ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ
ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಅನಂತಕುಮಾರ್ 5ನೇ ಬಾರಿಗೆ ಸಂಸತ್ತಿಗೆ ಆಯ್ಕೆಯಾಗಲು ಸ್ಪರ್ಧಿಸುತ್ತಿದ್ದಾರೆ.
ಪ್ರಥಮ ಬಾರಿಗೆ ಕಣದಲ್ಲಿರುವ ಸ್ವತಂತ್ರ ಅಭ್ಯರ್ಥಿ ಕ್ಯಾಪ್ಟನ್ ಗೋಪಿನಾಥ್ ಕೇವಲ ಎರಡು ಸಾವಿರ ಮತ ಗಳಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ಪ್ರೊ. ರಾಧಾಕೃಷ್ಣ ಐದು ಸಾವಿರ ಮತ ಗಳಿಸಿದ್ದಾರೆ. ವಾಟಾಳ್ ನಾಗರಾಜ್ ಲಿಸ್ಟಿನಲ್ಲಿಯೇ ಇಲ್ಲ.
(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ ಫಲಿತಾಂಶ : ಕ್ಷಣಕ್ಷಣದ ಸುದ್ದಿ
Comments
ಕೃಷ್ಣ ಭೈರೇಗೌಡ ananth kumar lok sabha election 2009 ಅನಂತ್ ಕುಮಾರ್ ಬೆಂಗಳೂರು ದಕ್ಷಿಣ captain gopinath vatal nagaraj ಗೋಪಿನಾಥ್ krishna byregowda ಲೋಕಸಭೆ ಚುನಾವಣೆ 2009
Story first published: Saturday, May 16, 2009, 9:44 [IST]