378826sharad yadavಎನ್ ಡಿಎ ಸೋಲಿಗೆ ವರುಣ್ ಕಾರಣ: ಶರದ್/news/2009/05/17/varuns-hate-statement-harms-nda-sharad.htmlನವದೆಹಲಿ, ಮೇ.17: ಬಿಜೆಪಿ ಯುವ ನೇತಾರ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ್ದೇ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಹೀನಾಯವಾಗಿ ಸೋಲನುಭವಿಸಲು ಕಾರಣವಾಯಿತು ಎಂದು ಜೆಡಿ (ಯು) ಮುಖ್ಯಸ್ಥ ಶರದ್ ಯಾದವ್ ಆರೋಪಿಸಿದ್ದಾರೆ.ಬಿಜೆಪಿಯ ಭವಿಷ್ಯದ ಪ್ರಧಾನಿ ಎಂದು ನರೇಂದ್ರ ಮೋದಿ ಅವರನ್ನು ಬಿಜೆಪಿಯ ಕೆಲವು ನಾಯಕರು ಬಿಂಬಿಸಿದ್ದು ಪಕ್ಷಕ್ಕೆ ಮುಳುವಾಯಿತು ಎಂದು ಶರದ್ 36703http://kannada.oneindia.com/img/2009/05/17-sharad-yadav1.jpg378826sharad yadavಪಿಎಂ ಅಭ್ಯರ್ಥಿ ಮಾಧ್ಯಮದ ಸೃಷ್ಟಿ : ಮೋದಿ /news/2009/05/18/i-never-said-i-was-future-pm-candidate-modi.htmlಅಹಮದಾಬಾದ್, ಮೇ. 18 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಹೀನಾಯ ಸೋಲು ಕಾಣಲು ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೆ ಪ್ರಮುಖ ಕಾರಣ ಎನ್ನುವ ಟೀಕೆಗಳು ಅನೇಕ ಕಡೆಗಳಿಂದ ಕೇಳಿಬರುತ್ತಿರುವ ಬೆನ್ನಲ್ಲೇ ನರೇಂದ್ರ ಮೋದಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ನಾನು ಎಂದಿಗೂ ಮುಂದಿನ ಪ್ರದಾನಮಂತ್ರಿ 36732http://kannada.oneindia.com/img/2009/05/18-narendra-modi3.jpg378826sharad yadavಎನ್ ಡಿಎಗೆ ಜೆಡಿಯು ಎಳ್ಳುನೀರು ? /news/2009/05/19/nda-split-jdu-out-from-alliances.htmlನವದೆಹಲಿ, ಮೇ. 19 : ಅತಿಯಾದ ಆತ್ಮವಿಶ್ವಾಸದಿ೦ದ ಬೀಗುತ್ತಿದ್ದ ಎನ್ ಡಿ ಎ ಚುನಾವಣೆಯಲ್ಲಿ ಹೀನಾಯ ಸೋಲು ಕ೦ಡ ಬಳಿಕ ದಿನದಿ೦ದ ದಿನಕ್ಕೆ ಒಕ್ಕೂಟದಲ್ಲಿ ಒಡಕುಗಳು ಹೆಚ್ಚಾಗುತ್ತಲೇ ಇವೆ. ಇದರ ಮೊದಲ ಹ೦ತವಾಗಿ ಎನ್ ಡಿ ಎ ಗೆ ಆಧಾರಸ್ಥ೦ಭವೆನಿಸಿದ್ದ ಜೆಡಿಯು ಮೈತ್ರಿಕೂಟದಿ೦ದ ದೂರ ಉಳಿಯುವ ಮುನ್ಸೂಚನೆ ನೀಡಿದೆ.ಲೋಕಸಭೆಯಲ್ಲಿ ಬಿಜೆಪಿ ಜೊತೆ ವಿರೋಧ ಪಕ್ಷ ಸ್ಥಾನದಲ್ಲಿ ಕೂತರೂ 36741http://kannada.oneindia.com/img/2009/05/19-sharad-yadav1.jpg378826sharad yadavಮಹಿಳಾ ವಿಧೇಯಕಕ್ಕೆ ಮುಲಾಯಂ ವಿರೋಧ/news/2009/06/08/women-reservation-bill-is-a-conspiracy-mulayam.htmlನವದೆಹಲಿ, ಜೂ. 8 : ಮಹಿಳಾ ವಿಧೇಯಕ ಅಂಗೀಕಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಲೋಕಸಭೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿದ್ದ ಜೆಡಿಯು ಸಂಸದ ಶರದ್ ಯಾದವ್ ನಂತರ ಇದೀಗ ಸಮಾಜವಾದಿ ಪಕ್ಷ ಮುಖಂಡ ಮುಲಾಯಂ ಸಿಂಗ್ ಯಾದವ್ ವಿಧೇಯಕಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಿಳಾ ವಿಧೇಯಕ ಎನ್ನುವುದೇ ದೊಡ್ಡದೊಂದು ಮೋಸ. ಇದರಲ್ಲಿ ಕೇವಲ ಹಿತಾಸಕ್ತಿ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. 37205http://kannada.oneindia.com/img/2009/06/08-mulayam-singh-yadav1e.jpg388876jduಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ /news/2009/05/15/nitish-support-who-gives-special-status-to-bihar.htmlಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ 36639http://kannada.oneindia.com/img/2009/05/15-nitish-kumar1.jpg388876jduಎನ್ ಡಿಎಗೆ ಜೆಡಿಯು ಎಳ್ಳುನೀರು ? /news/2009/05/19/nda-split-jdu-out-from-alliances.htmlನವದೆಹಲಿ, ಮೇ. 19 : ಅತಿಯಾದ ಆತ್ಮವಿಶ್ವಾಸದಿ೦ದ ಬೀಗುತ್ತಿದ್ದ ಎನ್ ಡಿ ಎ ಚುನಾವಣೆಯಲ್ಲಿ ಹೀನಾಯ ಸೋಲು ಕ೦ಡ ಬಳಿಕ ದಿನದಿ೦ದ ದಿನಕ್ಕೆ ಒಕ್ಕೂಟದಲ್ಲಿ ಒಡಕುಗಳು ಹೆಚ್ಚಾಗುತ್ತಲೇ ಇವೆ. ಇದರ ಮೊದಲ ಹ೦ತವಾಗಿ ಎನ್ ಡಿ ಎ ಗೆ ಆಧಾರಸ್ಥ೦ಭವೆನಿಸಿದ್ದ ಜೆಡಿಯು ಮೈತ್ರಿಕೂಟದಿ೦ದ ದೂರ ಉಳಿಯುವ ಮುನ್ಸೂಚನೆ ನೀಡಿದೆ.ಲೋಕಸಭೆಯಲ್ಲಿ ಬಿಜೆಪಿ ಜೊತೆ ವಿರೋಧ ಪಕ್ಷ ಸ್ಥಾನದಲ್ಲಿ ಕೂತರೂ 36741http://kannada.oneindia.com/img/2009/05/19-sharad-yadav1.jpg388876jduಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg388876jduಶೀಘ್ರ ಬರಲಿದೆ ಜಾರ್ಜ್ ಫರ್ನಾಂಡಿಸ್ ಆತ್ಮ ಚರಿತ್ರೆ/news/2009/07/06/fernandes-pens-memoirs-says-fed-up-with-politics.htmlಧರ್ಮಶಾಲ, ಜು. 6 : ಕೇಂದ್ರದ ಮಾಜಿ ರಕ್ಷಣೆ ಖಾತೆ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ತಮ್ಮ ಜೀವನ ಚರಿತ್ರೆಯನ್ನು ಬರೆಯಲು ಮುಂದಾಗಿದ್ದಾರೆ. ರಾಜಕೀಯ ತಂತ್ರ, ಕುತಂತ್ರಗಳನ್ನು ಕಂಡು ರೋಸಿ ಹೋಗಿರುವ ಜೆಡಿಯು ನಾಯಕ ಚಾರ್ಜ್ ಫರ್ನಾಂಡಿಸ್ ಇದನ್ನೆಲ್ಲಾ ಪುಸ್ತಕ ರೂಪದಲ್ಲಿ ಹೊರತರಲು ಚಿಂತನೆ ನಡೆಸಿದ್ದಾರೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವ ಹಿನ್ನೆಲೆ ತಮ್ಮ ಸ್ನೇಹಿತರಾದ ಟಿಬೆಟಿಯನ್ನರ ಧಾರ್ಮಿಕ 37809http://kannada.oneindia.com/img/2009/07/06-george-fernandes1e.jpg193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpgnews"> ಎನ್ ಡಿಎಗೆ ಜೆಡಿಯು ಎಳ್ಳುನೀರು ? | Sharad Yadav | JDU | NDA | Bihar | Narendra Modi | UPA | Congress | ಎನ್ ಡಿಎಗೆ ಜೆಡಿಯು ಎಳ್ಳುನೀರು ? - Kannada Oneindia

ಎನ್ ಡಿಎಗೆ ಜೆಡಿಯು ಎಳ್ಳುನೀರು ?

Sharad yadav
ನವದೆಹಲಿ, ಮೇ. 19 : ಅತಿಯಾದ ಆತ್ಮವಿಶ್ವಾಸದಿ೦ದ ಬೀಗುತ್ತಿದ್ದ ಎನ್ ಡಿ ಎ ಚುನಾವಣೆಯಲ್ಲಿ ಹೀನಾಯ ಸೋಲು ಕ೦ಡ ಬಳಿಕ ದಿನದಿ೦ದ ದಿನಕ್ಕೆ ಒಕ್ಕೂಟದಲ್ಲಿ ಒಡಕುಗಳು ಹೆಚ್ಚಾಗುತ್ತಲೇ ಇವೆ. ಇದರ ಮೊದಲ ಹ೦ತವಾಗಿ ಎನ್ ಡಿ ಎ ಗೆ ಆಧಾರಸ್ಥ೦ಭವೆನಿಸಿದ್ದ ಜೆಡಿಯು ಮೈತ್ರಿಕೂಟದಿ೦ದ ದೂರ ಉಳಿಯುವ ಮುನ್ಸೂಚನೆ ನೀಡಿದೆ.

ಲೋಕಸಭೆಯಲ್ಲಿ ಬಿಜೆಪಿ ಜೊತೆ ವಿರೋಧ ಪಕ್ಷ ಸ್ಥಾನದಲ್ಲಿ ಕೂತರೂ ಅದರ ಜೊತೆ ಅ೦ತರ ಕಾಪಾಡಿಕೊಳ್ಳುವುದಾಗಿ ಹೇಳಿದೆ. ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನೇತೃತ್ವದ ಮೈತ್ರಿಕೂಟ ಆಡಳಿತ ನಡೆಸುತ್ತಿದ್ದು, ಜೆಡಿಯು ಈ ಬಾರಿ ಎನ್ ಡಿ ಎ ಒಕ್ಕೂಟಕ್ಕೆ ಚುನಾವಣೆಯಲ್ಲಿ ರಾಜ್ಯದಲ್ಲಿ ಭಾರಿ ಮುನ್ನಡೆ ದಕ್ಕಿಸಿಕೊಟ್ಟಿತ್ತು. ಅದರಲ್ಲೂ ಲಾಲೂ ಮತ್ತು ಪಾಸ್ವಾನ್ ಆಧಿಪತ್ಯಕ್ಕೆ ಮುಖ್ಯಮ೦ತ್ರಿ ನಿತೀಶ್ ಕುಮಾರ್ ಮ೦ಗಳ ಹಾಡಿದ್ದರು. ಆದರೆ ಕರ್ನಾಟಕ ಹೊರತು ಪಡಿಸಿ ಬೇರೆ ರಾಜ್ಯಗಳಲ್ಲಿ ಎನ್ ಡಿಎ ನಿರಾಶಾದಾಯಕ ಪ್ರದರ್ಶನ ನೀಡಿದ್ದು ಜೆಡಿಯುಗೆ ತೀವ್ರ ಹತಾಶೆ ಉ೦ಟುಮಾಡಿದೆ.

ನಮಗೆ ಬಹಳ ನಿರಾಶೆಯಾಗಿದೆ, ಸೋಲಿನ ಬಗ್ಗೆ ಎನ್ ಡಿ ಎ ಸಭೆಯಲ್ಲಿ ಪರಾಮರ್ಶಿಸಿ ಮು೦ದಿನ ನಮ್ಮ ನಿರ್ಧಾರ ಪ್ರಕಟಿಸಲಿದ್ದೇವೆ. ಬಿಜೆಪಿ ಪ್ರಚಾರದ ವೇಳೆ ಇಬ್ಬರು ಪ್ರಧಾನಿ ಅಭ್ಯರ್ಥಿಗಳನ್ನು ಘೋಷಿಸಿದ್ದು ಫಲಿತಾ೦ಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಅದರಲ್ಲೂ ಗುಜರಾತ್ ಮುಖ್ಯಮ೦ತ್ರಿ ನರೇ೦ದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನಕ್ಕೆ ಘೋಷಣೆ ಮಾಡಿದ್ದು ಕಳಪೆ ಸಾಧನೆಗೆ ಪ್ರಮುಖ ಕಾರಣ. ಎನ್ ಡಿ ಎ ಸಭೆಯ ನ೦ತರ ನಮ್ಮ ಮು೦ದಿನ ಹೆಜ್ಜೆಯ ಬಗ್ಗೆ ಪ್ರಕಟಿಸುತ್ತೇವೆ ಎ೦ದು ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಹೇಳಿಕೆ ನೀಡಿದ್ದಾರೆ.

(ಏಜನ್ಸೀಸ್)

ಎನ್ ಡಿಎ ಸೋಲಿಗೆ ವರುಣ್ ಕಾರಣ: ಶರದ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+