ಶ್ರೀಲಂಕಾದಲ್ಲಿ ಪ್ರಭಾಕರನ್ ಮಗನ ಶವ ಪತ್ತೆ
ಕೊಲಂಬೊ, ಮೇ. 18 : ಎಲ್ಟಿಟಿಇ ವರಿಷ್ಠ ವೇಲುಪಿಳ್ಳೈ ಪ್ರಭಾಕರನ್ ಅವರ ಮಗ ಚಾರ್ಲ್ಸ್ ಆಂಥೋನಿ ಶವವನ್ನು ಸೇನಾಪಡೆಗಳು ಪತ್ತೆ ಹಚ್ಚಿರುವುದಾಗಿ ಶ್ರೀಲಂಕಾ ಸರಕಾರದ ಮಿಲಿಟರಿ ವಕ್ತಾರ ಉದಯ್ ನಾನಯಕ್ಕರ ತಿಳಿಸಿದ್ದಾರೆ.
ಮಾಹಿತಿ ಖಚಿತಪಡಿಸಿ ಶ್ರೀಲಂಕಾ ಸೇನೆಯ ವೆಬ್ ಸೈಟ್ ನಲ್ಲೂ ಈ ಬಗ್ಗೆ ಲೇಖನ ಪ್ರಕಟವಾಗಿದೆ. ಪ್ರಭಾಕರನ್ ಗೆ ಮೂರು ಮಕ್ಕಳಿದ್ದು, ಎಲ್ಟಿಟಿಇ ಪರ ಹೋರಾಟ ನಡೆಸುತ್ತಿರುವ ಏಕಮಾತ್ರ ಮಗ ಚಾರ್ಲ್ಸ್ ಆಂಥೋನಿಯೆಂದು ಹೇಳಲಾಗಿದೆ.
ಭಾನುವಾರ ರಾತ್ರಿ ನಡೆದ ದಾಳಿಯಲ್ಲಿ ತಮಿಳು ವ್ಯಾಘ್ರ ಪಡೆಯ ರಾಜಕೀಯ ವಿಭಾಗದ ಮುಖ್ಯಸ್ಥ ಬಾಲಸಿಂಗಂ ನಾದೇಶನ್, ಶಾಂತಿ ಕಾರ್ಯಾಲಯದ ಮುಖ್ಯಸ್ಥ ಪುಲೀದೇವನ್ ಮತ್ತು ಮಿಲಿಟರಿ ನಾಯಕ ರಮೇಶ್ ಕೂಡ ಸೇನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದ್ದಾರೆಂದು ಶ್ರೀಲಂಕಾ ಮಿಲಿಟರಿ ತಿಳಿಸಿದೆ. ಆದರೆ, ಪ್ರಭಾಕರನ್ ಸುಳಿವಿನ ಬಗ್ಗೆ ಯಾವುದೇ ಮಾಹಿತಿಯನ್ನು ಸೇನೆ ಬಹಿರಂಗ ಪಡಿಸಲಿಲ್ಲ. ಇದುವರೆಗೆ ಎಲ್ಟಿಟಿಇ ಈ ಬಗ್ಗೆ ಏನೂ ಪ್ರತಿಕ್ರಿಯೆ ವ್ಯಕ್ತಪಡಿಸಲಿಲ್ಲ. ಪತ್ರಕರ್ತರಿಗೆ ಮತ್ತು ವೀಕ್ಷಕರಿಗೆ ಯುದ್ಧವಲಯದಿ೦ದ ಮಿಲಿಟರಿ ಪ್ರವೇಶ ನಿಷೇಧಿಸಿದೆ.
(ಏಜನ್ಸೀಸ್)
ಸೈನಿಕ ದಾಳಿಯಲ್ಲಿ ಎಲ್ಟಿಟಿಇ ಪ್ರಭಾಕರನ್ ಹತ?
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications