ಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ

ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ ಕೃಷ್ಣ, ಮೊಯಿಲಿ ಮತ್ತು ರಾಜ್ಯ ಉಸ್ತುವಾರಿ ಗುಲಾಂ ನಬಿ ಆಜಾದ್ ಅವರನ್ನು ರಾಜ್ಯ ಕಾಂಗ್ರೆಸ್ ಮುಖಂಡರಾದ ಡಿ ಕೆ ಶಿವಕುಮಾರ್, ವಿ ಎಸ್ ಉಗ್ರಪ್ಪ ಮುಂತಾದವರು ಅಭಿನಂದಿಸಿದರು.
ಕೇಂದ್ರ ಸಚಿವ ಸಂಪುಟದಲ್ಲಿ ತಮಗೆ ಸ್ಥಾನ ಸಿಗುತ್ತದೆ ಎಂದು ಖರ್ಗೆ ನಿರೀಕ್ಷಿಸಿದ್ದರು. ಅವರ ಆಸೆ ಫಲಿಸದ ಕಾರಣ ಖರ್ಗೆ ಸಾಹೇಬರು 'ಗರಂ' ಆಗಿದ್ದಾರೆ ಎನ್ನಲಾಗಿದೆ. ಅವರು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸದೆ ತಮ್ಮಲ್ಲಿನ ಅಸಮಾಧಾನವನ್ನು ಸಾಬೀತು ಪಡಿಸಿದಂತಾಗಿದೆ.
ಎಚ್ಡಿಕೆಗೆ ಕನ್ನಡಿ ಗಂಟಾದ ಸಚಿವ ಸ್ಥಾನ
ಯುಪಿಎ ಸರಕಾರಕ್ಕೆ ಮೂರು ಸಂಸದರ ಬಲವುಳ್ಳ ಜೆಡಿಎಸ್ ಬೆಂಬಲ ಘೋಷಿಸಿದ ನಂತರ ಆ ಪಕ್ಷಕ್ಕೆ ಸಚಿವ ಸ್ಥಾನ ನೀಡುವ ವಿಚಾರವೂ ಹೊಸ ತಿರುವು ಪಡೆದುಕೊಂಡಿದೆ. ಜೆಡಿಎಸ್ ಬೆಂಬಲ ನೀಡುವಾಗ ಯಾವುದೇ ಬೇಡಿಕೆ ಇಟ್ಟಿರಲಿಲ್ಲ ಎಂದು ಕರ್ನಾಟಕ ಉಸ್ತುವಾರಿ ಹೊತ್ತಿರುವ ಗುಲಾಂನಬಿ ಆಜಾದ್ ತಿಳಿಸಿದ್ದಾರೆ.
ಸುದ್ದಿಗಾರರೊಂಗಿಗೆ ಮಾತನಾಡುತ್ತಿದ್ದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲು ಕುಮಾರಸ್ವಾಮಿ ಯಾವುದೇ ಷರತ್ತು ಇಲ್ಲ. ಸಚಿವ ಸ್ಥಾನ ಬೇಕಂತಲೂ ಬೇಡಿಕೆ ಇಟ್ಟಿಲ್ಲ ಎಂದು ಗುಲಾಂನಬಿ ಸ್ಪಷ್ಟಪಡಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಎಣಿಸಿದ್ದ ಅವರ ಬೆಂಗಲಿಗರಆಸೆ ಕಮರಿಹೋದಂತಾಗಿದೆ.
(ಏಜೆನ್ಸೀಸ್)
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications