ಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ

ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಆಂಧ್ರ ಪೊಲೀಸರು ನಡೆಸಿದ ಗೋಲಿಬಾರ್ನಿಂದ ಸಂಭವಿಸಿದ ದುರ್ಘಟನೆ ಬಗ್ಗೆ ತನಿಖೆ ನಡೆಸಲು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಶೀ ವಿ. ಪೊನ್ನುರಾಜ್ ಆದೇಶಿಸಿದ್ದರು. ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಪುತ್ತೂರು ಉಪವಿಭಾಗಾಧಿಕಾರಿಗಳು ನಡೆಸುತ್ತಿದ್ದು, ಈ ಘಟನೆ ಬಗ್ಗೆ ಮಾಹಿತಿ ಉಳ್ಳ ಅಥವಾ ಪ್ರತ್ಯಕ್ಷ ನೋಡಿದವರು ಜೂನ್ 17ರಂದು ಇವರೆದುರು ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ದಾಖಲಿಸಬಹುದಾಗಿದೆ.
(ದಟ್ಸ್ ಕನ್ನಡವಾರ್ತೆ)












Click it and Unblock the Notifications