ಸೈನಿಕ ದಾಳಿಯಲ್ಲಿ ಎಲ್ಟಿಟಿಇ ಪ್ರಭಾಕರನ್ ಹತ?

ಶ್ರೀಲಂಕಾ ಸೈನಿಕ ಮೂಲಗಳ ಪ್ರಕಾರ, ಎಲ್ಟಿಟಿಯ 150 ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಅವುಗಳನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. ಹಾಗೆಯೇ ಎಲ್ಟಿಟಿಇ ಒತ್ತೆಯಲ್ಲಿದ್ದ ನಾಗರಿಕರನ್ನು ಯುದ್ಧ ಭೂಮಿಯಿಂದ ವಿಮುಕ್ತಗೊಳಿಸಲಾಗಿದೆ ಎಂದು ತಿಳಿದ್ದಾರೆ.
ಎಲ್ಟಿಟಿಇಯೊಂದಿನ ದಾಳಿ ಮುಂದುವರಿದಿದ್ದು ಇನ್ನೂ ಅವರ ಮೇಲೆ ಸಂಪೂರ್ಣ ಹಿಡಿದ ಸಾಧಿಸಲು ಸಾಧ್ಯವಾಗಿಲ್ಲ. ಆದರೆ ಎಲ್ಟಿಟಿಇಯ ಮುಖ್ಯಸ್ಥರು ಸಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶ್ರೀಲಂಕಾ ಸರಕಾರ ತಿಳಿಸಿದೆ. ಸೈನಿಕ ಕಾರ್ಯಾಚರಣೆ ಮೂಲಕ ಎಲ್ಟಿಟಿಇಯನ್ನು ಸದೆ ಬಡಿದಿರುವುದಕ್ಕೆ ಶ್ರೀಲಂಕಾದ ಅಧ್ಯಕ್ಷ ಮಹಿಂದ್ರಾ ರಾಜಪಕ್ಸ ಹರ್ಷ ವ್ಯಕ್ತಪಡಿಸಿದ್ದಾರೆ.
(ಏಜೆನ್ಸೀಸ್)
ಶ್ರೀಲಂಕಾ : ಸೇನಾ ಕಾರ್ಯಾಚರಣೆ ಅಂತ್ಯ
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications