'ವಾಸ್ತು' ಯೋಗದಿಂದ ಕೃಷ್ಣಗೆ ಸಚಿವ ಸ್ಥಾನ !!

ಸಚಿವ ಸ್ಥಾನಮಾನದ ಆಕಾಂಕ್ಷಿಯಾಗಿದ್ದ ಕೃಷ್ಣ ಕಳೆದ ವರ್ಷ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಆದರೆ ಯಾವುದೇ ಸಚಿವ ಸ್ಥಾನ ಸಿಗದೆ ನಿರಾಸೆಗೊಂಡಿದ್ದರು. ಕೃಷ್ಣ ಅವರ ಮನೆಯವರ ಪ್ರಕಾರ ಮೇ 22ನೇ ತಾರೀಕು ಮಧ್ಯಾಹ್ನ 12 ಘಂಟೆಗೆ ಬಾಗಿಲು ದುರಸ್ತಿ ಕೆಲಸ ಮುಗಿದಿತ್ತು. ಸುಮಾರು 12.30 ಕ್ಕೆ ದೂರವಾಣಿ ಕರೆಬಂತು, ಕೃಷ್ಣ ಅವರ ಪತ್ನಿ ಪ್ರೇಮಾ ಕರೆ ಸ್ವೀಕರಿಸಿದಾಗ ಅದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರದಾಗಿತ್ತು. ಪ್ರಧಾನಿ ಮನಮೋಹನ್ ಸಿಂಗ್ ಅವರು ಕೃಷ್ಣ ಅವರನ್ನು ತಕ್ಷಣವೇ ಹೊರಟು ದೆಹಲಿಗೆ ಬರುವಂತೆ ಸೂಚಿಸಿದರು. ಇಷ್ಟೆಲ್ಲಾ ವಾಸ್ತುಶಾಸ್ತ್ರದಿಂದಲೇ ಆಗಿದೆ ಅನ್ನುವುದು ಕೃಷ್ಣ ಮತ್ತು ಅವರ ಕುಟುಂಬದವರ ಅಭಿಪ್ರಾಯವಾಗಿದೆ.
1999 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೃಷ್ಣ ತಮ್ಮ ಅಧಿಕೃತ ನಿವಾಸ "ಅನುಗ್ರಹ' ವನ್ನು ಕೂಡ ವಾಸ್ತು ಪ್ರಕಾರ ದುರಸ್ತಿಗೊಳಿಸಿದ್ದರು. ಅಲ್ಲದೆ 1993 ರಲ್ಲಿ ವೀರಪ್ಪ ಮೊಯ್ಲಿ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದಾಗಲೂ ಬೆಂಗಳೂರು ಕ್ರೆಸೆಂಟ್ ರಸ್ತೆಯಲ್ಲಿರುವ ನಿವಾಸವನ್ನು ಕೂಡ ವಾಸ್ತು ಪ್ರಕಾರ ದುರಸ್ತಿಗೊಳಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications