ರಿಯಲ್ ಎಸ್ಟೇಟ್ ದಂಧೆ : ನಗರದಲ್ಲಿ ಶೂಟೌಟ್
ಬೆಂಗಳೂರು, ಜೂ.1: ನಗರದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಜಿದ್ದಿಗೆ ಮತ್ತೊಂದು ಶೂಟೌಟ್ ಪ್ರಕರಣ ಸಂಭವಿಸಿದೆ. ಜೀವನ್ ಭೀಮಾ ನಗರದ ಕೋಡಿಹಳ್ಳಿಯ ನಿವಾಸಿ ಶ್ರೀನಿವಾಸರೆಡ್ಡಿ (35) ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶ್ರೀನಿವಾಸರೆಡ್ಡಿ ಅವರು ಮಹಾನಗರಪಾಲಿಕೆಯ ಮಾಜಿ ಸದಸ್ಯ ಮುನಿರೆಡ್ಡಿ ಅವರ ಸಹೋದರ. ಗುಂಡು ಹಾರಿಸಿದ ಅವರ ಸೋದರ ಸಂಬಂಧಿ ವೆಂಕಟರಾಮರೆಡ್ಡಿ ನಂತರ ಪಿಸ್ತೂಲು ಸಮೇತ ಪೊಲೀಸರಿಗೆ ಶರಣಾಗಿದ್ದಾರೆ. ಶ್ರೀನಿವಾಸರೆಡ್ಡಿ ಹಾಗೂ ವೆಂಕಟರಾಮ ರೆಡ್ಡಿ ಇಬ್ಬರೂ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ.
ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆ ಎಂದು ವೆಂಕಟರಾಮರೆಡ್ಡಿ ಹೇಳಿಕೆ ನೀಡಿದ್ದಾರೆ. ಆದರೆ ಈ ಮುಂಚೆ ತಮಿಳುನಾಡಿನ ಹೊಗೆನಕಲ್ ನಲ್ಲಿ ಕಾರ್ಮಿಕನೊಬ್ಬನ ಮೇಲೆ ಗುಂಡು ಹಾರಿಸಿದ ಆರೋಪವನ್ನು ವೆಂಕಟರಾಮರೆಡ್ಡಿ ಎದುರಿಸುತ್ತಿದ್ದಾರೆ. ಆರೋಪ ಹೊತ್ತಿರುವ ವೆಂಕಟರಾಮರೆಡ್ಡಿಗೆ ಪಿಸ್ತೂಲು ಪರವಾನಗಿ ನೀಡಿರುವ ಪೊಲೀಸ್ ಕ್ರಮವನ್ನು ಶ್ರೀನಿವಾಸರೆಡ್ಡಿ ಸ್ನೇಹಿತರು ಖಂಡಿಸಿದ್ದಾರೆ.
(ದಟ್ಸ್ ಕನ್ನಡವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications