ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ, ಕಾಗೇರಿ
ಬೆಂಗಳೂರು, ಮೇ. 28 : ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ ಆಗಬೇಕೆಂಬ ಸರಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ. ಸರಕಾರದ ಈ ನಿರ್ಧಾರ ಪ್ರಶ್ನಿಸಿ ಆಂಗ್ಲ ಮಾಧ್ಯಮದ ಖಾಸಗಿ ಶಾಲೆಗಳು ನ್ಯಾಯಾಲಯದ ಮೊರೆ ಹೋಗಿವೆ. ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಸರಕಾರಕ್ಕೆ ಗಡವು ನೀಡಿದೆ. ಸರಕಾರ ಈ ಸಂಬಂಧ ಸುಪ್ರೀಂಕೋರ್ಟ್ ಮೊರೆಹೋಗಲಿದೆ ಎಂದು ಕಾಗೇರಿ ತಿಳಿಸಿದ್ದಾರೆ.
ನೂತನ ಶೈಕ್ಷಣಿಕ ವರ್ಷ ಆರಂಭವಾಗುವ ಹಂತ ತಲುಪಿದ್ದರೂ ವಿವಾದ ಇನ್ನೂ ಬಗೆಹರಿದಿಲ್ಲ. ಈ ಹಿನ್ನಲೆಯಲ್ಲಿ ಸಚಿವ ಕಾಗೇರಿ ಕನ್ನಡಪರ ಸಂಘಟನೆ ಮುಖ್ಯಸ್ಥರ ಜೊತೆ ತಮ್ಮ ಕಚೇರಿಯಲ್ಲಿ ಮಾತುಕತೆ ನಡೆಸಿದರು. ಸರಕಾರ ಸಲ್ಲಿಸಿದ್ದ ಮೇಲ್ಮನವಿ ಬಗ್ಗೆ ನ್ಯಾಯಾಲಯದಲ್ಲಿ ಸದ್ಯದಲ್ಲೇ ವಿಚಾರಣೆ ನಡೆಯಲಿದೆ. ತೀರ್ಪು ನಮ್ಮ ಪರವಾಗಿ ಬರುವ ವಿಶ್ವಾಸವಿದೆ. ಒಂದು ವೇಳೆ ಸರಕಾರದ ವಿರುದ್ದ ತೀರ್ಪು ಬಂದರೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications