ವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ

ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ ಲಂಕಾತಮಿಳರ ಆರಾಧ್ಯದೈವ ವೇಲುಪಿಲೈ ಪ್ರಭಾಕರನ್ ಮೃತಪಟ್ಟಿಲ್ಲ, ಅವರು ಜೀವಂತವಾಗಿ ಸುರಕ್ಷಿತವಾಗಿ ಇದ್ದಾರೆ ಎಂದು ಎಲ್ ಟಿಟಇ ಅಂತಾರಾಷ್ಟ್ರೀಯ ವಕ್ತಾರ ಎಸ್ ಪತಮನತನ್ ತಿಳಿಸಿದ್ದಾರೆ ಎಂದು ವೆಬ್ ಸೈಟ್ ನಲ್ಲಿ ಪ್ರಕಟಿವಾಗಿದೆ. ಶ್ರೀಲಂಕಾ ಸರಕಾರ ಪ್ರಭಾಕರನ್ ಸತ್ತಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿದೆ ಎಂದು ಅಸಮಾಧಾನಗೊಂಡಿರುವ ಅವರು, ಈ ವರದಿಯನ್ನು ಸಂಪೂರ್ಣವಾಗಿ ತಳ್ಳಿಹಾಕುವುದಾಗಿ ಹೇಳಿದ್ದಾರೆ.
ಅಮಾಯಕ ತಮಿಳರ ಮೇಲೆ ಶ್ರೀಲಂಕಾ ಸರಕಾರ ಯುದ್ಧ ನಡೆಸುತ್ತಿದೆ. ಲಂಕಾ ಸರಕಾರದ ದಾಳಿಯಿಂದಾಗಿ ಲಕ್ಷಾಂತರ ಜನ ತಮಿಳರು ಸಾವಿಗೀಡಾಗಿದ್ದಾರೆ. ಕೋಟ್ಯಂತರ ಜನ ವಸತಿಹೀನರಾಗಿದ್ದಾರೆ. ಶ್ರೀಲಂಕಾ ಸರಕಾರ ಮಾವವ ಹಕ್ಕುಗಳ ಉಲ್ಲಂಘನೆ ಕೃತ್ಯ ಎಸಗುತ್ತಿದೆ ಎಂದು ಎಲ್ ಟಿಟಿಇ ವಕ್ತಾರ ತಿಳಿಸಿದ್ದಾರೆ ಎಂದು ವೆಬ್ ಸೈಟ್ ಪ್ರಕಟಿಸಿದೆ.
(ಏಜನ್ಸೀಸ್)
ಪೂರಕ ಓದಿಗೆ: ಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications