ಲೋಕಾಯುಕ್ತ ವಿರುದ್ಧ ಮಾನನಷ್ಟ ಮೊಕದ್ದಮೆ

ಬಿಬಿಎಂಪಿ ಕಾರ್ಯ ವೈಖರಿಗೆ ಲೋಕಾಯುಕ್ತರು ಅಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ. ಆದರೆ, ಲೋಕಾಯುಕ್ತರು ಇಡೀ ವ್ಯವಸ್ಥೆಯೊಂದನ್ನೇ ತರಾಟೆಗೆ ತೆಗೆದುಕೊಂಡಿಲ್ಲ. ತಮ್ಮ ವಿರುದ್ಧದೋಷಾರೋಪಣೆ ಮಾಡಿ ನೋವುಂಟು ಮಾಡಿದ್ದಾರೆ ಎಂದು ಬಿಬಿಎಂಪಿ ಆಯುಕ್ತರು 5 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಈ ಪ್ರಕರಣ ದಾಖಲಿಸಿದ್ದಾರೆ.
ಲೋಕಾಯುಕ್ತರು, ಡಾ. ಸುಬ್ರಹ್ಮಣ್ಯ ಈ ಪ್ರಕರಣ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ.ಅವರಿಗೆ ಮಾನವೀಯತೆ ಇಲ್ಲ' ಎಂದಿದ್ದಾರೆ.ಇದು ಯಾವುದೇ ವ್ಯಕ್ತಿಯ ವರ್ಚಸ್ಸು ಕುಗ್ಗಿಸುವ ಮಾತಾಗಿದೆ. ಹೀಗಾಗಿ ಪ್ರಕರಣದಾಖಲಿಸಲಾಗಿದೆ ಎಂದು ಬಿಬಿಎಂಪಿಆಯುಕ್ತರ ಪರ ವಕೀಲರು ತಿಳಿಸಿದ್ದಾರೆ.ಮನಸ್ಸಿಗೆ ನೋವಾಗಿದೆ ಈ ಬಗ್ಗೆ ಡಾ. ಸುಬ್ರಹ್ಮಣ್ಯ ಅವರ ಗಮನ ಸೆಳೆದಾಗ, ಲೋಕಾಯುಕ್ತರ ದೋಷಾರೋಪದಿಂದ ಮನಸ್ಸಿಗೆ ಬಹಳ ಬೇಸರವಾಗಿದೆ.
ಮೋರಿಯಲ್ಲಿ ಬಿದ್ದು ಅಭಿಷೇಕ್ ಪ್ರಾಣ ಹೋಗಿದ್ದಕ್ಕೆ ನನಗೂ ತೀವ್ರ ದುಃಖವಾಗಿದೆ.ಆತನ ಪತ್ತೆಗೆ ಅಂದು ರಾತ್ರಿಯಿಂದಲೇ ತೀವ್ರಯತ್ನ ನಡೆಸಲಾಗಿದೆ. ಆದರೆ, ನನ್ನೊಬ್ಬನನ್ನೇಹೊಣೆಯಾಗಿಸಿ ದೂಷಿಸಿದ್ದು ಸರಿ ಕಾಣಲಿಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ.
ಬಿಬಿಎಂಪಿಗೆಛೀಮಾರಿ
ವಾಹನ ಮತ್ತಿತರ ಸೌಲಭ್ಯ ಹೊಂದಿರುವ ಬಿಬಿಎಂಪಿಅಧಿಕಾರಿಗಳು ಮನೆಯಿಂದಹೊರಬಂದು ಸಾಮಾನ್ಯನನೆರವಿಗೆ ಧಾವಿಸಲಿ ಎಂದು ಹೈಕೋರ್ಟ್ ಹೇಳಿದೆ.ಪಾದಚಾರಿ ರಸ್ತೆಗಳ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಸೌಲಭ್ಯ, ತ್ಯಾಜ್ಯ ವಸ್ತುಗಳ ವೈಜ್ಞಾನಿಕ ಸಂಸ್ಕರಣೆಯಲ್ಲಿ ವಿಫಲವಾಗಿರುವ ಬಿಬಿ ಎಂಪಿಗೆ ಹೈಕೋರ್ಟ್ ಛೀಮಾರಿ ಹಾಕಿದೆ. ಬಾಲಕ ಅಭಿಷೇಕ್ ಸಾವಿನ ಬಗ್ಗೆವಿಷಾದ ವ್ಯಕ್ತಪಡಿಸಿದ ಪೀಠ, ಐಎಎಸ್ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಯಾವ ರೀತಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂಬುದನ್ನು ಖಾತ್ರಿಪಡಿಸಿ, ವರದಿ ನೀಡುವಂತೆ ಅಡ್ವೊಕೇಟ್ ಜನರಲ್ಗೆ ಸೂಚಿಸಿದೆ.
(ಏಜೆನ್ಸೀಸ್)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications