ಶುಕ್ರವಾರ ಮನಮೋಹನ್ ಸಿಂಗ್ ಪ್ರಮಾಣ ವಚನ

ಸಿಪಿಪಿ ಅಧ್ಯಕ್ಷೆರಾಗಿ ಸೋನಿಯಾ ಗಾಂಧಿ ಪುನರಾಯ್ಕೆಗೊಂಡಿದ್ದು, ಭವಿಷ್ಯದಲ್ಲಿ ಪಕ್ಷ ಇನ್ನಷ್ಟು ಬಲಿಷ್ಠವಾಗಿ ಮೂಡಿಬರುವುದಕ್ಕೆ ಸ್ವಹಿತಾಸಕ್ತಿಗಿಂತ ಪಕ್ಷಕ್ಕೆ ಹೆಚ್ಚಿನ ಆದ್ಯತೆ ನೀಡಲು, ಶಿಸ್ತು ಪಾಲಿಸಲು ಮತ್ತು ಸಂಘಟಿತರಾಗಲು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅನೇಕ ಹೊಸ ಹಾಗೂ ಯುವ ಮುಖಗಳು ಆಯ್ಕೆಯಾಗಿರುವುದಕ್ಕೆ ಸೋನಿಯಾಗಾಂಧಿ ಹರ್ಷ ವ್ಯಕ್ತಪಡಿಸಿದರು.
ಸಂಭಾವ್ಯ ಸಚಿವರ ಪಟ್ಟಿ
ಪ್ರಣಬ್ ಮುಖರ್ಜಿ, ಮೊಂಟೆಕ್ ಸಿಂಗ್ ಅಹ್ಲುವಾಲಿಯಾ, ಕಮಲ್ ನಾಥ್, ಪಿ ಚಿದಂಬರಂ, ಮಮತಾ ಬ್ಯಾನರ್ಜಿ, ಎ ಕೆ ಎಂಟನಿ, ರಾಹುಲ್ ಗಾಂಧಿ, ಕಪಿಲ್ ಸಿಬಲ್, ಮೀರಾ ನಾಯರ್, ಸುಶೀಲ್ ಕುಮಾರ್ ಸಿಂಧೆ, ಶರದ್ ಪವಾರ್, ಪ್ರಫುಲ್ ಪಟೇಲ್, ಮಲ್ಲಿಕಾರ್ಜನ ಖರ್ಗೆ, ಮಾಣಿಕ್ಯ ಠಾಗೋರ್, ಮಿಲಿಂದ್ ದೇವೋರಾ, ಸಚಿನ್ ಪೈಲೆಟ್, ನವೀನ್ ಜಿಂದಾಲ್, ಜ್ಯೋತಿರಾದಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್, ಸನ್ಮಾನ್ ಖುರ್ಷಿದ್, ಸಲೀಂ ಶೇರ್ವಾನಿ, ಬೇಣಿ ಪ್ರಸಾದ್ ವರ್ಮಾ, ಎಂ ಕೆ ಅಳಗಿರಿ, ದಯಾನಿಧಿ ಮಾರನ್, ಎ ರಾಜಾ, ಮತ್ತು ಕನಿಮೋಳಿ, ಯೋಜನಾ ಆಯೋಗದ ಅಧ್ಯಕ್ಷರಾಗಿ ಸಿ ರಂಗರಾಜನ್ ಆಯ್ಕೆಯಾಗುವ ಸಾಧ್ಯತೆ ಇದೆ.
(ಏಜನ್ಸೀಸ್)
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications