ಕಾಂಗ್ರೆಸ್ ಮೈತ್ರಿ ಖತಂ, ಲಾಲು ಪಶ್ಚಾತಾಪ
ನವದೆಹಲಿ, ಮೇ. 16 : ಚುನಾವಣೆಗೂ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡ ಲಾಲು ಪ್ರಸಾದ್ ಕಾಂಗ್ರೆಸ್ ವಿರುದ್ಧ ಮನಬಂದಂತೆ ಟೀಕಿಸಿದ್ದರು. ಆದರೀಗ ಮಾತು ಬದಲಿಸಿರುವ ಲಾಲು, ಕಾಂಗ್ರೆಸ್ಸೊಂದಿಗೆ ಮೈತ್ರಿ ಕಡಿದುಕೊಂಡಿದ್ದು ವಿಷಾನೀಯ ಸಂಗತಿ ಎಂದು ಹೇಳಿದ್ದಾರೆ. ಬಿಹಾರ್ ದಲ್ಲಿ ಪಕ್ಷ ಸೋತು ಸುಣ್ಣವಾಗಿರುವ ಲಾಲು ಅವರಿಗೆ ತಮ್ಮ ತಪ್ಪಿನ ಅರಿವಾಗಿ ದಿಕ್ಕು ಕಾಣದಂತಾಗಿ ಹೋಗಿದ್ದಾರೆ.
ಎರಡು ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಲಾಲು, ಪಾಟಲೀಪುತ್ರದಲ್ಲಿ ಜೆಡಿಯು ರಂಜನ್ ಪ್ರಸಾದ್ ಯಾದವ್ ಅವರ ವಿರುದ್ಧ ಸೋಲುನುಭವಿಸಿದ್ದಾರೆ, ಆದರೆ, ಶರಣ್ ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ. ಲೋಕಜನಶಕ್ತಿಯೊಂದಿಗಿನ ಮೈತ್ರಿಯನ್ನು ಜನತೆ ತಿರಸ್ಕರಿಸಿದ್ದಾರೆ. ಜನರ ತೀರ್ಪನ್ನು ನಾನು ಸ್ವೀಕರಿಸುವೆ. ಬಿಹಾರ್ ದಲ್ಲಿ ಆರ್ ಜೆಡಿಗೆ ಸೋಲುಂಟಾಗಿದೆ. ಅದಕ್ಕೆ ಕಾರಣಗಳನ್ನು ಮುಂದಿನ ದಿನಗಳಲ್ಲಿ ಹುಡುಕಾಟ ನಡೆಸಲಿದ್ದೇನೆ ಎಂದು ಲಾಲು ಪ್ರಸಾದ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಸೋತಿರುವುದು ಸರಿಯಾಗಿದೆ ಎಂದು ಸಮರ್ಥಿಸಿಕೊಂಡ ಲಾಲು, ಕೋಮುವಾದಿಗಳನ್ನು ಅಧಿಕಾರದಿಂದ ದೂರ ಇಡುವಲ್ಲಿ ಮತದಾರ ಮಹತ್ವದ ಪಾತ್ರವಹಿಸಿದ್ದಾನೆ ಎಂದರು. ಜಾತ್ಯತೀತ ಪಕ್ಷಗಳ ಕೇಂದ್ರ ಅಧಿಕಾರ ಚುಕ್ಕಾಣಿ ಹಿಡಿಯುದಕ್ಕೆ ಸಂತಸ ವ್ಯಕ್ತಪಡಿಸಿರುವ ರಾಂ ವಿಲಾಸ್ ಪಾಸ್ವಾನ್, ಕೋಮುವಾದಿಗಳಿಗೆ ಮತದಾರ ಪಾಠ ಕಲಿಸಿದ್ದಾರೆ. ಹಾಜೀಪುರ್ ಲೋಕಸಭೆ ಕ್ಷೇತ್ರದಲ್ಲಿ ಪಾಸ್ವಾನ ಸೋತಿದ್ದಾರೆ.
(ಏಜನ್ಸೀಸ್)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications