾರ್ ಅವರ ಕನಸಿಗೆ ನೀರೆರೆದಿದ್ದಾರೆ.
ಯುಪಿಎಗೆ ಸರಕಾರ ರಚಿಸಲು ಅಗತ್ಯ ಸಂಖ್ಯಾಬಲ ಕೊರತೆ ಬಿದ್ದಲ್ಲಿ ಶರದ್ ಪವಾರ್ ಅವರು ಯುಪಿಎಯಿಂದ ಹೊರಬಂದು ತೃತೀಯ ರಂಗ ಮತ್ತು ಚತುರ್ಥ ರಂಗದ ಬೆಂಬಲ ಪಡೆದುಕೊಂಡು ಪ್ರಧಾನಿ ಆಗಬೇಕು. ಇದಕ್ಕೆ ತೃತೀಯ ರಂಗದ ಬಹುತೇಕ ನಾಯಕರ ಸಹಮತವಿದೆ. ಅಗತ್ಯ ಸಂಖ್ಯಾಬಲ ಕಡಿಮೆಯಾದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲ ಕೇಳುವ ಸಾಧ್ಯತೆಗಳೂ ಇದೆ ಎನ್ನಲಾಗಿದೆ.
ಶರದ್ ಪವಾರ್ ಪ್ರಧಾನಮಂತ್ರಿಯಾಗುವ ಅವಕಾಶ ಒದಗಿ ಬಂದರೆ ಎನ್ ಡಿಎದಲ್ಲಿರುವ ಶಿವಸೇನೆ ಕೂಡಾ ತೃತೀಯ ರಂಗಕ್ಕೆ ಬೆಂಬಲ ನೀಡುವುದನ್ನು ತಳ್ಳಹಾಕುವಂತಿಲ್ಲ. ಚುನಾವಣೋತ್ತರ ಫಲಿತಾಂಶದಲ್ಲಿ ಎಡಪಕ್ಷಗಳು, ಎಐಎಡಿಎಂಕೆ, ತೆಲುಗು ದೇಶಂ ಹಾಗೂ ಜೆಡಿಎಸ್ ಸೇರಿ 100 ಕ್ಕೂ ಹೆಚ್ಚು ಸ್ಥಾನಗಳು ಲಭಿಸಲಿವೆ. ಈ ಹಿನ್ನೆಲೆಯಲ್ಲಿ ಶರದ್ ಪವಾರ್ ತೃತೀಯ ರಂಗದ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು
ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ
ಅಡ್ವಾಣಿಯೇ ಪ್ರಧಾನಿ : ಶಿವಲಿಂಗ ಸ್ವಾಮೀಜಿ ಭವಿಷ್ಯ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications