ಅಮರ್ ಸಿಂಗ್-ರಾಜ್ ನಾಥ್ ಸಿಂಗ್ ಚರ್ಚೆ

ಇಂಥದ್ದೊಂದು ಸಂಶಯಕ್ಕೆ ಖಾಸಗಿ ಸಮಾರಂಭವೊಂದು ಕಾರಣವಾಯಿತು. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಈ ಇಬ್ಬರು ನಾಯಕರು ಕೆಲ ಕಾಲ ಚರ್ಚೆ ನಡೆಸಿದರೆಂದು ತಿಳಿದುಬಂದಿದೆ. ಉತ್ತರ ಪ್ರದೇಶದಲ್ಲಿ ಆನೆಯ(ಬಿಎಸ್ಪಿ) ನಾಗಾಲೋಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಸ್ಪಿ ನಾಯಕರು ಮುಂದಾಗಿದ್ದು, ಅಗತ್ಯಬಿದ್ದರೆ ಬಿಜೆಪಿ ನೇತೃತ್ವದ ಎನ್ ಡಿಎಗೂ ಬೆಂಬಲ ಘೋಷಿಸಲು ಮುಂದಾಗಿದ್ದಾರೆ. ಮಾಯಾವತಿ ಅವರನ್ನು ಮೂಲೆಗುಂಪು ಮಾಡುವ ಏಕೈಕ ಉದ್ದೇಶ ಹೊಂದಿರುವ ಮುಲಾಯಂಸಿಂಗ್ ಮತ್ತು ಅಮರ್ ಸಿಂಗ್ ಅವರು ಅವರ ವಿರುದ್ಧ ಕೆಲಸ ಮಾಡಲು ಸದಾ ರೆಡಿಯಾಗಿದ್ದಾರೆ.
ಬಿಜೆಪಿ ಕೂಡಾ ಅಡ್ವಾಣಿ ಅವರನ್ನು ಪ್ರಧಾನಿ ಮಾಡಬೇಕು ಎನ್ನುವ ಒಂದೇ ಗುರಿ ಇಟ್ಟಕೊಂಡು ಬೆಂಬಲ ನೀಡುತ್ತೇವೆ ಎನ್ನುವ ಪಕ್ಷಗಳೊಂದಿಗೆ ಸಂಧಾನ ಆರಂಭಿಸಿವೆ. ಅಲ್ಲದೇ ಮುಲಾಯಂ ಸಿಂಗ್ ಅವರು ಮಾಯಾವತಿ ಸರಕಾರ ಪತನಗೊಳಿಸಲು ಯಾವ ಸರಕಾರ ಮುಂದಾದಲಿದೆಯೋ ಆ ಸರಕಾರಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಅಡ್ವಾಣಿ ವಿರೋಧ ವ್ಯಕ್ತಪಡಿಸಿದರಾದರೂ ಅನಿವಾರ್ಯತೆಗೆ ತಲೆಬಾಗಬೇಕಿದೆ. ಬೆಂಬಲ ನೀಡುವವನು ಕಳ್ಳನೋ, ಸುಳ್ಳನೋ, ಒಟ್ಟಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಅಡ್ವಾಣಿ ಪ್ರಧಾನಿ ಆಗಬೇಕು ಎನ್ನುವುದು ಬಿಜೆಪಿ ನಾಯಕರ ಪ್ರಮುಖಾಂಶವಾಗಿದೆ.
(ಏಜನ್ಸೀಸ್)
ಪಿಎಂ ಹುದ್ದೆ ಮೇಲೆ ಶರದ್ ಪವಾರ್ ಕಣ್ಣು
ಮೇ.16, 1 ಗಂಟೆಗೆ ಚುನಾವಣಾ ಫಲಿತಾಂಶ
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications