ತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ

ಶುಕ್ರವಾರ ವಾರ್ತಾವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತ ಅಮೆರಿಕ ನಾಗರಿಕ ಪರಮಾಣು ಒಪ್ಪಂದದ ಎಡಪಕ್ಷಗಳ ವಿರೋಧ ಸರಿಯಾಗಿತ್ತು. ಆದರೆ, ಜನರು ನಮ್ಮ ವಿರೋಧವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲಿಲ್ಲ ಎಂದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಹೆಚ್ಚು ಪ್ರಸ್ತಾಪ ಮಾಡಲಿಲ್ಲ. ಆದರೆ, ಪಶ್ಚಿಮ ಬಂಗಾಲದಲ್ಲಿ ನಡೆದ ಸಿಂಗೂರ್ ಮತ್ತು ನಂದಿಗ್ರಾಮ ಹಿಂಸಾಚಾರಗಳು ನಮಗೆ ಬಲವಾದ ಪೆಟ್ಟು ನೀಡಿವೆ ಎಂದು ವಿವರಿಸಿದರು.
ತೃತೀಯ ರಂಗ ರಚನೆ ಮಾಡಿಕೊಂಡು ಚುನಾವಣೆಗೆ ಇಳಿದಿದ್ದು, ಎಡಪಕ್ಷಗಳ ದೊಡ್ಡ ತಪ್ಪು. ಇದರಿಂದಾಗ ನಾವು ತಕ್ಕ ಬೆಲೆ ತೆತ್ತಿದ್ದೇವೆ. ಪ್ರಾದೇಶಿಕ ಪಕ್ಷಗಳೊಂದಿಗೆ ರಚಿಸಿಕೊಂಡಿದ್ದು ಮಹಾಪರಾಧಿ. ತೃತೀಯ ರಂಗ ಎಂದಿಗೂ ಬಾಳಿಕೆ ಬರುವುದಿಲ್ಲ ಎನ್ನುವುದು ನಮಗೆ ತಡವಾಗಿ ಅರಿವಾಯಿತು. ಆದರೆ, ಸಮಯ ಆದಾಗಲೇ ಮಿಂಚಿತ್ತು ಎಂದು ಬರ್ಧನ್ ಹೇಳಿದರು.
ಕಳೆದ 30 ವರ್ಷಗಳಲ್ಲಿ ಎಡಪಕ್ಷಗಳ ಭಾರಿ ಪ್ರಮಾಣ ಸೋಲನ್ನು ಈ ಲೋಕಸಭೆ ಚುನಾವಣೆಯಲ್ಲಿ ಕಾಣಬೇಕಾಯಿತು. ಕಾಂಗ್ರೆಸ್ ಪಕ್ಷದೊಂದಿಗೆ ಚುನಾವಣೆ ಎದುರಿಸಿದ್ದರೆ ಎಡಪಕ್ಷಗಳಿಗೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ಆದರೆ, ವಿನಾಕಾರಣ ಸಮಸ್ಯೆಯನ್ನು ತಂದುಕೊಂಡಿದ್ದೇವೆ. ಇದರ ಬಗ್ಗೆ ಸಂಪೂರ್ಣ ಅವಲೋಕನ ಮಾಡಲಾಗಿದೆ ಎಂದು ಅವರು ಹೇಳಿದರು.
(ಏಜನ್ಸೀಸ್)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications