ಸು.ಕೋರ್ಟ್:ಪರಿಹಾರ ಕಾಣದ ಕೇಸ್ ಗಳು ಅರ್ಧಲಕ್ಷ!
ನವದೆಹಲಿ, ಮೇ. 28 : ದೇಶದ ಸರ್ವೋಚ್ಚ ನ್ಯಾಯಾಲಯದ ಶೀಘ್ರ ನ್ಯಾಯ ನೀಡುವ ತನ್ನ ತತ್ವಕ್ಕೆ ವಿರುದ್ದವಾದ ಒಂದು ಅಂಕಿಅಂಶ ಹೊರಬಿದ್ದಿದ್ದು, ಮಾರ್ಚ್ 2009 ರ ಅಂತ್ಯಕ್ಕೆ ಪರಿಹಾರ ಕಾಣದ ಕೇಸ್ ಗಳ ಸಂಖ್ಯೆ 50,163 ರಷ್ಟಿದೆ. ವ್ಯಾಜ್ಯ ಹೊಡುತ್ತಿರುವವರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿರುವುದು ಇದಕ್ಕೆ ಒಂದು ಕಾರಣವಾದರೆ, ದಿನ ಒಂದಕ್ಕೆ ಕೇವಲ 80 ಕೇಸ್ ಗಳು ಮಾತ್ರ ಇತ್ಯರ್ಥಗೊಳ್ಳುತ್ತಿರುವುದು ಇನ್ನೊಂದು ಕಾರಣವಾಗಿದೆ.
ನ್ಯಾಯಾಲಯದ ಎಲ್ಲ ಕಾರುಬಾರುಗಳು ಗಣಕೀಕೃತ ಗೊಂಡಿದೆ. 1990 ರಲ್ಲಿ ಒಂದು ಲಕ್ಷಕ್ಕೂ ಅಧಿಕವಾಗಿದ್ದ ಈ ಸಂಖ್ಯೆಯನ್ನು 20 ಸಾವಿರಕ್ಕೆ ಇಳಿದಿತ್ತು. ಆದರೆ, ಹೊಸ ವ್ಯಾಜ್ಯ ಹೂಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ 2006 (34649), 2007 (39780), 2008 ರಲ್ಲಿ(46926) ಹೀಗೆ ಕೇಸ್ ಗಳ ಸಂಖ್ಯೆ ಏರುತ್ತಾ ಹೋಗಿದೆ. ಸುಪ್ರಿಂಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿಕೊಂಡ ಕೆ ಜಿ ಬಾಲಕೃಷ್ಣನ್ ಇದನ್ನು ಸರಿಪಡಿಸುವ ಪ್ರಯತ್ನದ ನಡುವೆಯೂ ಕೇಸ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಾ ಹೋಗುತ್ತಿದೆ.
ದೇಶದ ಒಟ್ಟು 21 ಹೈಕೋರ್ಟ್ ನಲ್ಲೂ ಇದೆ ಸಮಸ್ಯೆ ಕಾಡುತ್ತಿದೆ. 836 ನ್ಯಾಯಾಧೀಶರಿರ ಬೇಕಾದ ಜಾಗದಲ್ಲಿ 635 ನ್ಯಾಯಾಧೀಶರಿದ್ದಾರೆ. 2008 ರಲ್ಲಿ 37.4 ಲಕ್ಷ ಕೇಸ್ ಗಳು ಇದ್ದರೆ, 2009 ರಲ್ಲಿ 38.7 ಲಕ್ಷ ನೋಂದಯಿಸಲ್ಪಟ್ಟ ಕೇಸ್ ಗಳು ಪರಿಹಾರ ಕಾಣಬೇಕಿದೆ.
(ಏಜನ್ಸೀಸ್)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications