ಕರ್ನಾಟಕದಲ್ಲಿ ಏಳು ಕ್ಷೇತ್ರಗಳಲ್ಲಿ ಅರಳಿದ ಕಮಲ
ಬೆಂಗಳೂರು, ಮೇ. 16 : ಕರ್ನಾಟಕದಲ್ಲಿ ಪ್ರಕಟವಾಗಿರುವ 9 ಲೋಕಸಭೆ ಕ್ಷೇತ್ರಗಳಲ್ಲಿ 7ರಲ್ಲಿ ಭಾರತೀಯ ಜನತಾ ಪಕ್ಷ ಗೆಲುವಿನ ನಗೆ ಬೀರಿದೆ. ಬಳ್ಳಾರಿ, ಬಾಗಲಕೋಟೆ, ಬಿಜಾಪುರ, ಹಾವೇರಿ, ಚಿಕ್ಕೋಡಿ, ಚಿತ್ರದುರ್ಗ, ಬೆಳಗಾವಿ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಲೋಕೋಪಯೋಗಿ ಸಚಿವ ಸಿ ಎಂ ಉದಾಸಿ ಅವರ ಮಗ ಶಿವಕುಮಾರ್ ಉದಾಸಿ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಬಿಜೆಪಿಯ ಸಮೀಪಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಲೀಂ ಆಹ್ಮದ್ ಅವರನ್ನು ಸುಮಾರು 86 ಸಾವಿರ ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ.
ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿಯ ಜೆ ಶಾಂತಾ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಎನ್ ವೈ ಹನುಮಂತಪ್ಪ ಅವರನ್ನು 2243 ಮತಗಳ ಅಂತರದಿಂದ ಸೋಲಿಸಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಅಂಗಡಿ ಅವರು ಕಾಂಗ್ರೆಸ್ ನ ಅಮರ ಸಿಂಹ್ ಪಾಟೀಲ್ ವಿರುದ್ದ ಜಯಭೇರಿ ಗಳಿಸಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿ ಗದ್ದೀಗೌಡರು ಕಾಂಗ್ರೆಸ್ ಅಭ್ಯರ್ಥಿ ಜಿ ಟಿ ಪಾಟೀಲ್ ವಿರುದ್ಧ 36 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಕತ್ತಿ ಜಯಗಳಿಸಿದ್ದಾರೆ. ಬಿಜಾಪುರದಲ್ಲಿ ಬಿಜೆಪಿಯ ರಮೇಶ್ ಜಿಗಜಿಣಗಿ ಅವರು ಕಾಂಗ್ರೆಸ್ ಪ್ರಕಾಶ್ ರಾಠೋಡ ಅವರನ್ನು ಸುಮಾರು 42,404 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಚಿತ್ರದುರ್ಗದಲ್ಲಿ ಜನಾರ್ದನಸ್ವಾಮಿ ಗೆಲುವು ಸಾಧಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications