15ನೇ ಲೋಕಸಭೆಯ ಚೊಚ್ಚಲ ಅಧಿವೇಶನಕ್ಕೆ ಸಜ್ಜು

ಯುಪಿಎ ಸರಕಾರದ ಕಾರ್ಯಕ್ರಮಗಳಿಗೆ ಈ ಅಧಿವೇಶನ ವೇದಿಕೆಯಾಗಲಿದೆ. ಹಾಗೆಯೇ ರಾಷ್ಟ್ರಪತಿಗಳ ಭಾಷಣ, ಲೋಕಸಭಾಧ್ಯಕ್ಷರ ಆಯ್ಕೆ ಪ್ರಮುಖ ಅಂಶಗಳು. ಹಿರಿಯ ಲೋಕಸಭಾ ಸದಸ್ಯ ಮಾಣಿಕ್ ರಾವ್ ಗವಿಟ್(75) ಅವರನ್ನು ರಾಷ್ಟ್ರಪತಿ ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದಾರೆ. ಮಹಾರಾಷ್ಟ್ರದ ನಂದೂರ್ ಬಾರ್ ಕ್ಷೇತ್ರದಿಂದ 9ನೇ ಬಾರಿಗೆ ಆಯ್ಕೆಯಾಗಿರುವ ಗವಿಟ್ ಸಂಸದರಾಗಿ 27 ವರ್ಷಗಳ ಅನುಭವಿ.
ಅಧಿವೇಶನದ ಮೊದಲ ಎರಡು ದಿನ ಹೊಸದಾಗಿ ಆಯ್ಕೆಯಾಗಿರುವ 543 ಸಂಸದರು ಪ್ರಮಾಣ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಬೋಧಿಸಲು ರಾಷ್ಟ್ರಪತಿ, ನಾಲ್ಕು ಹಿರಿಯ ಸದಸ್ಯರದಾದ ಬಸುದೇವ್ ಆಚಾರಿಯಾ (ಸಿಪಿಎಂ), ಅರ್ಜುನ್ ಸಿಂಗ್ ಚರಣ್ ಸೇಥಿ (ಬಿಜೆಡಿ), ಬಿರೆನ್ ಸಿಂಗ್ ಎಂಗ್ಟಿ (ಕಾಂಗ್ರೆಸ್) ಹಾಗೂ ಸುಮಿತ್ರಾ ಮಹಾಜನ್ (ಬಿಜೆಪಿ) ಅವರ ಸಮಿತಿ ರಚಿಸಿದ್ದಾರೆ.
ಜೂ.3 ರಂದು ಹೊಸ ಸ್ಪೀಕರ್ ಆಯ್ಕೆ ನಡೆಯಲಿದೆ.ಜೂ.4ರಂದು ರಾಷ್ಟ್ರಪತಿಗಳು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜೂ.9ರಂದು ಮೊದಲ ಅಧಿವೇಶನ ಅಂತ್ಯವಾಗಲಿದೆ. ಜೂನ್ ಅಂತ್ಯದಲ್ಲಿ ಮುಂಗಾರು ಅಧಿವೇಶನ ಆರಂಭವಾಗಲಿದ್ದು ನೂತನ ಸರಕಾರ2009-10ನೇ ಸಾಲಿನ ಬಜೆಟನ್ನು ಮಂಡಿಸಲಿದೆ.
(ಏಜೆನ್ಸೀಸ್)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications