39681ಕೋಲಾರವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg39681ಕೋಲಾರಕೋಲಾರದಲ್ಲಿ ಗುಲಾಬಿ ಟಾಕೀಸ್ ಘಮಲು/movies/headlines/2009/04/0410-gulabi-talkies-movie-show-terehalli-kolar.htmlಕೋಲಾರ ತಾಲೂಕಿನ ತೇರಹಳ್ಳಿಯಲ್ಲಿ ಗುಲಾಬಿ ಟಾಕೀಸ್ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ತೆಲುಗು ಭಾಷೆಯ ಚಿತ್ರಗಳೇ ಹೆಚ್ಚಾಗಿ ಪ್ರದರ್ಶನ ಕಾಣುವ ಕೋಲಾರದಲ್ಲಿ 'ಗುಲಾಬಿ ಟಾಕೀಸ್' ವಿಶೇಷ ಪ್ರದರ್ಶನ ಕಂಡಿದ್ದು ವಿಶೇಷವಾಗಿತ್ತು. ಶಿವಗಂಗೆಯ ಆದಾಮಿ ಕಲಾಕೇಂದ್ರ ಈ ವಿಶೇಷ ಪ್ರದರ್ಶನವನ್ನು ಏರ್ಪಸಿತ್ತು. ಈ ಸಂದರ್ಭದಲ್ಲಿ ಗುಲಾಬಿ ಟಾಕೀಸ್ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಿರ್ಮಾಪಕ ಬಸಂತಕುಮಾರ್ ಪಾಟೀಲ್, 35865http://kannada.oneindia.com/img/2009/04/10-girish-kasaravalli-kolar1.jpg39681ಕೋಲಾರನಾನು ಪಿಎಂ ಹುದ್ದೆಯ ಅಭ್ಯರ್ಥಿಯಲ್ಲ, ಎಚ್ಡಿಕೆ/news/2009/04/13/jds-to-perform-better-in-the-coming-elections-hdk.htmlಕೋಲಾರ, ಏ. 13 : ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಲಿದೆ. ಚುನಾವಣೆಯ ನಂತರ ತೃತೀಯರಂಗ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಲಿದ್ದು, ಮುಂದಿನ ಪ್ರಧಾನಮಂತ್ರಿ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಕೋಲಾರ ಜಿಲ್ಲೆಯ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ 35914http://kannada.oneindia.com/img/2009/04/13-hd-kumaraswamy2e.jpg39681ಕೋಲಾರಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg39681ಕೋಲಾರಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpg498312ಮಾಲೂರುಸಚಿವ ಸ್ಥಾನ ತ್ಯಜಿಸಲು ಸಿದ್ಧ : ಕೃಷ್ಣಯ್ಯಶೆಟ್ಟಿ /news/2009/05/22/ready-to-quit-for-minister-post-krishnaiah-shetty.htmlಬೆಂಗಳೂರು, ಮೇ. 22 : ''ನನ್ನ ತಾಯಾಣೆಗೂ ಪಕ್ಷಕ್ಕೆ ದ್ರೋಹ ಮಾಡಿಲ್ಲ. ಕೋಲಾರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ'' ಎಂದು ಮುಜಾರಾಯಿ ಖಾತೆ ಸಚಿವ ಎನ್ ಕೃಷ್ಣಯ್ಯ ಶೆಟ್ಟಿ ಸ್ಪಷ್ಟಪಡಿಸಿದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರೆ ಅವರ ಮಾತನ್ನು ಪಾಲಿಸುತ್ತೇನೆ. ಅವರ ಪಕ್ಕದಲ್ಲೇ ಕುಳಿತು ಸಾಮಾನ್ಯ ಶಾಸಕನಾಗಿ 36817http://kannada.oneindia.com/img/2009/05/22-krishnaiah-shetty1e.jpg498312ಮಾಲೂರುಯರಗೋಳು ಯೋಜನೆ ಶೀಘ್ರ ಜಾರಿ: ವರ್ತೂರು /news/2009/06/06/yaragolu-water-project-starts-soon-varthur.htmlಕೋಲಾರ, ಜೂ.6: ಕೋಲಾರ ತಾಲ್ಲೂಕಿನ ಅಮ್ಮನಲ್ಲೂರು ಗ್ರಾಮದಲ್ಲಿ ಶುಕ್ರವಾರ ಶಾಸಕರ ನಿಧಿಯಿಂದ 5 ಲಕ್ಷ ರು. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಹಾಗೂ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ವರ್ತೂರ್ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಕ್ಷೇತ್ರದ 100ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರತಿ ಗ್ರಾಮದಲ್ಲಿ 1-5 ಲಕ್ಷದವರೆಗೆ ಶಾಸಕರ ನಿಧಿ 37160http://kannada.oneindia.com/img/2009/06/06-vartur-prakash1e.jpg498312ಮಾಲೂರುದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg498312ಮಾಲೂರುಹಾರುವ ಪೂಜಾರಿ ಯು ಎಸ್ ದೀಕ್ಷಿತ್/nri/article/2009/1111-us-dixit-the-flying-priest-of-north-america.htmlಅಮೆರಿಕಾದಲ್ಲಿ ಬಹು ಜನಪ್ರಿಯತೆ ಮತ್ತು ಪ್ರಸಿದ್ಧಿ ಪಡೆದಿರುವ ಕನ್ನಡನಾಡಿನ ಅರ್ಚಕ ದಿಕ್ಷಿತ್. ಕರ್ನಾಟಕದ ಮಾಲೂರು ಮೂಲದ ದೀಕ್ಷಿತರ ಪೂರ್ಣ ಹೆಸರು ಉಮಾ ಶಂಕರ್ ದೀಕ್ಷಿತ್. ಉತ್ತರ ಅಮೆರಿಕೆಯಲ್ಲಿ ಯು.ಎಸ್.ದೀಕ್ಷಿತ್ ಎನ್ನುವ ಹೆಸರಿನಲ್ಲೇ ಅವರು ಪ್ರಸಿದ್ಧರಾಗಿದ್ದಾರೆ. ಕಾಕತಾಳೀಯವಾಗಿ ಅವರ ಈ ಹೆಸರು ಯುನೈಟೆಡ್ ಸ್ಟೇಟ್ಸ್ ಗೆ ಸರಿಹೊಂದುವುದು. ವಿಮಾನ ಹಾರಿಸುವುದನ್ನು ಅವರು 40160http://kannada.oneindia.com/img/2009/11/11-us-dixit2.jpg510852varthur prakashಯರಗೋಳು ಯೋಜನೆ ಶೀಘ್ರ ಜಾರಿ: ವರ್ತೂರು /news/2009/06/06/yaragolu-water-project-starts-soon-varthur.htmlಕೋಲಾರ, ಜೂ.6: ಕೋಲಾರ ತಾಲ್ಲೂಕಿನ ಅಮ್ಮನಲ್ಲೂರು ಗ್ರಾಮದಲ್ಲಿ ಶುಕ್ರವಾರ ಶಾಸಕರ ನಿಧಿಯಿಂದ 5 ಲಕ್ಷ ರು. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಹಾಗೂ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ವರ್ತೂರ್ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಕ್ಷೇತ್ರದ 100ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರತಿ ಗ್ರಾಮದಲ್ಲಿ 1-5 ಲಕ್ಷದವರೆಗೆ ಶಾಸಕರ ನಿಧಿ 37160http://kannada.oneindia.com/img/2009/06/06-vartur-prakash1e.jpg510852varthur prakashವರ್ತೂರು ಪ್ರಕಾಶ್, ನಟಿ ಶ್ರುತಿ ಔಟ್/news/2009/06/16/shruti-varthur-prakash-sacked-from-posts.htmlಬೆಂಗಳೂರು, ಜೂ. 16 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಹಲವು ಬಾರಿ ಬಹಿರಂಗ ಹೇಳಿಕೆ ನೀಡಿ ಮುಜುಗರ ಮಾಡಿದ್ದ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ ಅವರನ್ನು ಕೊಳಚೆ ನಿರ್ಮೂಲನೆ ಮಂಡಳಿಯಿಂದ ಕೈಬಿಡಲಾಗಿದೆ. ಅಲ್ಲದೇ, ಇತ್ತೀಚೆಗೆ ಪತಿ ನಿರ್ದೇಶಕ ಮಹೇಂದರ್ ಅವರಿಗೆ ವಿಚ್ಛೇದನ ನೀಡಿ ಸುದ್ದಿ ಮಾಡಿದ್ದ ನಟಿ ಶ್ರುತಿ ಅವರನ್ನು ರಾಜ್ಯ 37362http://kannada.oneindia.com/img/2009/06/16-vartur-prakash1e.jpg510852varthur prakashಯಡಿಯೂರಪ್ಪ ಮೋಸಗಾರ, ವಚನಭ್ರಷ್ಟ/news/2009/06/16/bjp-cheated-me-says-varthur-prakash.htmlಬೆಂಗಳೂರು, ಜೂ. 16 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗಿಂತ ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹಾವಚನ ಭ್ರಷ್ಟ, ದೊಡ್ಡ ಮೋಸಗಾರ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ಬೀಳಿಸುವುದೇ ನನ್ನ ಏಕೈಕ ಗುರಿ. ಇದು ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ 37367http://kannada.oneindia.com/img/2009/06/16-vartur-prakash1e.jpg510852varthur prakashಶ್ರುತಿ, ವರ್ತೂರು ವಜಾ : ಸಿಎಂ ಸಮರ್ಥನೆ/news/2009/06/16/yeddyurappa-defends-varthur-prakash-shruti-sack.htmlಬೆಂಗಳೂರು, ಜೂ. 16 : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷರಾಗಿದ್ದ ಕೋಲಾರ ಪಕ್ಷೇತರ ಶಾಸಕ ವರ್ತೂರು ಪ್ರಕಾಶ ಅವರನ್ನು ತೆಗೆದುಹಾಕಲು ಕಾರಣಗಳೇನು ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಅದನ್ನು ನಾನು ವಿವರಿಸಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 37371http://kannada.oneindia.com/img/2009/06/16-yediyurappa6.jpg510852varthur prakashಜುಲೈ 22 ಕ್ಕೆ ಸರಕಾರ ಪತನ : ವರ್ತೂರು/news/2009/06/23/varthur-praksh-says-goodbye-to-bjp.htmlಬೆಂಗಳೂರು, ಜೂ. 23 : ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕ್ರಮದ ವಿರುದ್ದ ಬಂಡೆದ್ದು ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಶಾಸಕ ವರ್ತೂರು ಪ್ರಕಾಶ್ ವಾಪಾಸ್ ಪಡೆದಿದ್ದಾರೆ.ಜುಲೈ 22 ಅಮಾವಾಸ್ಯೆಯ ದಿನದಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಪತನಗೊಳ್ಳಲಿದೆ. ಸರಕಾರ ಸುಭದ್ರವಾಗಿದೆ ಎಂದು ಯಡಿಯೂರಪ್ಪ 37515http://kannada.oneindia.com/img/2009/06/23-vartur-prakash1e.jpgnews"> ಯರಗೋಳು ಯೋಜನೆ ಶೀಘ್ರ ಜಾರಿ: ವರ್ತೂರು | Kolar | Yaragolu Water Project | Varthur Prakash | ಯರಗೋಳು ಯೋಜನೆ ಶೀಘ್ರ ಜಾರಿ: ವರ್ತೂರು - Kannada Oneindia

ಯರಗೋಳು ಯೋಜನೆ ಶೀಘ್ರ ಜಾರಿ: ವರ್ತೂರು

Varthur Prakash
ಕೋಲಾರ, ಜೂ.6: ಕೋಲಾರ ತಾಲ್ಲೂಕಿನ ಅಮ್ಮನಲ್ಲೂರು ಗ್ರಾಮದಲ್ಲಿ ಶುಕ್ರವಾರ ಶಾಸಕರ ನಿಧಿಯಿಂದ 5 ಲಕ್ಷ ರು. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಹಾಗೂ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ವರ್ತೂರ್ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಕ್ಷೇತ್ರದ 100ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರತಿ ಗ್ರಾಮದಲ್ಲಿ 1-5 ಲಕ್ಷದವರೆಗೆ ಶಾಸಕರ ನಿಧಿ ಹಂಚಿಕೆ ಮಾಡಿ ಸಿಮೆಂಟ್ ಹಾಗೂ ಚರಂಡಿ ಕೆಲಸಗಳನ್ನು ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ 10 ಕಡೆ 5 ರಿಂದ 20 ಲಕ್ಷ ರು. ವೆಚ್ಚದಲ್ಲಿ ಚೆಕ್ ಡ್ಯಾಮ್ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು. ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡುತ್ತಿದ್ದು, ಮುಂದಿನ ವಾರದಲ್ಲಿ ಯರಗೋಳು ಯೋಜನೆಗೆ ಕಾಮಗಾರಿಗೆ ಚಾಲನೆ ನೀಡಲಾಗುವುದೆಂದರು.

ಕೋಲಾರ, ಮಾಲೂರು, ಬಂಗಾರಪೇಟೆ ತಾಲ್ಲೂಕಿಗಳಿಗೆ ಕುಡಿಯುವ ನೀರು ನೀಡುವ ಈ ಯೋಜನೆಯನ್ನು ಒಂದು ವರ್ಷದಲ್ಲಿ ಪೂರ್ಣ ಮಾಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಕಾಮಧೇನಹಳ್ಳಿ ರವಿಚಂದ್ರೇಗೌಡ, ಛತ್ರಕೋಡಹಳ್ಳಿ ರಾಜಗೋಪಾಲ್, ರಾಮು, ನಗರಸಭೆ ಮಾಜಿ ಅಧ್ಯಕ್ಷ ರಘುರಾಮ್, ಚಂದ್ರೇಗೌಡ, ಎಸ್.ಸತೀಶ್, ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+