ಶೇ. 50ರ ರಿಯಾಯ್ತಿಯಲ್ಲಿ ಅಟಲ್ ಸಾರಿಗೆ

ಭಾನುವಾರ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಿದ್ಧಗೊಳ್ಳುತ್ತಿರುವ ವೇದಿಕೆ ಹಾಗೂ ವಸ್ತು ಪ್ರದರ್ಶನ ಮಳಿಗೆಯ ಕಾಮಗಾರಿಯನ್ನು ವೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಮೊದಲ ಹಂತದಲ್ಲಿ 25 ಬಸ್ ಸಂಚರಿಸಲಿವೆ. ಜನರ ಪ್ರತಿಕ್ರಿಯೆ ನೋಡಿಕೊಂಡು ಬಸ್ ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಸರಕಾರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವುದು ಸಮಾವೇಶದ ಉದ್ದೇಶವಾಗಿದೆ ಎಂದು ಅಶೋಕ್ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications