ಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ

"ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಲಷ್ಕರ್ ಎ ತೋಯ್ಬಾ ಸಂಘಟನೆಯ ಅಂಗ ಸಂಸ್ಥೆಯಾದ ಜಮಾತ್ ಉದ್ ದವಾವನ್ನು ಉಗ್ರಗಾಮಿ ಸಂಘಟನೆ ಎಂದು ವಿಶ್ವಸಂಸ್ಥೆ ಘೋಷಿಸಿದ ಮೇಲೆ , ಪಾಕಿಸ್ತಾನ ಸರ್ಕಾರ ಒತ್ತಾಯ ಪೂರ್ವಕವಾಗಿ ಹಫೀಜ್ ನನ್ನು ಬಂಧಿಸಿ ಗೃಹ ಬಂಧನದಲ್ಲಿರಿಸಿತ್ತು. ನವೆಂಬರ್ 26, 28 ರಂದು ನಡೆದ ಮುಂಬೈ ಉಗ್ರರ ದಾಳಿಯಲ್ಲಿ 170 ಕ್ಕೂ ಅಧಿಕ ಜನ ಹತರಾಗಿದ್ದರು. ಈ ದಾಳಿಯ ಹಿಂದಿನ ರುವಾರಿ ಹಫೀಜ್ ಹಾಗೂ ಸಹಚರ ನಜೀರ್ ನನ್ನು ಬಂಧಿಸಲಾಗಿತ್ತು. ಈಗ ಲಹೋರ್ ಹೈ ಕೋರ್ಟ್ ಆದೇಶದಿಂದ ಈ ಇಬ್ಬರೂ ಸ್ವತಂತ್ರರಾಗಿದ್ದಾರೆ.
(ಏಜೆನ್ಸೀಸ್)
More From
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications