ಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?

ಸದ್ಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿ ದೆಹಲಿಯಲ್ಲಿ ಸಚಿವ ಸ್ಥಾನ ಪಡೆಯಲು ಹರ ಸಾಹಸ ಪಟ್ಟ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಅಪರವೇಳೆಯಲ್ಲಿ ಸೋನಿಯಾ ಜತೆ ಮಾತುಕತೆ ನಡೆಸಿ ಹೊರಬಂದು ಸುದ್ದಿಗ್ರಾಸವಾಗಿ ಅತ್ತ ಕೇಂದ್ರ ಸಚಿವ ಸ್ಥಾನ ಸಿಗದೇ ಹತಾಶರಾದ ಕುಮಾರ, ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡುವರು ಎಂಬ ಸುದ್ದಿ ಹರಡಿತ್ತು. ಆದರೆ ಆ ವಿಷಯವನ್ನು ಅಲ್ಲಗಳೆದ ಅವರ ಅನುಯಾಯಿ ಚೆಲುವರಾಯಸ್ವಾಮಿ, ಎಂಪಿ ಅಥವಾ ಎಂಎಲ್ ಎ ಎರಡಲ್ಲಿ ಯಾವ ಸ್ಥಾನದಲ್ಲಿ ಮುಂದುವರೆಯತ್ತಾರೆ ಎಂಬುದು ಸದ್ಯದಲ್ಲೇ ತಿಳಿಯುತ್ತದೆ ಎಂದಷ್ಟೇ ಹೇಳಿದ್ದರು.
ರಾಮನಗರ ಕ್ಷೇತ್ರದ ಸುಮಾರು ಅರ್ಧದಷ್ಟು ಭಾಗ ಹಳೆ ಕನಕಪುರ ಲೋಕಸಭಾ ಕ್ಷೇತ್ರಕ್ಕೆ ಸೇರುತ್ತದೆ. ಈ ಕ್ಷೇತ್ರದಲ್ಲಿ ಸಿಂಧ್ಯಾ ಚಿರಪರಿಚಿತರಾಗಿರುವ ಕಾರಣ, ಅವರ ಅಭ್ಯರ್ಥಿ ಸ್ಥಾನ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಅನಾರೋಗ್ಯ ಪೀಡಿತರಾಗಿರುವ ಮಾಜಿ ಪ್ರಧಾನಿ ದೇವೇಗೌಡರಿಗೆ ಕರೆ ಮಾಡಿ ಕುಶಲೋಪರಿ ವಿಚಾರಿಸಿರುವ ಸಿಂಧ್ಯಾ, "ಜೆಡಿಎಸ್ ಸೇರ್ಪಡೆ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಮುಖಂಡರೊಡನೆ ಕೂಡ ಸಂಪರ್ಕದಲ್ಲಿದ್ದೇನೆ ಆದರೆ ಯಾವುದೇ ಪಕ್ಷವನ್ನು ಸೇರುವ ತರಾತುರಿ ಇಲ್ಲ" ಎಂದು ಸಿಂಧ್ಯಾ ಹೇಳಿದ್ದಾರೆ.
(ದಟ್ಸ್ ಕನ್ನಡವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications