ನಾಯಕತ್ವದ ಗೊಂದಲವೇ ಸೋಲಿಗೆ ಕಾರಣ : ಕುಲಕರ್ಣಿ

ಅವರ ಪ್ರಕಾರ ಹಿಂದುತ್ವದ ಗೊಂದಲ, ಪಕ್ಷದ ಸೀಮಿತ ಸಾಮಾಜಿಕ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳಲಾಗದ ವೈಫಲ್ಯ, ನಕಾರಾತ್ಮಕ ಪ್ರಚಾರ ಹಾಗೂ ನಾಯಕತ್ವದಲ್ಲಿನ ಗೊಂದಲವೇ ಸೋಲಿಗೆ ಕಾರಣಗಳು. ಬಿಜೆಪಿ ಸೋಲಿಗೆ ಕಾರಣಗಳನ್ನು ವಿಶ್ಲೇಷಿಸಿರುವ ಕುಲಕರ್ಣಿ, ಮುಸ್ಲಿಮರು, ಹಿಂದುತ್ವ, ಬಡವರು, ಆರೆಸ್ಸೆಸ್ ಹಾಗೂ ತನ್ನ ಸ್ವಂತದ ಬಗ್ಗೆ ತಾಳಬೇಕಾದ ನಿಲುವಿನ ಕುರಿತು ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.
ವಾಸ್ತವದಲ್ಲಿ ದುರ್ಬಲರಾಗಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಸೋನಿಯಾ ಹಾಗೂ ರಾಹುಲ್ ಪ್ರಬಲರಂತೆ ಬಿಂಬಿಸಿದರು. ಆದರೆ, ವ್ಯಂಗ್ಯವೆಂದರೆ ಪಕ್ಷದ ಬೆಳವಣಿಗೆಗೆ ಅತ್ಯಮೂಲ್ಯ ಕೊಡುಗೆ ನೀಡಿದ್ದ ಅವರನ್ನು ಬಿಜೆಪಿ ಮತ್ತು ಅರೆಸ್ಸೆಸ್ ದುರ್ಬಲರಂತೆ ಬಿಂಬಿಸಿದವು. ಅನೇಕ ಕಾರ್ಯಕರ್ತರು ಹೇಳುವಂತೆ ಅಡ್ವಾಣಿಯವರ ಸ್ವಾಮಿ, ಪ್ರಾಮಾಣಿಕತೆಯಿಂದ ವಾಜಪೇಯಿ ಪ್ರಧಾನಿಯಾದರು. ಆದರೆ, ಅಡ್ವಾಣಿ ಪ್ರಧಾನಿಯಾಗಲು ಹೊರಟಾಗ ಹೀಗೆ ಬೆಂಬಲ ನೀಡಲು ಯಾರೂ ಬರಲಿಲ್ಲ ಎಂದು ಕುಲಕರ್ಣಿ ಮಾರ್ಮಿಕವಾಗಿ ವಿಶ್ಲೇಷಿಸಿದ್ದಾರೆ.
(ಏಜನ್ಸೀಸ್)
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications