382904kannada languageನಾನು ಸಿಎಂ ಆದ್ರೆ ಕನ್ನಡ ಕಡ್ಡಾಯ ಮಾಡುವೆ, ವಿಷ್ಣು/movies/headlines/2009/03/0315-actor-vishnuvardhan-assures-kannada-mandatory.htmlಕನ್ನಡ ಮಾತನಾಡುವುದು ಕಡ್ಡಾಯ ಮಾಡುವುದಷ್ಟೇ ಅಲ್ಲ. ಕನ್ನಡವನ್ನು ಮಾತನಾಡದವರಿಗೆ ಯಾವುದೇ ಸೌಲಭ್ಯ ಕೂಡ ಕೊಡಬಾರದು ಎಂದು ಡಾ ವಿಷ್ಣುವರ್ಧನ್ ಅಬಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸಿನಿ ಪತ್ರಕರ್ತರು ಆಯೋಜಿಸಿದ್ದ ಅಮೃತ ಮಾತು ಮಂಥನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಕನ್ನಡವನ್ನು ಕಡ್ಡಾಯ ಮಾಡಬೇಕು. ಕನ್ನಡ ಮಾತನಾಡದವರಿಗೆ ಯಾವುದೇ ಸೌಲಭ್ಯ ಕೊಡಬಾರದು, ಭಾಷಾಭಿಮಾನ ಜನರ ರಕ್ತದಲ್ಲಿ ಬೆರೆಯುವಂತೆ ಮಾಡಬೇಕು. ಕನ್ನಡ ಕಲಿಯುವವರೆಗೂ ಬಿಡಬಾರದು 35234http://kannada.oneindia.com/img/2009/03/15-vishnu4.jpg382904kannada languageಕನ್ನಡ ಲಿಪಿ ಅಪಾಯದ ಹಂತದಲ್ಲಿದೆಯೆ?/literature/articles/2009/0417-is-kannada-script-in-danger.htmlಸಿರಿಗನ್ನಡಂ ಗೆಲ್ಗೆ. ಎಷ್ಟು ಸುಂದರ ಅಕ್ಷರಗಳು. ಎಷ್ಟುಂದು ಸುಂದರ ರಚನೆ ಈ ಅಕ್ಷರಗಳದ್ದು. ಇದನ್ನು Sirigannadam Gelge ಅಂತೆಯೂ ಬರೆಯಬಹುದಲ್ಲವೆ? ಭಾರತದ ಸುಮಾರು ಭಾಷೆಗಳ ತಾಯಿಯಾದ ಸಂಸ್ಕೃತವು ಕೇವಲ ಭಾಷೆಯಾಗಿದ್ದು ಸ್ವತಂತ್ರ ಲಿಪಿಯನ್ನು ಪಡೆದಿರುವದಿಲ್ಲ. ಇಲ್ಲಿಯವರೆಗೆ ಕಾಲಕ್ಕನುಗುಣವಾಗಿ ಬೇರೆ ಬೇರೆ ಲಿಪಿಯಲ್ಲಿ ಬರೆಯುತ್ತಲಿದ್ದು, ಕ್ರಿ.ಪೂ. 4ನೇಯ ಶತಮಾನದಲ್ಲಿ ಬ್ರಾಹ್ಮೀ ಲಿಪಿಯಲ್ಲಿ ಬರೆದರೆ ಹತ್ತೊಂಬತ್ತನೆಯ ಶತಮಾನದಿಂದೀಚೆಗೆ ದೇವನಾಗರಿ ಲಿಪಿಯಲ್ಲಿ 36022http://kannada.oneindia.com/img/2009/04/17-sridhar-vade1.jpg382904kannada languageತಿರುವಳ್ಳುವರ್ ಪ್ರತಿಮೆ ಅನಾವರಣ ನಂತರ ಮುಂದೇನು?/literature/my-karnataka/2009/0808-after-thiruvalluvar-statue-what-next.htmlಬೆಂಗಳೂರಿನಲ್ಲಿ ಕನ್ನಡಿಗರು ಕನ್ನಡೇತರರೊಡನೆ ಕನ್ನಡದಲ್ಲೇ ಮಾತನಾಡುವ ಮತ್ತು ವ್ಯವಹರಿಸುವ ದೃಢಸಂಕಲ್ಪ ಮಾಡಬೇಕು. ಇದೇ ವೇಳೆ, ಕರ್ನಾಟಕದ ರಾಜಧಾನಿಯಲ್ಲಿ ಕನ್ನಡಿಗರು ಆಗಲೇ ಅಲ್ಪಸಂಖ್ಯಾತರಾಗಿಬಿಟ್ಟಿರುವುದರಿಂದ ಇನ್ನುಮೇಲೆ ಅನ್ಯ ರಾಜ್ಯಗಳಿಂದ ಬೆಂಗಳೂರಿಗೆ ಜನರ ಪ್ರವಾಹೋಪಾದಿಯ ವಲಸೆಯನ್ನು ನಿಯಂತ್ರಿಸಲು ಸರ್ಕಾರವು ಕಾನೂನಿನ ಚೌಕಟ್ಟಿನೊಳಗೇ ಕ್ರಮಗಳನ್ನು ಕೈಗೊಳ್ಳಬೇಕು.* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರು ಪರ-ವಿರೋಧಗಳ ಮಧ್ಯೆ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆಯು ಅನಾವರಣಗೊಳ್ಳುತ್ತಿದೆ. ಅನಾವರಣವನ್ನು ಸಮರ್ಥಿಸುತ್ತ 38511http://kannada.oneindia.com/img/2009/08/08-anandram-shastri2.jpg382904kannada languageನಮGAY ನಿಮGAY ಅವರಿGAY/lifestyle/kamasutra/2009/0813-symbiosis-of-the-word-gay-in-kannada-dialect.htmlಸಲಿಂಗ ಕಾಮದ ವಿಷಯವಾಗಿ ಇತ್ತೀಚೆಗೆ ದೆಹಲಿ ಉಚ್ಛ ನ್ಯಾಯಾಲಯ ನೀಡಿದ ತೀರ್ಪು ಕರ್ನಾಟಕದಲ್ಲಿ ನಾನಾ ಬಗೆಯ ಚರ್ಚೆಗಳನ್ನು ಹುಟ್ಟುಹಾಕಿತ್ತು. ಸಲಿಂಗ ಕಾಮದ ಹಕ್ಕುಗಳಿಗೆ ಹೋರಾಡುವವರ ಆತ್ಮ ವಿಶ್ವಾಸವನ್ನು ಈ ತೀರ್ಪು ಒಂದೆಡೆ ಹೆಚ್ಚಿಸಿತ್ತು, ಇನ್ನೊಂದೆಡೆ ಸ್ವಚ್ಛಂದಕ್ಕೆ ಹಾಗೂ ವಿಕೃತ ಲೈಂಗಿಕ ನಡವಳಿಕೆಗಳಿಗೆ ಈ ಐತಿಹಾಸಿಕ ತೀರ್ಪು ಎಡೆಮಾಡಿಕೊಡಬಹುದೆಂಬ ಕಳವಳನ್ನು ಸಮಾಜದ ಒಂದು ವರ್ಗ ವ್ಯಕ್ತಪಡಿಸಿತ್ತು.ಸಾಮಾಜಿಕ ವಲಯಗಳಲ್ಲಿ, ಚರ್ಚಾ 38602http://kannada.oneindia.com/img/2009/08/13-gay1.jpg382904kannada languageಎಲ್ಲಾ ಭಾಷೆಗಳೂ ಶ್ರೀಮಂತ : ಯುಆರ್ಎ/news/2009/08/14/ananthmurthy-stresses-for-compulsory-kannada.htmlಬೆಂಗಳೂರು, ಆ. 14 : ಭಾರತ ಬಹುಭಾಷೆ ಮತ್ತು ಸಂಸ್ಕೃತಿಗಳಿಂದ ಕೂಡಿದ ದೇಶ. ಕನ್ನಡ, ತೆಲುಗು, ತಮಿಳು ಸೇರಿದಂತೆ ಪ್ರತಿಯೊಂದು ಭಾಷೆಯೂ ಸಾಹಿತ್ಯ ದೃಷ್ಟಿಯಿಂದ ಬಹಳ ಶ್ರೀಮಂತಿಕೆ ಹೊಂದಿದೆ. ಹೀಗಿರುವಾಗ ಕನ್ನಡ ಮತ್ತು ತಮಿಳು ಭಾಷಿಗರು ಪರಸ್ಪರ ವಿಚಾರ ವಿನಿಮಯ ಮೂಲಕ ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ 38624http://kannada.oneindia.com/img/2009/08/14-ura2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಅನಧಿಕೃತ ಶಾಲೆಗಳಲ್ಲಿ ಮಕ್ಕಳನ್ನು ಸೇರಿಸಬೇಡಿ | Un-authorised Schools Vishweswar Hegde Kageri | Kannada Language | Bengaluru|ಅನಧಿಕೃತ ಶಾಲೆಗಳಲ್ಲಿ ಮಕ್ಕಳನ್ನು ಸೇರಿಸಬೇಡಿ - Kannada Oneindia

ಅನಧಿಕೃತ ಶಾಲೆಗಳಲ್ಲಿ ಮಕ್ಕಳನ್ನು ಸೇರಿಸಬೇಡಿ

ಬೆಂಗಳೂರು, ಮೇ. 27 : ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ರಾಜ್ಯದ ಭಾಷಾ ನೀತಿಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಸುಮಾರು 90 ಶಾಲೆಗಳ ಮಾನ್ಯತೆಯನ್ನು ಶಿಕ್ಷಣ ಇಲಾಖೆಯು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ವಲಯದ ಶಿಕ್ಷಣಾಧಿಕಾರಿಗಳು ಅವರು ಪ್ರಕಟಣೆ ಮೂಲಕ ತಿಳಿಸಿದ್ದು, ಈ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲು ಮಾಡಬಾರದೆಂದು ಮನವಿ ಮಾಡಿದ್ದಾರೆ.

ಅಲ್ಲದೆ, ಇದೇ ವಲಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಅನುಮತಿ ಪಡೆಯದೇ ಅನಧಿಕೃತವಾಗಿ ಈ ಕೆಳಕಂಡ 7 ಶಾಲೆಗಳನ್ನು ನಡೆಸುತ್ತಿರುವುದಾಗಿ ತಿಳಿಸಿದ್ದು, ಈ ಶಾಲೆಗಳಲ್ಲೂ ಸಹ ಮಕ್ಕಳನ್ನು ದಾಖಲು ಮಾಡಬಾರದೆಂದು ಸೂಚಿಸಿದೆ.

* ಅಲ್ಫ ಒಮೇಗಾರ ಪ್ರೈಮರಿ ಸ್ಕೂಲ್ ಚಲ್ಲಘಟ್ಟ, ಬೆಂಗಳೂರು
* ಎನ್‌ಲೈಟ್ ಪ್ರೈಮರಿ ಸ್ಕೂಲ್ ಅನ್ನಸಂದ್ರಪಾಳ್ಯ, ಬೆಂಗಳೂರು
* ಗೋಲ್ಟನ್ ಪಬ್ಲಿಕ್ ಸ್ಕೂಲ್ 3 ನೇ ಕ್ರಾಸ್ ರಾಮಕೃಷ್ಣ ಹೆಗ್ಗಡೆ ನಗರ, ಬೆಂಗಳೂರು
* ನ್ಯೂ ಹೊರೈಜಾನ್ ಸಕೂಲ್ ಆಶ್ವಥ್ ನಗರ (ವಿದ್ಯಾಸಾಗರ) ಬೆಂಗಳೂರು
* ಸೆಂಟ್ ಪಾಲ್ ಸ್ಕೂಲ್ ಚೇಳಕೆರೆ, ಬೆಂಗಳೂರು ಪೂರ್ವ ತಾಲ್ಲೂಕು
* ಗ್ಲೋಬಲ್ ನರ್ಸರಿ ಮತ್ತು ಪ್ರೈಮರಿ ಸ್ಕೂಲ್ ಪಣತ್ತೂರು, ಬೆಂಗಳೂರು ಪೂರ್ವ ತಾಲ್ಲೂಕು
* ರಾಯಲ್ ಇಂಗ್ಲೀಷ್ ಪ್ರೈಮರಿ ಸ್ಕೂಲ್ ಸಿದ್ದಾಪುರ, ಬೆಂಗಳೂರು ಪೂರ್ವ ತಾಲ್ಲೂಕು, ಬೆಂಗಳೂರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+