ಸವಿತಾ, ಉಪ್ಪಾರ ಸಮಾಜಕ್ಕೆ ಅನುದಾನ ಮಂಜೂರು
ಚಿಕ್ಕಬಳ್ಳಾಪುರ:ಜೂ.3 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸವಿತಾ ಸಮಾಜದ ಅಭಿವೃದ್ದಿ ಕಾರ್ಯಕ್ರಮದಡಿಯಲ್ಲಿ ಸಮುದಾಯ ಭವನ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ಅಥವಾ 5 ಲಕ್ಷ ರು (ಯಾವುದು ಕಡಿಮೆ ಇದೆಯೋ ಅದೆ) ಮಂಜೂರು ಮಾಡಲಾಗುವುದು.
ಆಸಕ್ತಿಯುಳ್ಳ ಸಂಘ ಸಂಸ್ಥೆಗಳು ಅನುದಾನ ಮಂಜೂರಾತಿಗೆ ಸ್ಥಳ,ನಿವೇಶನದ ದಾಖಲಾತಿಗಳು ಕಟ್ಟಡ ನಿರ್ಮಿಸಲು ಪರವಾನಿಗೆ ಅನುಮೋದಿತ ನಕ್ಷೆ ಮತ್ತು ಅಂದಾಜು ವೆಚ್ಚದ ಪಟ್ಟಿ ಇತ್ಯಾದಿ ದಾಖಲಾತಿಗಳನ್ನು ನಿಗದಿತ ನಮೂನೆಯ ಅರ್ಜಿಯೊಂದಿಗೆ ಸಂಬಂದಪಟ್ಟ ಜಿಲಾಧಿಕಾರಿಗಳು ಶಿಫಾರಸ್ಸು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂ:16-ಡಿ,3ನೇ ಮಹಡಿ,ಬ್ಯಾಂಕ್ ಬೆಡ್ ಏರಿಯಾ, ವಸಂತನಗರ,ಬೆಂಗಳೂರು 52 ಇವರಿಗೆ ದಿನಾಂಕ 30-06-2009 ರೊಳಗೆ ತಲುಪುವಂತೆ ಸಲ್ಲಿಸಬಹುದು. ಲಭ್ಯವಿರುವ ಆಯವ್ಯಯಕ್ಕೆ ಅನುಗುಣವಾಗಿ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದು .
ಅನುದಾನ ಬಯಸುವ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿರಬೇಕು ಹಾಗೂ ಸಮುದಾಯ ಭವನ:ವಿದ್ಯಾರ್ಥಿನಿಲಯದ ಕಟ್ಟಡವನ್ನು ನಿರ್ಮಿಸಲು ಬೇಕಾಗುವ ಹೆಚ್ಚುವರಿ ಮೊತ್ತವನ್ನು ಸಂಸ್ಥೆಯೇ ಭರಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು,ತಾಲ್ಲೂಕು ಪಂಚಾಯತಿ,ಬಾಗೇಪಲ್ಲಿ ಇವರನ್ನು ಸಂಪರ್ಕಿಸಲು ಕೋರಿದೆ.
*********
ಉಪ್ಪಾರ ಸಮುದಾಯ ಭವನಕ್ಕೆ 5ಲಕ್ಷ ರೂ ಸಹಾಯಧನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ್ಪಾರ ಸಮಾಜದ ಅಭಿವೃದ್ದಿ ಕಾರ್ಯಕ್ರಮದಡಿ ಸಮುದಾಯ ಭವನ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ಕಟ್ಟಡದ ಅಂದಾಜು ವೆಚ್ಚದ ಶೇಕಡಾ 50 ರಷ್ಟು ಅಧವಾ 5ಲಕ್ಷ ರು(ಯಾವುದೇ ಕಡಿಮೆ ಇದೆಯೋ ಅದೇ) ಮಂಜೂರು ಮಾಡಲಾಗುವುದು.
ಆಸಕ್ತಿಯುಳ್ಳ ಸಂಘ ಸಂಸ್ಥೆಗಳು ಅನುದಾನ ಮಂಜೂರಾತಿಗೆ ಸ್ಥಳ:ನಿವೇಶನ ದಾಖಲಾತಿಗಳು ಕಟ್ಟಡ ನಿರ್ಮಿಸಲು ಪರವಾನಿಗೆ,ಅನುಮೋದಿತ ನಕ್ಷೆ ಮತ್ತು ಅಂದಾಜು ಪಟ್ಟಿ ಇತ್ಯಾದಿ ದಾಖಲಾತಿಗಳನ್ನು ನಿಗದಿತ ನಮೂನೆ ಅರ್ಜಿಯೊಂದಿಗೆ ಸಂಬಂಧಪಟ್ಡ ಜಿಲ್ಲಾಧಿಕಾರಿಗಳ (ಡಿಸಿ)ಶಿಫಾರಸು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ,ನಂ.16-ಢಿ,3ನೇ ಮಹಡಿ,ಬ್ಯಾಂಕ್ ಬೆಡ್ ಏರಿಯಾ,ವಸಂತನಗರ,ಬೆಂಗಳೂರು52 ಇವರಿಗೆ ದಿನಾಂಕ 30-06-2009 ರೊಳಗೆ ತಲುಪುವಂತೆ ಸಲ್ಲಿಸಬಹುದು.ಲಭ್ಯವಿರುವ ಆಯವ್ಯಯಕ್ಕೆ ಅನುಗುಣವಾಗಿ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದು.
ಅನುದಾನ ಬಯಸುವ ಸಂಸ್ಥೆ ನೊಂದಾಯಿತ ಸಂಸ್ಥೆಯಾಗಿರಬೇಕು. ಹಾಗೂ ಸಮುದಾಯ ಭವನ: ವಿದ್ಯಾರ್ಥಿನಿಲಯದ ಕಟ್ಟಡವನ್ನು ನಿರ್ಮಿಸಲು ಬೇಕಾಗುವ ಹೆಚ್ಚುವರಿ ಮೊತ್ತವನ್ನು ಸಂಸ್ಥೆಯೇ ಭರಿಸಬೇಕು.ಇದಲ್ಲದೇ ಉಪ್ಪಾರ ಸಮಾಜದ ಮೆಟ್ರಿಕ್ ಪೂರ್ಣ ಹಾಗೂ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಕಾರ್ಯನಿವಾಹಕ ಅಧಿಕಾರಿಗಳು,ತಾಲ್ಲೂಕು ಪಂಚಾಯಿತಿ ಬಾಗೇಪಲ್ಲಿ ಇಲ್ಲಿ ಸಂಪರ್ಕಿಸಲು ಕೋರಿದೆ.
(ದಟ್ಸ್ ಕನ್ನಡವಾರ್ತೆ)
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications