ಮೈಸೂರು ಲೋಕಸಭಾ ಕ್ಷೇತ್ರಗಳ ಫಲಿತಾಂಶ
ಮೈಸೂರು, ಮೇ. 17: ಶನಿವಾರ ನಡೆದ ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಗಳಿಸಿದ ಮತಗಳ ವಿವರಗಳು ಕೆಳಕಂಡಂತಿದೆ.ಅಡಗೂರು ಹೆಚ್. ವಿಶ್ವನಾಥ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರಸ್ ಪಕ್ಷದಿಂದ ಸ್ಪರ್ಧಿಸಿ 3,54,810 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಸಿ ಹೆಚ್ ವಿಜಯಶಂಕರ್ ಅವರು ಬಿಜೆಪಿ ಪಕ್ಷದಿಂದ 3,47,119 ಮತಗಳನ್ನು ಗಳಿಸಿ ಪರಾಭವಗೊಂಡಿದ್ದಾರೆ.
ಉಳಿದಂತೆ ಕಣದಲ್ಲಿದ್ದ ಬಿ.ಎ. ಜೀವಿಜಯ (ಜೆಡಿಎಸ್) 2,16,283 ಮತ, ಸೈಯದ್ ನಿಜಾಂ ಆಲಿ (ಬಹುಜನ ಸಮಾಜ ಪಾರ್ಟಿ)19,895ಮತ, ಎಂ.ವಿ. ಸಂತೋಷ್ ಕುಮಾರ್ (ಸ್ವತಂತ್ರ) 11,586 ಮತ, ಸಂತೋಷ್ ಕುಮಾರ್ ಪಿ (ಸ್ವತಂತ್ರ) 5,521ಮತ, ಡಾ: ಇ. ಕೇಶಮ್ಮ (ರಾಷ್ಟ್ರೀಯ ದೇಹತ್ ಮೋರ್ಚಾ ಪಾರ್ಟಿ) 3,831 ಮತ, ಪಿ.ಎನ್. ಶ್ರೀನಾಥ್ - ಪತ್ರಿಕೆ (ಸ್ವತಂತ್ರ) 3,779 ಮತ, ರಫೀಕ್ (ಸ್ವತಂತ್ರ) 3,744 ಮತ, ಪಿ. ಪರಶಿವಮೂರ್ತಿ (ರಾಷ್ಟ್ರೀಯ ಕ್ರಾಂತಿಕಾರಿ ಸಮಾಜವಾದಿ ಪಕ್ಷ) 2,555 ಮತ, ಅರ್ಷದುಲ್ಲಾ ಷರೀಫ್ (ಭಾರತೀಯ ಪ್ರಜಾ ಪಕ್ಷ) 2,457 ಮತ ಹಾಗೂ ಲೀಲಾವತಿ ಎಂ (ಪಿರಮಿಡ್ ಪಾರ್ಟಿ ಆಫ್ ಇಂಡಿಯಾ) 2,300 ಮತಗಳನ್ನು ಗಳಿಸಿರುತ್ತಾರೆ.
ಒಟ್ಟು 16,53,991ಮತದಾರರಿದ್ದು ಸಿಂಧುವಾದ ಮತ9,73,880 ಮತ್ತು 398ಮತಗಳು ತಿರಸ್ಕೃತಗೊಂಡಿವೆ ಹಾಗೂ 50ಟೆಂಡರ್ಡ್ ಮತಗಳನ್ನು ಒಳಗೊಂಡಿವೆ.
(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ 2009 ಫಲಿತಾಂಶ : ಕ್ಷಣಕ್ಷಣದ ಸುದ್ದಿ
ಲೋಕಸಭೆ ಚುನಾವಣೆ ಲೇಖನಗಳಿಗೆ ಇಲ್ಲಿ ಕ್ಲಿಕ್ಕಿಸಿ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications