108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg108621prime ministerಅಡ್ವಾಣಿ ಪ್ರಧಾನಮಂತ್ರಿ ಆಗೋದು ಗ್ಯಾರಂಟಿ/news/2009/04/02/yeddyurappa-predicts-advani-becoming-pm-of-india.htmlರಾಯಚೂರು, ಏ. 2 : ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರು ನೀಡಿರುವ ಹೇಳಿಕೆ ಅಕ್ಷಮ್ಯ. ಆದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನೀಡುತ್ತಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಜನತೆಯೇ ಅವರಿಗೆ ತಕ್ಕೆ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಿಡಿಕಾರಿದರು. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ ನಾಯಕ 35672http://kannada.oneindia.com/img/2009/04/02-yediyurappa-oath1.jpg108621prime ministerರಾಜಕೀಯಕ್ಕೆ ಪ್ರಿಯಾಂಕಾ ಗಾಂಧಿ? /news/2009/04/13/rahul-gandhi-will-be-a-good-pm-says-priyanka.htmlಅಮೇಥಿ, ಏ. 13 : ಕಾಂಗ್ರೆಸ್ ಪಕ್ಷದ ಯುವರಾಜ ರಾಹುಲ್ ಗಾಂಧಿ ಭಾರತದ ದೇಶದ ಪ್ರಧಾನಮಂತ್ರಿಯಾಗುವುದು ಖಚಿತ ಎಂದು ಸಹೋದರಿ ಪ್ರಿಯಾಂಕಾ ಗಾಂಧಿ ಭವಿಷ್ಯ ನುಡಿದಿದ್ದಾರೆ. ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಕಾಂಗ್ರೆಸ್ ಪಕ್ಷದ ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ಮನಮೋಹನ್ ಸಿಂಗ್ ಎಂಬುದನ್ನು ಹೇಳುವ ಮೂಲಕ ಕ್ಷಣ ಕಾಲ ಹುಟ್ಟಿದ್ದ ಹೊಸಗಾಳಿಗೆ ತೆರೆ ಎಳೆದರು. ಮುಂದಿನ 35897http://kannada.oneindia.com/img/2009/04/13-rahul-gandhi1.jpg108621prime ministerಪ್ರಧಾನಿ ಪಟ್ಟಕ್ಕೆ ಸಿಂಗ್ ಸೂಕ್ತ ವ್ಯಕ್ತಿ : ರಾಹುಲ್/news/2009/05/03/manmohan-singh-is-the-right-candidate-for-pm-rahul.htmlನವದೆಹಲಿ, ಮೇ 3 : ಪ್ರಧಾನಿ ಪಟ್ಟವನ್ನು ಕಾಂಗ್ರೆಸ್ ನ ಯುವನಾಯಕರಿಗೆ ಬಿಟ್ಟುಕೊಡಲು ಸಿದ್ಧರಿರುವುದಾಗಿ ಹೇಳಿದ ಬೆನ್ನ ಹಿಂದೆಯೇ ಪ್ರಧಾನಿ ಪಟ್ಟಕ್ಕೆ ಡಾ. ಮನಮೋಹನ ಸಿಂಗ್ ಅವರೇ ಸೂಕ್ತ ಮತ್ತು ಅತ್ಯುತ್ತಮ ಅಭ್ಯರ್ಥಿ ಎಂದು ಹೇಳಿರುವ ರಾಹುಲ್ ಗಾಂಧಿ ಗೊಂದಲ ಶಮನಕ್ಕೆ ಮುಂದಾಗಿದ್ದಾರೆ.ಡಾ. ಮನಮೋಹನ ಸಿಂಗ್ ಅವರು ಪ್ರಧಾನಿ ಗದ್ದುಗೆಗೆ ಕಾಂಗ್ರೆಸ್ ಪಕ್ಷದ ಸರ್ವಾನುಮತದ ಅಭ್ಯರ್ಥಿಯಾಗಿದ್ದಾರೆ. ಈ 36365http://kannada.oneindia.com/img/2009/05/03-rahul-gandhi1.jpg108621prime ministerಮಹಾನ್ ಭಾರತಕ್ಕೆ ಎಷ್ಟೊಂದು ಪ್ರಧಾನಿಗಳು!/column/humor/2009/0509-who-will-become-prime-minister-of-india.htmlಭಾರತದ ಪ್ರಧಾನಮಂತ್ರಿಯ ಹುದ್ದೆಗೆ ಈ ಸಲ ಭಾರೀ ಪೈಪೋಟಿ ಏರ್ಪಟ್ಟಿದೆ. ಜನಪ್ರತಿನಿಧಿಗಳನ್ನು ಜನರೇ ಆರಿಸಿದರೂ ಪ್ರಧಾನಿಯನ್ನು ಆರಿಸುವ ಅಧಿಕಾರ ಸಾಮಾನ್ಯನಿಗಿಲ್ಲ, ವಿಪರ್ಯಾಸ. ಯಾರು ಯಾರೊಂದಿಗೆ ಕೈಹಿಡಿದು ಯಾರನ್ನು ಪ್ರಧಾನಿ ಮಾಡುತ್ತಾರೋ ಯಾರಿಗೆ ಗೊತ್ತು. ಅಂತೂ ಪ್ರಧಾನಿ ಹುದ್ದೆಗಾಗಿ ಅಂತಿಂಥವರ ಜೊತೆ ಎಂತೆಂಥವರೂ ಪೈಪೋಟಿಗೆ ಬಿದ್ದಿದ್ದಾರೆ. ಯಾರ್ಯಾರಿದ್ದಾರೆ ನೀವೇ ನೋಡಿ.* ರಾಮ್, ಬೆಂಗಳೂರು'ಮನಮೋಹಕ'ವಾಗಿ ದೇಶ ಆಳಿದ್ದಾರೆ, ಆದ್ದರಿಂದ ಮನಮೋಹನ್ 36504http://kannada.oneindia.com/img/2009/05/09-politicians1.jpg108621prime ministerರಾಹುಲ್ ಗಾಂಧಿಯತ್ತ ಕಾಂಗ್ರೆಸ್ ಚಿತ್ತ/cj/chidambar-baikampady/2009/0512-all-eyes-on-rahul-gandhi.htmlಕಾಂಗ್ರೆಸ್ ಪಕ್ಷದಲ್ಲಿ ಡಾ.ಸಿಂಗ್ ಹೊರತುಪಡಿಸಿದರೆ ಎಲ್ಲರೂ ಒಪ್ಪುವ ನಾಯಕ ಅಂತಾದರೆ ಸೋನಿಯಾರನ್ನು ಬಿಟ್ಟರೆ ರಾಹುಲ್ ಗಾಂಧಿ ಮಾತ್ರ. ಇಂಥ ಪರಿಸ್ಥಿತಿ ಫಲಿತಾಂಶದ ಬಳಿಕ ನಿರ್ಮಾಣವಾದರೆ ಅಚ್ಚರಿ ಪಡಬೇಕಾಗಿಲ್ಲ. ಡಾ.ಸಿಂಗ್ ಪ್ರಧಾನಿಯಾದರೆ ಬೆಂಬಲವಿಲ್ಲ, ಅವರಲ್ಲದ ನಾಯಕ ಆದರೆ ಓಕೆ ಅಂತ ಎಡರಂಗ ಕ್ಯಾತೆ ತೆಗೆದರೆ ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್ ಹೆಸರು ತೇಲಿಬರವುದು ಗ್ಯಾರಂಟಿ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ಸಿನಲ್ಲಿಯೇ ಸಾಕಷ್ಟು 36552http://kannada.oneindia.com/img/2009/05/12-rahul-gandhi3.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> 2010ಕ್ಕೆ ರಾಹುಲ್ ಗಾಂಧಿ ಪ್ರಧಾನಮಂತ್ರಿ ! | Rahul Gandhi | M Ratnaraj Jain | Predicts | Prime Minister | India | Congress | 2010ಕ್ಕೆ ರಾಹುಲ್ ಗಾಂಧಿ ಪ್ರಧಾನಮಂತ್ರಿ ! - Kannada Oneindia

2010ಕ್ಕೆ ರಾಹುಲ್ ಗಾಂಧಿ ಪ್ರಧಾನಮಂತ್ರಿ !

Rahul gandhi
ಬೆಂಗಳೂರು, ಮೇ. 26 : 2009ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರ ಗದ್ದುಗೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಯುವನಾಯಕ ರಾಹುಲ್ ಗಾಂಧಿ ಅವರು 2010ರ ವೇಳೆಗೆ ಬಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ವಿರೋಧ ಪಕ್ಷ ಬಿಜೆಪಿಯ ಸಖ್ಯ ಬೆಳೆಸಿ ಅಧಿಕಾರ ಗದ್ದುಗೆ ಏರುವ ಎಲ್ಲ ಲಕ್ಷಣಗಳೂ ಇವೆ ಜ್ಯೋತಿಷಿ ಯಂ ರತ್ನರಾಜ್ ಜೈನ್ ತಿಳಿಸಿದ್ದಾರೆ.

ತಾತ್ಕಲಿಕವಾಗಿ ಮನಮೋಹನ್ ಪ್ರಧಾನಿಯಾದರೂ 22 ಜುಲೈ 09ರ ಸೂರ್ಯಗ್ರಹಣ ಇವರ ಕರ್ಕ ರಾಶಿಯಲ್ಲಿ ಆಗಿದ್ದು, ಆರೋಗ್ಯ ಕೆಡುವ ಸಂಭವವಿದೆ. ಹಾಗಾಗಿ 2010ರ ವೇಳೆಗೆ ರಾಹುಲ್ ಗಾಂಧಿ ಪ್ರಧಾನಿಯಾಬಹುದು. ಸೌಮ್ಯವಾದಯಾದ, ತಂದೆಯ ಗುಣವನ್ನೇ ಹೋಲುವ ರಾಹುಲ್ ಗಾಂಧಿ ಎಲ್ಲ ಪಕ್ಷಗಳ ಸ್ನೇಹ ಬಯಸತಕ್ಕವರು. ಹೀಗಾಗಿ ಪ್ರಧಾನಿ ಪಟ್ಟ ಇವರಿಗೆ ಒಲಿದು ಬರುವುದರಲ್ಲಿ ಅಚ್ಚರಿಯಿಲ್ಲ.

ರಾಹುಲ್ 19.06,1970 ರಂದು ಬೆಳಗ್ಗೆ 5.50ಕ್ಕೆ ದಿಲ್ಲಿಯಲ್ಲಿ ಜನಿಸಿದರು. ಇವರ ಜನನ ಕುಂಡಲಿ ಪ್ರಕಾರ ನೀಚಭಂಗಯೋಗ ಮತ್ತು ಚಂದ್ರಾಧಿಯೋಗಗಳಿವೆ. ನೀಚಭಂಗಯೋಗದ ಫಲದಂತೆ ರಾಜಕೀಯ ರಂಗದಲ್ಲಿ ಹಂತಹಂತವಾಗಿ ಪ್ರಭಾವಿತರಾಗುವರು. ಚಂದ್ರಾಧಿಯೋಗದ ಫಲದಂತೆ 35ರ ನಂತರ ಉನ್ನತ ಸ್ಥಾನ ಅಲಂಕರಿಸುವವರು.

ಚುನಾವಣೆ ವೇಳೆ ಗುರುವು ನೀಚನಾಗಿದ್ದು, ಗುರುಬಲವಿಲ್ಲದಿದ್ದರೂ ನೀಚಭಂಗಯೋಗದ ಕಾರಣದಿಂದ ದೇಶದ ಉನ್ನತ ಅಧಿಕಾರ ಪಡೆಯುವ ಯೋಗವಿದೆ. ಲಗ್ನದಿಂದ ಲಗ್ನದಲ್ಲಿ ಲಾಭದಲ್ಲಿ ಶನಿ ನೀಚನಾಗಿದ್ದರೂ ಲಗ್ನದಲ್ಲಿ ರಾಜಕೀಯ ವಿರೋಧಿಗಳ ಸ್ನೇಹ ಬೆಳೆಸಿ ಅಧಿಕಾರ ಗದ್ದುಗೆ ಏರುವ ಸಾಧ್ಯತೆ ಇದೆ. ಇವರ ಮತ್ತು ಬಿಜೆಪಿ ಪಕ್ಷದ ಸ್ನೇಹ ವೃಶ್ಚಿಕವಾಗಿದ್ದು, ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಕ್ಷದ ಸ್ನೇಹ ಬೆಳೆಸಿದರೂ ಆಶ್ಚರ್ಯವಿಲ್ಲ.

(ಸ್ನೇಹ ಸೇತು - ವಿಜಯ ಕರ್ನಾಟಕ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+