ಟಿಪ್ಪು ಕನ್ನಡ, ಹಿಂದು ವಿರೋಧಿಯಲ್ಲ: ಮುಮ್ತಾಜ್
ಬೆಂಗಳೂರು, ಮೇ.25: ಹಿಂದು ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಬಗ್ಗೆಯೂ ಟಿಪ್ಪು ಸುಲ್ತಾನ್ ಗೌರವ ಭಾವನೆ ಹೊಂದಿದ್ದ ಎಂದು ಇತಿಹಾಸದ ದಾಖಲೆಗಳಿಂದ ತಿಳಿಯುತ್ತದೆ ಎಂದು ವಕ್ಫ್ ಸಚಿವ ಪ್ರೊ.ಮುಮ್ತಾಜ್ ಆಲಿ ಖಾನ್ ತಿಳಿಸಿದರು.
ಟಿಪ್ಪು ಬೇಸಿಗೆ ಅರಮನೆಯಲ್ಲಿ ಏರ್ಪಡಿಸಿರುವ ಟಿಪ್ಪುಗೆ ಸಂಬಂಧಿಸಿದ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡುತ್ತಿದ್ದರು. ಟಿಪ್ಪುಸುಲ್ತಾನ್ ಹಿಂದು ಮತ್ತು ಕನ್ನಡ ವಿರೋಧಿಯಾಗಿದ್ದ ಎಂಬುದು ಸುಳ್ಳು. ಇದು ಸರಿಯಲ್ಲ. ಆತ ಎಲ್ಲ ಧರ್ಮಗಳ ಬಗ್ಗೆಯೂ ಸಮಾನ ಗೌರವ ಹೊಂದಿದ್ದ ಎಂಬುದಕ್ಕೆ ಆಧಾರಗಳಿವೆ ಎಂದು ಹೇಳಿದರು.
ಟಿಪ್ಪು ಸುಲ್ತಾನ್ ಕನ್ನಡ ಪ್ರೇಮಿಯಾಗಿದ್ದ ಎಂಬುದಕ್ಕೆ ಆತ ಕನ್ನಡದಲ್ಲಿ ವ್ಯವಹರಿಸುತ್ತಿದ್ದ ಪತ್ರಗಳೇ ಸಾಕ್ಷಿ. ದೇಶಕ್ಕಾಗಿ ವೀರಮರಣ ಹೊಂದಿದ ಟಿಪ್ಪು ಬಗ್ಗೆ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
More From
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications