345136ಕೆ ಎಸ್ ಈಶ್ವರಪ್ಪಯಡಿಯೂರಪ್ಪ ಸರ್ಕಾರ ಪತನ: ಬಸವನಗೌಡ ಯತ್ನಾಳ್/news/2009/05/31/bjp-dissident-leaders-campaign-against-yeddyurappa.htmlಬೆಂಗಳೂರು, ಮೇ. 31: ಒಂದು ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆತಿರುವ ಯಡಿಯೂರಪ್ಪ ಹಾಗೂ ಸಂಗಡಿಗರಿಗೆ , ಬಿಜೆಪಿಯಿಂದ ಉಚ್ಚಾಟನೆಗೊಂಡ ನಾಯಕ ಬಸವಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ಗಂಟೆ ನೀಡಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರ ಶೀಘ್ರದಲ್ಲೇ ಪತನವಾಗಲಿದ್ದು, ಉತ್ತರಕರ್ನಾಟಕ ಮೂಲದ ನಾಯಕರು ಸಿಎಂ ಪಟ್ಟಏರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವ ಆರ್ ಅಶೋಕ್ ಅವರು 37018http://kannada.oneindia.com/img/2009/05/31-eshwarappa2e.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg345136ಕೆ ಎಸ್ ಈಶ್ವರಪ್ಪದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg345136ಕೆ ಎಸ್ ಈಶ್ವರಪ್ಪಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg169934ಆರ್ಎಸ್ಎಸ್ಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg169934ಆರ್ಎಸ್ಎಸ್ರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg169934ಆರ್ಎಸ್ಎಸ್ಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg169934ಆರ್ಎಸ್ಎಸ್ಕುಲಕರ್ಣಿ ಹೇಳಿಕೆಗೆ ಸುಷ್ಮಾ ತೀವ್ರ ಆಕ್ಷೇಪ/news/2009/06/09/advani-distances-himself-from-kulkarnis-remark.htmlನವದೆಹಲಿ, ಜೂ. 9 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವೈಫಲ್ಯ ಕುರಿತು ಅಡ್ವಾಣಿ ಆಪ್ತ ಸಹಾಯಕ ಸುಧೀಂದ್ರ ಕುಲಕರ್ಣಿ ಅವರು ಮಾಡಿದ್ದ ವಿಶ್ಲೇಷಣೆಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಅಡ್ವಾಣಿಗೆ ಕೂಡಾ ಇದಕ್ಕೆ ಸಹಮತ ನೀಡಿಲ್ಲ. ಅಡ್ವಾಣಿ ಅವರನ್ನು ಕೇಂದ್ರವನ್ನಾಗಿಟ್ಟುಕೊಂಡು ಮಾಡಿದ್ದ ವ್ಯಾಖ್ಯಾನಕ್ಕೆ ಪ್ರತಿಕ್ರಿಯಿಸಿರುವ ಆರ್ಎಸ್ಎಸ್, ಕುಲಕರ್ಣಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಇದು ಸೂಕ್ತ ಕಾಲವಲ್ಲ. ಇಲ್ಲದೇ 37233http://kannada.oneindia.com/img/2009/06/09-sushma-swaraj1.jpg169934ಆರ್ಎಸ್ಎಸ್ಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpgnews"> ಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !! | KS Eshwarappa | Power Minister | Yeddyurappa | RSS | BJP | ಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !! - Kannada Oneindia

ಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!

KS Eshwarappa
ಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ ವಿರುದ್ಧ ರೆಡ್ಡಿಗಳು ಕೊತ ಕೊತ ಅಂತ ಕುದಿಯುತ್ತದ್ದಾರೆ. ಇತ್ತ ಪಕ್ಷದ ಹಿರಿಯ ಸದಸ್ಯನನ್ನು ಸಂಪುಟದಿಂದ ಕೈಬಿಟ್ಟರೆ, ದಕ್ಷಿಣ ಭಾರತದ ಮೊದಲ ಬಿಜೆಪಿ ಸರಕಾರಕ್ಕೆ ಮುಂಬರುವ ದಿನಗಳಲ್ಲಿ ಗಂಡಾಂತರ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಸ್ವತಂತ್ರವಾಗಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಸರಕಾರದ ಆಡಳಿತ ನಿರ್ವಹಣೆಯ ಬಗ್ಗೆ ಆರ್ಎಸ್ಎಸ್ ಕಾಳಜಿ ವಹಿಸುತ್ತದೆ. ಬಿಜೆಪಿಯ ಹೆಚ್ಚಿನ ಶಾಸಕರು ಮತ್ತು ಸಚಿವರು ಆರ್ಎಸ್ಎಸ್ ತತ್ವ ಸಿದ್ದಾಂತವನ್ನು ಪಾಲಿಸಿಕೊಂಡು ಬಂದವರು. ರಾಜ್ಯ ಸರಕಾರದ ಸಚಿವರ ಕಾರ್ಯನಿರ್ವಹಣೆಯ ಮೇಲೆ ನಿಗಾ ಇರಿಸಿರುವ ಆರ್ಎಸ್ಎಸ್, ಕಳೆದ ಒಂದು ವರ್ಷದ ಅವಧಿಯಲ್ಲಿ ಎಲ್ಲಾ ಸಚಿವರ ಇಲಾಖೆಯಲ್ಲಾದ ಅಭಿವೃದ್ದಿಯನ್ನು ಗಮನಿಸಿ ಅರ್ಹತಾ ಅಂಕವನ್ನು ನೀಡುತ್ತದೆ.

ಆರ್ಎಸ್ಎಸ್ ನ ಈ ಸಿದ್ದಾಂತದ ಪ್ರಕಾರ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಗ್ರಾಮೀಣಾಭಿವ್ರದ್ದಿ ಸಚಿವೆ ಶೋಭಾ ಕರಂದ್ಲಾಜೆ ಮೊದಲ ಸ್ಥಾನದಲ್ಲಿದ್ದರೆ ಇಂಧನ ಸಚಿವ ಈಶ್ವರಪ್ಪ 11ನೇ ಸ್ಥಾನದಲ್ಲಿದ್ದಾರೆ. ಅದಲ್ಲದೆ ಈಶ್ವರಪ್ಪ ಪಕ್ಷದ ವಿಕಾಸ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳದೇ ಇದ್ದುದು, ಇತ್ತೀಚಿಗೆ ಪಕ್ಷದ ವಿರುದ್ದ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು, ಲೋಡ್ ಶೆಡ್ಡಿಂಗ್ ವಿಚಾರದಲ್ಲಿ ಬೇಕಾಬಿಟ್ಟಿ ಹೇಳಿಕೆ ನೀಡಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದ್ದು ಮುಂತಾದವುಗಳು ಆರ್ಎಸ್ಎಸ್ ಈ ನಿರ್ಧಾರ ತಾಳಲು ಪ್ರಮುಖ ಕಾರಣವೆನ್ನಲಾಗಿದೆ.

ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಣ ಸಂಬಂಧ ಹಾಳಾಗಲು ಮುಖ್ಯವಾಗಿ ಶೋಭಾ ಕರಂದ್ಲಾಜೆ ಕಾರಣವೆನ್ನಲಾಗಿದೆ. ಶೋಭಾಗೆ ಅನಗತ್ಯವಾಗಿ ಮುಖ್ಯಮಂತ್ರಿಗಳು ಪ್ರಾಮುಖ್ಯತೆ ನೀಡುತ್ತಿದ್ದಾರೆ ಎನ್ನುವುದು ಈಶ್ವರಪ್ಪ ಅವರ ದೂರು ಎಂದು ಕೇಶವಕೃಪಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ನಾನು ನನ್ನ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ. ನನಗೂ ಮುಖ್ಯಮಂತ್ರಿಗಳಿಗೂ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಇಂಧನ ಸಚಿವನಾಗಿ ಮುಂದುವರಿಯುವ ಆಶಯ ಹೊಂದಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+