ಮನಮೋಹನ್ ಸಿಂಗ್ ಪ್ರಚಂಡ ಆಡಳಿತಗಾರ, ಒಬಾಮಾ

ನೂತನವಾಗಿ ಅಮೆರಿಕದ ಭಾರತೀಯ ರಾಯಭಾರಿಯಾಗಿ ನೇಮಕಗೊಂಡಿರುವ ಮೀರಾಶಂಕರ್ ಅವರನ್ನು ಒವೆಲ್ ನಲ್ಲಿರುವ ವೈಟ್ ಹೌಸ್ ಕಚೇರಿಗೆ ಬರಮಾಡಿಕೊಂಡ ಒಬಾಮಾ, ಭಾರತದಲ್ಲಿ ಜಾತ್ಯಾತೀತ ಸರಕಾರ ಪುನರಾಯ್ಕೆ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಮನಮೋಹನ್ ಸಿಂಗ್ ಖ್ಯಾತ ಅರ್ಥ ಶಾಸ್ತ್ರಜ್ಞರಾಗಿದ್ದು, ದೇಶದ ಆರ್ಥಕತೆಯ ಮೇಲೆ ಅವರಿಗೆ ಸಂಪೂರ್ಣ ಹಿಡಿತ ಸಾಧಿಸಿದ್ದಾರೆ. ಹೀಗಾಗಿ ಆರ್ಥಿಕ ಹಿಂಜರಿತದ ನಡುವೆಯೂ ಭಾರತ ತನ್ನತನವನ್ನು ಕಾಪಾಡಿಕೊಂಡಿದೆ. ಇದಕ್ಕೆ ಕಾರಣ ಮನಮೋಹನ್ ಸಿಂಗ್ ಅವರ ಚಾಣಾಕ್ಷ ಆಡಳಿತ ಎಂದು ಒಬಾಮಾ ಹೇಳಿದರು.
ಈವೆರೆಗೂ ಅಮೆರಿಕದ ರಾಯಭಾರಿಯಾಗಿದ್ದ ರೊನೇನ್ ಸೇನ್ ಅವರು ಮಾರ್ಚ್ 31 ಕ್ಕೆ ನಿವೃತ್ತಿಯಾದರು. ಆವರ ಸ್ಥಾನಕ್ಕೆ ಮೀರಾಶಂಕರ್ ಅವರನ್ನು ನೇಮಿಸಲಾಗಿದೆ. ಮೀರಾ ಶಂಕರ್ ಅವರು ಭಾರತದ ರಾಯಭಾರಿಯಾಗಿ ಜರ್ಮನಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ.
(ಏಜನ್ಸೀಸ್)
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications