ಚಿದಂಬರಂ, ಮನೇಕಾ ಗಾಂಧಿಗೆ ಸೋಲು
ಶಿವಗಂಗಾ, ಮೇ. 16 : ದೇಶದ ತುಂಬೆಲ್ಲಾ ಯುಪಿಎ ಅಲೆಯಿಂದ ಭರ್ಜರಿ ಮುನ್ನಡೆ ಸಾಧಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಶಿವಗಂಗಾ ಲೋಕಸಭೆ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಉತ್ತರ ಪ್ರದೇಶದ ಅನ್ಲಾ ಕ್ಷೇತ್ರದಲ್ಲಿ ಬಿಜೆಪಿ ಮನೇಕಾ ಗಾಂಧಿ ಸೋಲು ಕಂಡಿದ್ದಾರೆ. ಹಾಜೀಪುರ್ ದಲ್ಲಿ ಲೋಕಜವ ಶಕ್ತಿ ನಾಯರ ರಾಂ ವಿಲಾಸ್ ಪಾಸ್ವಾನ ಸೋಲುಂಡಿದ್ದಾರೆ. ಗೆಲುವು ಸಾಧಿಸಿದ ಪ್ರಮುಖ ನಾಯಕರ ಹೆಸರು ಇಂತಿದೆ.
ಎಲ್ ಕೆ ಅಡ್ವಾಣಿ, ಗಾಂಧಿನಗರ
ಶತ್ರುಘ್ನ ಸಿನ್ಹಾ, ಪಾಟ್ನಾ ಸಾಹೇಬ್
ಮಮತಾ ಬ್ಯಾನರ್ಜಿ, ಕೊಲ್ಕತ್ತಾ ಪಶ್ಚಿಮ
ಪ್ರಣಬ್ ಮುಖರ್ಜಿ, ಜಂಗೀಪುರ್
ಲಾಲು ಪ್ರಸಾದ ಯಾದವ್, ಶರಣ್, ಪಾಚಲೀಪುತ್ರ
ನವಜ್ಯೋತಿ ಸಿಂಗ್ ಸಿದ್ದು, ಅಮೃತಸರ್
ಜಯಪ್ರದಾ, ರಾಮಪುರ್
ಪ್ರಿಯಾ ದತ್, ಮುಂಬೈ ದಕ್ಷಿಣ
ಸುಷ್ಮಾ ಸ್ವರಾಜ್, ವಿದಿಷಾ
ಫಾರೂಕ್ ಅಬ್ಧುಲ್ಲಾ, ಶ್ರೀನಗರ
ಮಾಜಿ ಮುಖ್ಯಮಂತ್ರಿ ಮಧು ಕೊಡಾ, ಪಕ್ಷೇತರ
ತಿರುವಂತಪುರಂ, ಶಶಿ ತರೂರ್
ರಾಹುಲ್ ಗಾಂಧಿ, ಅಮೇಥಿ
ಸೋನಿಯಾ ಗಾಂಧಿ, ರಾಯ್ ಬರೇಲಿ
ಜಸ್ವಂತ್ ಸಿಂಗ್, ಡಾರ್ಜಿಲಿಂಗ್
ಅಖಿಲೇಶ್ ಯಾದವ್, ಪಿರೋಜ್ ಬಾದ್
ಕಮಲ್ ನಾಥ್, ಚಿಂದ್ವಾರ್
(ಏಜನ್ಸೀಸ್)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications