28ಎಂಪಿಗಳನ್ನು ಆಯ್ಕೆಗೆ 80 ಕೋಟಿ ಖರ್ಚು !!
ಬೆಂಗಳೂರು, ಮೇ. 19 : ರಾಜ್ಯದ 28 ಸಂಸದರನ್ನು ಆಯ್ಕೆ ಮಾಡಲು ರಾಜ್ಯ ಚುನಾವಣಾ ಆಯೋಗ 80 ಕೋಟಿ ರುಪಾಯಿ ಖರ್ಚು ಮಾಡಿದೆ. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ, ಈ ಬಾರಿ ತಗುಲಿರುವ ಖರ್ಚು ಸುಮಾರು ಎರಡು ಪಟ್ಟು ಜಾಸ್ತಿಯೆಂದು ಚುನಾವಣಾ ಅಧಿಕಾರಿ ಬಿ ವಿ ಕುಲಕರ್ಣಿ ತಿಳಿಸಿದ್ದಾರೆ.
ಚುನಾವಣಾ ಸಿಬ್ಬಂದಿಗಳಿಗೆ ನೀಡಬೇಕಾದ ದೈನಂದಿನ ಭತ್ಯೆ ಮತ್ತು ಇತರ ಖರ್ಚುಗಳ ಹೆಚ್ಚಳದಿಂದಾಗಿ ಆಯೋಗ ಇಷ್ಟು ಹಣ ವ್ಯಯಿಸಬೇಕಾಯಿತು ಎಂದು ಕುಲಕರ್ಣಿ ತಿಳಿಸಿದ್ದಾರೆ. ಪ್ರತಿ ಕ್ಷೇತ್ರದ ಚುನಾವಣಾ ಚಟುವಟಿಕೆಗಳಿಗೆ ಸುಮಾರು ಮೂರು ಕೋಟಿ ರುಪಾಯಿ ಆಯೋಗ ಖರ್ಚು ಮಾಡಿದೆ. ಇಲೆಕ್ಟ್ರಾನಿಕ್ ವೋಟಿಂಗ್ ಮಶೀನ್ (ಇವಿಎಂ) ಸೌಲಭ್ಯದಿಂದಾಗಿ ಆಯೋಗಕ್ಕೆ ಸ್ವಲ್ಪ ಉಳಿತಾಯವಾಗಿದೆ. ಇಲ್ಲದಿದ್ದರೆ ಪ್ರತಿಬಾರಿ ಸುಮಾರು 8500 ಸಾವಿರ ಟನ್ ನಷ್ಟು ಬ್ಯಾಲೆಟ್ ಪೇಪರ್ ಗಾಗಿ ಖರ್ಚು ಮಾಡಬೇಕಾಗಿತ್ತು. ಕಳೆದ ರಾಜ್ಯದ ವಿಧಾನಸಭಾ ಚುನಾವಣೆಗೆ ಆಯೋಗ 65 ಕೋಟಿ ರುಪಾಯಿ ಖರ್ಚು ಮಾಡಿತ್ತು ಎಂದು ಕುಲಕರ್ಣಿ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
More From
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications