124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg148535ಪ್ರತಿಭಾ ಪಾಟೀಲ್ಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148535ಪ್ರತಿಭಾ ಪಾಟೀಲ್ಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148535ಪ್ರತಿಭಾ ಪಾಟೀಲ್ಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148535ಪ್ರತಿಭಾ ಪಾಟೀಲ್ರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg148535ಪ್ರತಿಭಾ ಪಾಟೀಲ್ಇಂದು ರಾಜೀವ್ ಗಾಂಧಿ 18ನೇ ಪುಣ್ಯತಿಥಿ /news/2009/05/21/nation-pays-homage-to-rajiv-gandhi.htmlನವದೆಹಲಿ, ಮೇ. 21 : 18 ವರ್ಷಗಳ ( 21.05.1991) ಹಿಂದೆ ತಮಿಳುನಾಡಿನ ಶ್ರೀಪೆರಂಬೂದೂರು ನಲ್ಲಿ ಎಲ್ ಟಿಟಿಇ ಆತ್ಮಹತ್ಯಾ ದಾಳಿಗೆ ಬಲಿಯಾಗಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 18ನೇ ಪುಣ್ಯತಿಥಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಜೀವ್ ಗಾಂಧಿ ಪತ್ನಿ ಯುಪಿಎ 36800http://kannada.oneindia.com/img/2009/05/21-rajiv-gandhi1e.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> 3 ರು.ಗೆ ಕೆಜಿ ಅಕ್ಕಿ; ಯುಪಿಎ ಸರಕಾರದ ಕಾರ್ಯಕ್ರಮ | UPA | Pratibha Patil | Manmohan Singh | BPL | National Food Security Act | 3 ರು.ಗೆ ಕೆಜಿ ಅಕ್ಕಿ; ಯುಪಿಎ ಸರಕಾರದ ಕಾರ್ಯಕ್ರಮ - Kannada Oneindia

3 ರು.ಗೆ ಕೆಜಿ ಅಕ್ಕಿ; ಯುಪಿಎ ಸರಕಾರದ ಕಾರ್ಯಕ್ರಮ

Pratibha Patil
ನವದೆಹಲಿ, ಜೂ.5: ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆಯಡಿ ಪ್ರತಿಯೊಂದು ಕಡುಬಡ (ಬಿಪಿಎಲ್) ಕುಟುಂಬಕ್ಕೆ ಕೆಜಿಗೆ 3 ರುಪಾಯಿ ದರದಲ್ಲಿ ತಿಂಗಳಿಗೆ 25 ಕೆಜಿ ಅಕ್ಕಿ ಅಥವಾ ಗೋಧಿ ಪೂರೈಸುವುದಾಗಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಗುರುವಾರ ಸಂಸತ್ತಿನಲ್ಲಿ ಪ್ರಕಟಿಸಿದರು. ಆಹಾರ ಭದ್ರತೆ ಕಲ್ಪಿಸುವುದರೊಂದುಗೆ ಹತ್ತು ವಿಸ್ತೃತ ಕ್ಷೇತ್ರಗಳಲ್ಲಿ ಮುಂದಿನ 5 ವರ್ಷಗಳಲ್ಲಿ ಮಹತ್ತರ ಮುನ್ನಡೆ ಸಾಧಿಸುವ ಮಾರ್ಗ ನಕ್ಷೆಯನ್ನು ಯುಪಿಎ ಸರಕಾರ ಗುರುವಾರ ಅನಾವರಣಗೊಳಿಸಿತು.

ರಾಷ್ಟ್ರಪತಿಗಳು ಲೋಕಸಭಾ ಚುನಾವಣೆ ಬಳಿಕ ಗುರುವಾರ ಮೊದಲ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿ, ಆಂತರಿಕ ಭದ್ರತೆ, ಕೋಮು ಸಾಮರಸ್ಯ ರಕ್ಷಣೆ, ಆಡಳಿತಾತ್ಮಕ ಸುಧಾರಣೆ, ಮಹಿಳೆಯರ ಅಭ್ಯುದಯಕ್ಕೆ ಸಂಘಟಿತ ಯತ್ನ ಮತ್ತು ಇತರ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ರಾಷ್ಟ್ರಪತಿ ಹೇಳಿದರು.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆಯಡಿ ಉದ್ಯೋಗ ಪರವಾನಿಗೆ ವ್ಯಾಪ್ತಿಯನ್ನು ಹಿಗ್ಗಿಸಲಾಗುವುದು, ಮುಂಚೂಣಿ ಕಾರ್ಯಕ್ರಮಗಳ ವ್ಯಾಪ್ತಿಗೆ ಆರೋಗ್ಯ, ಶಿಕ್ಷಣ, ಗ್ರಾಮೀಣ ಮೂಲ ಸೌಕರ್ಯ ಮತ್ತು ನಗರ ನವೀಕರಣ ಯೋಜನೆಗಳೂ ಸೇರುತ್ತವೆ ಎಂದವರು ತಿಳಿಸಿದರು.

ನೂತನ ಸರಕಾರ ತನ್ನ ಮೊದಲ ನೂರು ದಿನ ಪೂರೈಸುವ ಮುನ್ನ ಸದನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವುದೆಂದು ಹೇಳಿದ ಅವರು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50ರ ಕೋಟಾ ಒದಗಿಸಲಾಗುವುದೆಂದು ಹೇಳಿದರು. ಮಹಿಳೆಯರ ಕಲ್ಯಾಣ ಸಂಬಂಧಿ ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ಮಹಿಳಾ ಸಶಕ್ತೀಕರಣದ ರಾಷ್ಟ್ರೀಯ ಅಭಿಯಾನಕ್ಕೆ ವಿಶೇಷ ಒತ್ತು ನೀಡ ಲಾಗುವುದು ಎಂದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+