59 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ, ಮೇ. 28 : ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮ ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆಯತೊಡಗಿದೆ. ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ, ಜೈರಾಮ್ ರಮೇಶ್ ಸೇರಿದಂತೆ ಒಟ್ಟು 59 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ ನಡೆದಿದೆ.
14 ಮಂದಿ ಕ್ಯಾಬಿನೆಟ್ ಸಚಿವರು ಹಾಗೂ 45 ಮಂದಿ ರಾಜ್ಯ ಖಾತೆ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 18 ಮಂದಿ ಉತ್ತರ ಭಾರತದವರಾದರೆ, 14 ಮಂದಿ ಪಶ್ಚಿಮ ಭಾರತ, 14 ಸಂಸದರು ಪೂರ್ವ ಭಾರತದಿಂದ ಮತ್ತು 8 ಜನ ಮಧ್ಯಬಾರತದಿಂದ ಹಾಗೂ 25 ಜನ ದಕ್ಷಿಣ ಭಾರತದಿಂದ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದಾರೆ.
ಸಚಿವರ ಪಟ್ಟಿ ಇಂತಿದೆ:
ವೀರಭದ್ರ ಸಿಂಗ್, ಫಾರೂಕ್ ಅಬ್ದುಲ್ಲಾ, ವಿಲಾಸ್ ರಾವ್ ದೇಶಮುಖ್, ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ, ದಯಾನಿಧಿ ಮಾರನ್, ಸಲ್ಮಾನ್ ಖುರ್ಷಿದ್, ಎ ರಾಜಾ, ಎಂ ಕೆ ಅಳಗಿರಿ, ಡಿ ಪುರಂದರೇಶ್ವರಿ, ಅಜಯ್ ಮಾಕನ್, ಡಿ ಕೆ ವಾಸನ್, ಮುಕುಲ್ ವಾಸ್ನಿಕ್, ಪ್ರಫುಲ್ ಪಟೇಲ್, ಶ್ರೀಪ್ರಕಾಶ್ ಜೈಶ್ವಾಲ್, ಜೈರಾಮ್ ರಮೇಶ್, ಎ ಸಾಯಿ ಪ್ರತಾಪ್, ಗುರುದಾಸ್ ಕಾಮತ್, ಎಂ ಎಂ ಪುಲಂ ರಾಜ್, ತುಷಾರ್ ಬಾಯಿ ಚೌಧರಿ, ಇ ಅಹ್ಮದ್, ಕುಮಾರಿ ಸಿಲ್ಜಾ, ಜ್ಯೋತಿರಾಧಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್, ಆರ್ ಪಿ ಎನ್ ಸಿಂಗ್, ವಿನ್ಸೆಂಟ್ ಪಾಲ್, ವಿ ನಾರಾಯಣ ಸಮಿ, ಎಂ ರಾಮಚಂದ್ರನ್, ಪನಬಕ್ ಲಕ್ಷ್ಮಿ, ಅಗಾತಾ ಸಂಗ್ಮಾ, ಕಾಂತಿಲಾಲ್ ಬುರಿಯಾ, ಮುಕುಲ್ ರಾಯ್, ಪಿಪಿ ಪಳನಿಮನಿಯಕ್ಕಮ್, ಎಸ್ ಗಂಧೀಸೆಲ್ವಮ್, ಪ್ರಣೀತ್ ಕೌರ್, ಸಚಿನ್ ಪೈಲೆಟ್, ಶಶಿ ತರೂರ್, ಮಾಧವ್ ಖಂಡೇಲಾ, ಕೆ ವಿ ಧಾಮಸ್, ಸುಗತ್ ರಾಯ್. ದಿನೇಶ್ ತ್ರಿವೇದಿ, ಸುಲ್ತಾನ್ ಅಹ್ಮದ್, ಮೋಹನ್ ಜಾಟುವಾ, ಡಿ ನೆಪೋಲಿಯನ್, ಎಂ ಎಸ್ ಗಿಲ್, ಪ್ರಥ್ವಿರಾಜ್ ಚೌಹಾಣ್, ದಿನ್ಸಾ ಪಟೇಲ್, ಕೃಷ್ಣ ತಿರಥ್. ಭರತ್ ಸಿನ್ಹಾ ಸೋಲಂಕಿ, ಪ್ರದೀಪ್ ಜೈನ್, ಹರೀಷ್ ರಾವತ್, ಶಿಶಿರ್ ಅಧಿಕಾರಿ, ಸುಭೋದಕಾಂತ್ ಸಾಯಿ, ಅರುಣ್ ಯಾದವ್, ಶ್ರೀಕಾಂತ್ ಜೇನಾ, ಪ್ರತೀಕ ಪ್ರಕಾಶ್ ಬಾಬು ಪಾಟೀಲ್
(ದಟ್ಸ್ ಕನ್ನಡ ವಾರ್ತೆ)
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications