ಸವಿತಾ, ಉಪ್ಪಾರ ಸಮಾಜಕ್ಕೆ ಅನುದಾನ ಮಂಜೂರು
ಚಿಕ್ಕಬಳ್ಳಾಪುರ:ಜೂ.3 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸವಿತಾ ಸಮಾಜದ ಅಭಿವೃದ್ದಿ ಕಾರ್ಯಕ್ರಮದಡಿಯಲ್ಲಿ ಸಮುದಾಯ ಭವನ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ಅಥವಾ 5 ಲಕ್ಷ ರು (ಯಾವುದು ಕಡಿಮೆ ಇದೆಯೋ ಅದೆ) ಮಂಜೂರು ಮಾಡಲಾಗುವುದು.
ಆಸಕ್ತಿಯುಳ್ಳ ಸಂಘ ಸಂಸ್ಥೆಗಳು ಅನುದಾನ ಮಂಜೂರಾತಿಗೆ ಸ್ಥಳ,ನಿವೇಶನದ ದಾಖಲಾತಿಗಳು ಕಟ್ಟಡ ನಿರ್ಮಿಸಲು ಪರವಾನಿಗೆ ಅನುಮೋದಿತ ನಕ್ಷೆ ಮತ್ತು ಅಂದಾಜು ವೆಚ್ಚದ ಪಟ್ಟಿ ಇತ್ಯಾದಿ ದಾಖಲಾತಿಗಳನ್ನು ನಿಗದಿತ ನಮೂನೆಯ ಅರ್ಜಿಯೊಂದಿಗೆ ಸಂಬಂದಪಟ್ಟ ಜಿಲಾಧಿಕಾರಿಗಳು ಶಿಫಾರಸ್ಸು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂ:16-ಡಿ,3ನೇ ಮಹಡಿ,ಬ್ಯಾಂಕ್ ಬೆಡ್ ಏರಿಯಾ, ವಸಂತನಗರ,ಬೆಂಗಳೂರು 52 ಇವರಿಗೆ ದಿನಾಂಕ 30-06-2009 ರೊಳಗೆ ತಲುಪುವಂತೆ ಸಲ್ಲಿಸಬಹುದು. ಲಭ್ಯವಿರುವ ಆಯವ್ಯಯಕ್ಕೆ ಅನುಗುಣವಾಗಿ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದು .
ಅನುದಾನ ಬಯಸುವ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿರಬೇಕು ಹಾಗೂ ಸಮುದಾಯ ಭವನ:ವಿದ್ಯಾರ್ಥಿನಿಲಯದ ಕಟ್ಟಡವನ್ನು ನಿರ್ಮಿಸಲು ಬೇಕಾಗುವ ಹೆಚ್ಚುವರಿ ಮೊತ್ತವನ್ನು ಸಂಸ್ಥೆಯೇ ಭರಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು,ತಾಲ್ಲೂಕು ಪಂಚಾಯತಿ,ಬಾಗೇಪಲ್ಲಿ ಇವರನ್ನು ಸಂಪರ್ಕಿಸಲು ಕೋರಿದೆ.
*********
ಉಪ್ಪಾರ ಸಮುದಾಯ ಭವನಕ್ಕೆ 5ಲಕ್ಷ ರೂ ಸಹಾಯಧನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ್ಪಾರ ಸಮಾಜದ ಅಭಿವೃದ್ದಿ ಕಾರ್ಯಕ್ರಮದಡಿ ಸಮುದಾಯ ಭವನ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ಕಟ್ಟಡದ ಅಂದಾಜು ವೆಚ್ಚದ ಶೇಕಡಾ 50 ರಷ್ಟು ಅಧವಾ 5ಲಕ್ಷ ರು(ಯಾವುದೇ ಕಡಿಮೆ ಇದೆಯೋ ಅದೇ) ಮಂಜೂರು ಮಾಡಲಾಗುವುದು.
ಆಸಕ್ತಿಯುಳ್ಳ ಸಂಘ ಸಂಸ್ಥೆಗಳು ಅನುದಾನ ಮಂಜೂರಾತಿಗೆ ಸ್ಥಳ:ನಿವೇಶನ ದಾಖಲಾತಿಗಳು ಕಟ್ಟಡ ನಿರ್ಮಿಸಲು ಪರವಾನಿಗೆ,ಅನುಮೋದಿತ ನಕ್ಷೆ ಮತ್ತು ಅಂದಾಜು ಪಟ್ಟಿ ಇತ್ಯಾದಿ ದಾಖಲಾತಿಗಳನ್ನು ನಿಗದಿತ ನಮೂನೆ ಅರ್ಜಿಯೊಂದಿಗೆ ಸಂಬಂಧಪಟ್ಡ ಜಿಲ್ಲಾಧಿಕಾರಿಗಳ (ಡಿಸಿ)ಶಿಫಾರಸು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ,ನಂ.16-ಢಿ,3ನೇ ಮಹಡಿ,ಬ್ಯಾಂಕ್ ಬೆಡ್ ಏರಿಯಾ,ವಸಂತನಗರ,ಬೆಂಗಳೂರು52 ಇವರಿಗೆ ದಿನಾಂಕ 30-06-2009 ರೊಳಗೆ ತಲುಪುವಂತೆ ಸಲ್ಲಿಸಬಹುದು.ಲಭ್ಯವಿರುವ ಆಯವ್ಯಯಕ್ಕೆ ಅನುಗುಣವಾಗಿ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದು.
ಅನುದಾನ ಬಯಸುವ ಸಂಸ್ಥೆ ನೊಂದಾಯಿತ ಸಂಸ್ಥೆಯಾಗಿರಬೇಕು. ಹಾಗೂ ಸಮುದಾಯ ಭವನ: ವಿದ್ಯಾರ್ಥಿನಿಲಯದ ಕಟ್ಟಡವನ್ನು ನಿರ್ಮಿಸಲು ಬೇಕಾಗುವ ಹೆಚ್ಚುವರಿ ಮೊತ್ತವನ್ನು ಸಂಸ್ಥೆಯೇ ಭರಿಸಬೇಕು.ಇದಲ್ಲದೇ ಉಪ್ಪಾರ ಸಮಾಜದ ಮೆಟ್ರಿಕ್ ಪೂರ್ಣ ಹಾಗೂ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಕಾರ್ಯನಿವಾಹಕ ಅಧಿಕಾರಿಗಳು,ತಾಲ್ಲೂಕು ಪಂಚಾಯಿತಿ ಬಾಗೇಪಲ್ಲಿ ಇಲ್ಲಿ ಸಂಪರ್ಕಿಸಲು ಕೋರಿದೆ.
(ದಟ್ಸ್ ಕನ್ನಡವಾರ್ತೆ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications