ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬೀದಿ ಕಾಮಣ್ಣರ ವಿರುದ್ಧ ಎನ್ಎಸ್ಎ ಪ್ರಕರಣ
ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಹುಡುಗಿಯರ ಚುಡಾಯಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ಪೊಲೀಸ್ ಠಾಣೆಯಲ್ಲೂ ಅನೇಕ ಪ್ರಕರಣಗಳು ದಾಖಲಾಗಿವೆ. ಇದನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ದಿಟ್ಟ ನಿರ್ಧಾರ ಕೈಗೊಂಡಿದ್ದು, ಹುಡುಗಿಯರನ್ನು ಚುಡಾಯಿಸುವ ವ್ಯಕ್ತಿಗಳ ವಿರುದ್ಧ ಎನ್ ಎಸ್ಎ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಾನ್ಪುರದಲ್ಲಿ ಬುಧವಾರ ಹುಡುಗಿಯರನ್ನು ಚುಡಾಯಿಸಿದ ಮೂವರ ವಿರುದ್ಧ ಎನ್ ಎಸ್ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಪ್ರತಿ ದಿನ ಸರಾಸರಿ ಮೂರು ಚುಡಾಯಿಸಿದ ಪ್ರಕರಣಗಳು ದಾಖಲಾಗುತ್ತಿವೆ ಎಂದು ಅಂಕಿ ಅಂಶಗಳು ಹೇಳುತ್ತವೆ.
(ಏಜನ್ಸೀಸ್)
Comments
ಬಿಜೆಪಿ uttar pradesh violence ಉತ್ತರ ಪ್ರದೇಶ bharatiya janata party varun gandhi ವರುಣ್ ಗಾಂಧಿ eve teasing
Story first published: Saturday, May 30, 2009, 14:03 [IST]