59 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ, ಮೇ. 28 : ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮ ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆಯತೊಡಗಿದೆ. ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ, ಜೈರಾಮ್ ರಮೇಶ್ ಸೇರಿದಂತೆ ಒಟ್ಟು 59 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ ನಡೆದಿದೆ.
14 ಮಂದಿ ಕ್ಯಾಬಿನೆಟ್ ಸಚಿವರು ಹಾಗೂ 45 ಮಂದಿ ರಾಜ್ಯ ಖಾತೆ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 18 ಮಂದಿ ಉತ್ತರ ಭಾರತದವರಾದರೆ, 14 ಮಂದಿ ಪಶ್ಚಿಮ ಭಾರತ, 14 ಸಂಸದರು ಪೂರ್ವ ಭಾರತದಿಂದ ಮತ್ತು 8 ಜನ ಮಧ್ಯಬಾರತದಿಂದ ಹಾಗೂ 25 ಜನ ದಕ್ಷಿಣ ಭಾರತದಿಂದ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದಾರೆ.
ಸಚಿವರ ಪಟ್ಟಿ ಇಂತಿದೆ:
ವೀರಭದ್ರ ಸಿಂಗ್, ಫಾರೂಕ್ ಅಬ್ದುಲ್ಲಾ, ವಿಲಾಸ್ ರಾವ್ ದೇಶಮುಖ್, ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ, ದಯಾನಿಧಿ ಮಾರನ್, ಸಲ್ಮಾನ್ ಖುರ್ಷಿದ್, ಎ ರಾಜಾ, ಎಂ ಕೆ ಅಳಗಿರಿ, ಡಿ ಪುರಂದರೇಶ್ವರಿ, ಅಜಯ್ ಮಾಕನ್, ಡಿ ಕೆ ವಾಸನ್, ಮುಕುಲ್ ವಾಸ್ನಿಕ್, ಪ್ರಫುಲ್ ಪಟೇಲ್, ಶ್ರೀಪ್ರಕಾಶ್ ಜೈಶ್ವಾಲ್, ಜೈರಾಮ್ ರಮೇಶ್, ಎ ಸಾಯಿ ಪ್ರತಾಪ್, ಗುರುದಾಸ್ ಕಾಮತ್, ಎಂ ಎಂ ಪುಲಂ ರಾಜ್, ತುಷಾರ್ ಬಾಯಿ ಚೌಧರಿ, ಇ ಅಹ್ಮದ್, ಕುಮಾರಿ ಸಿಲ್ಜಾ, ಜ್ಯೋತಿರಾಧಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್, ಆರ್ ಪಿ ಎನ್ ಸಿಂಗ್, ವಿನ್ಸೆಂಟ್ ಪಾಲ್, ವಿ ನಾರಾಯಣ ಸಮಿ, ಎಂ ರಾಮಚಂದ್ರನ್, ಪನಬಕ್ ಲಕ್ಷ್ಮಿ, ಅಗಾತಾ ಸಂಗ್ಮಾ, ಕಾಂತಿಲಾಲ್ ಬುರಿಯಾ, ಮುಕುಲ್ ರಾಯ್, ಪಿಪಿ ಪಳನಿಮನಿಯಕ್ಕಮ್, ಎಸ್ ಗಂಧೀಸೆಲ್ವಮ್, ಪ್ರಣೀತ್ ಕೌರ್, ಸಚಿನ್ ಪೈಲೆಟ್, ಶಶಿ ತರೂರ್, ಮಾಧವ್ ಖಂಡೇಲಾ, ಕೆ ವಿ ಧಾಮಸ್, ಸುಗತ್ ರಾಯ್. ದಿನೇಶ್ ತ್ರಿವೇದಿ, ಸುಲ್ತಾನ್ ಅಹ್ಮದ್, ಮೋಹನ್ ಜಾಟುವಾ, ಡಿ ನೆಪೋಲಿಯನ್, ಎಂ ಎಸ್ ಗಿಲ್, ಪ್ರಥ್ವಿರಾಜ್ ಚೌಹಾಣ್, ದಿನ್ಸಾ ಪಟೇಲ್, ಕೃಷ್ಣ ತಿರಥ್. ಭರತ್ ಸಿನ್ಹಾ ಸೋಲಂಕಿ, ಪ್ರದೀಪ್ ಜೈನ್, ಹರೀಷ್ ರಾವತ್, ಶಿಶಿರ್ ಅಧಿಕಾರಿ, ಸುಭೋದಕಾಂತ್ ಸಾಯಿ, ಅರುಣ್ ಯಾದವ್, ಶ್ರೀಕಾಂತ್ ಜೇನಾ, ಪ್ರತೀಕ ಪ್ರಕಾಶ್ ಬಾಬು ಪಾಟೀಲ್
(ದಟ್ಸ್ ಕನ್ನಡ ವಾರ್ತೆ)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications