108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg514735ಆರೆಸ್ಸೆಸ್ನಾಯಕತ್ವದ ಗೊಂದಲವೇ ಸೋಲಿಗೆ ಕಾರಣ : ಕುಲಕರ್ಣಿ/news/2009/06/08/bjp-leadership-in-disarray-advanis-key-aide.htmlನವದೆಹಲಿ, ಜೂ. 8 : ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಯ ಉನ್ನತ ಹಂತದಲ್ಲಿದ್ದಾಗ ಅತಿ ಹೆಚ್ಚಿನ ಗೊಂದಲ ಉಂಟಾಯಿತು. ಪ್ರಧಾನಿ ಅಭ್ಯರ್ಥಿಯಾಗಿದ್ದ ಎಲ್ ಕೆ ಅಡ್ವಾಣಿ ಅವರಿಗೂ ನಿರ್ಣಾಯಕ ಹಂತದಲ್ಲಿ ನಾಯಕತ್ವ ಒದಗಿಸಲಾಗಲಿಲ್ಲ ಎಂದು ಬಿಜೆಪಿಯ ಚುನಾವಣಾ ಸೋಲಿನ ಕಾರಣಗಳನ್ನು ಪಕ್ಷದ ಪ್ರಮುಖ ಕಾರ್ಯತಂತ್ರಗಾರ ಹಾಗೂ ಅಡ್ವಾಣಿ ಅವರ ನಿಕಟವರ್ತಿ ಸುಧೀಂದ್ರ ಕುಲಕರ್ಣಿ ಹೇಳಿದ್ದಾರೆ. ಅವರ 37197http://kannada.oneindia.com/img/2009/06/08-lk-advani3.jpg514735ಆರೆಸ್ಸೆಸ್ರಾಹುಲ್ ಗ್ರಾಮ ವಾಸ್ತವ್ಯ ಆರ್ಎಸ್ಎಸ್ ಶ್ಲಾಘನೆ /news/2009/10/11/nothing-wrong-in-rahuls-visit-to-villages-rss.htmlರಾಜಗೀರ್ (ಬಿಹಾರ್), ಅ. 11 : ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಬಿಜೆಪಿ ಟೀಕಿಸುತ್ತಿದ್ದರೆ, ಇನ್ನೊಂದೆಡೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಶಂಸೆ ವ್ಯಕ್ತಪಡಿಸಿದೆ. ಹಳ್ಳಿಗಳ ಬಗ್ಗೆ ಮಾತನಾಡುವುದು. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರ ಸಂಕಷ್ಟಗಳನ್ನು ಅರಿಯುವುದು ಒಳ್ಳೆಯ ಕೆಲಸ ಎಂದು ಆರ್ಎಸ್ಎಸ್ ಹೇಳಿದೆ. ಪ್ರತಿಯೊಬ್ಬ ಭಾರತೀಯನು ಹಳ್ಳಿಗಳಿಗೆ 39628http://kannada.oneindia.com/img/2009/10/11-rahul-gandhi2.jpg514735ಆರೆಸ್ಸೆಸ್ಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg514735ಆರೆಸ್ಸೆಸ್14 ಜನರ ಬಿಜೆಪಿ ಸಮನ್ವಯ ಸಮಿತಿ ರಚನೆ/news/2009/11/17/karnataka-bjp-coordination-committee-constituted.htmlಬೆಂಗಳೂರು, ನ.17:ಬಿಜೆಪಿ ಸರ್ಕಾರದ ಆಡಳಿತ ಸುಸೂತ್ರವಾಗಿ ನಡೆಯಲು ಸಮನ್ವಯ ಸಮಿತಿ ರಚನೆಯಾಗಬೇಕೆಂಬ ಹೈ ಕಮಾಂಡ್ ಆದೇಶ ಜಾರಿಗೊಂಡಿದೆ. ಇಂದು ಸಮನ್ವಯ ಸಮಿತಿ ರಚನೆಗೊಂಡಿದ್ದು ಅಂತಿಮವಾಗಿ 14 ಜನರ ಪಟ್ಟಿ ದೊರೆತಿದೆ. ಸಮನ್ವಯ ಸಮಿತಿಯ ಪಟ್ಟಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷರ ಅಂಕಿತ ಬಿದ್ದ ಮೇಲೆ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಯಿದೆ.ಪಟ್ಟಿಯಲ್ಲಿ ಆರೆಸ್ಸೆಸ್ ನ ಇಬ್ಬರು ಸೇರಿದಂತೆ ಕೇಂದ್ರದ ನಾಯಕ ಅನಂತಕುಮಾರ್ 40274http://kannada.oneindia.com/img/2009/11/17-dv-sadanandagowda1.jpgnews"> ನಾಯಕತ್ವದ ಗೊಂದಲವೇ ಸೋಲಿಗೆ ಕಾರಣ : ಕುಲಕರ್ಣಿ | Sudheendra Kulkarni | LK Advani | BJP | RSS | Sonia Gandhi | Rahul Gandhi | Manmohan Singh | ನಾಯಕತ್ವದ ಗೊಂದಲವೇ ಸೋಲಿಗೆ ಕಾರಣ : ಕುಲಕರ್ಣಿ - Kannada Oneindia

ನಾಯಕತ್ವದ ಗೊಂದಲವೇ ಸೋಲಿಗೆ ಕಾರಣ : ಕುಲಕರ್ಣಿ

LK Advani
ನವದೆಹಲಿ, ಜೂ. 8 : ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಯ ಉನ್ನತ ಹಂತದಲ್ಲಿದ್ದಾಗ ಅತಿ ಹೆಚ್ಚಿನ ಗೊಂದಲ ಉಂಟಾಯಿತು. ಪ್ರಧಾನಿ ಅಭ್ಯರ್ಥಿಯಾಗಿದ್ದ ಎಲ್ ಕೆ ಅಡ್ವಾಣಿ ಅವರಿಗೂ ನಿರ್ಣಾಯಕ ಹಂತದಲ್ಲಿ ನಾಯಕತ್ವ ಒದಗಿಸಲಾಗಲಿಲ್ಲ ಎಂದು ಬಿಜೆಪಿಯ ಚುನಾವಣಾ ಸೋಲಿನ ಕಾರಣಗಳನ್ನು ಪಕ್ಷದ ಪ್ರಮುಖ ಕಾರ್ಯತಂತ್ರಗಾರ ಹಾಗೂ ಅಡ್ವಾಣಿ ಅವರ ನಿಕಟವರ್ತಿ ಸುಧೀಂದ್ರ ಕುಲಕರ್ಣಿ ಹೇಳಿದ್ದಾರೆ.

ಅವರ ಪ್ರಕಾರ ಹಿಂದುತ್ವದ ಗೊಂದಲ, ಪಕ್ಷದ ಸೀಮಿತ ಸಾಮಾಜಿಕ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳಲಾಗದ ವೈಫಲ್ಯ, ನಕಾರಾತ್ಮಕ ಪ್ರಚಾರ ಹಾಗೂ ನಾಯಕತ್ವದಲ್ಲಿನ ಗೊಂದಲವೇ ಸೋಲಿಗೆ ಕಾರಣಗಳು. ಬಿಜೆಪಿ ಸೋಲಿಗೆ ಕಾರಣಗಳನ್ನು ವಿಶ್ಲೇಷಿಸಿರುವ ಕುಲಕರ್ಣಿ, ಮುಸ್ಲಿಮರು, ಹಿಂದುತ್ವ, ಬಡವರು, ಆರೆಸ್ಸೆಸ್ ಹಾಗೂ ತನ್ನ ಸ್ವಂತದ ಬಗ್ಗೆ ತಾಳಬೇಕಾದ ನಿಲುವಿನ ಕುರಿತು ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.

ವಾಸ್ತವದಲ್ಲಿ ದುರ್ಬಲರಾಗಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಸೋನಿಯಾ ಹಾಗೂ ರಾಹುಲ್ ಪ್ರಬಲರಂತೆ ಬಿಂಬಿಸಿದರು. ಆದರೆ, ವ್ಯಂಗ್ಯವೆಂದರೆ ಪಕ್ಷದ ಬೆಳವಣಿಗೆಗೆ ಅತ್ಯಮೂಲ್ಯ ಕೊಡುಗೆ ನೀಡಿದ್ದ ಅವರನ್ನು ಬಿಜೆಪಿ ಮತ್ತು ಅರೆಸ್ಸೆಸ್ ದುರ್ಬಲರಂತೆ ಬಿಂಬಿಸಿದವು. ಅನೇಕ ಕಾರ್ಯಕರ್ತರು ಹೇಳುವಂತೆ ಅಡ್ವಾಣಿಯವರ ಸ್ವಾಮಿ, ಪ್ರಾಮಾಣಿಕತೆಯಿಂದ ವಾಜಪೇಯಿ ಪ್ರಧಾನಿಯಾದರು. ಆದರೆ, ಅಡ್ವಾಣಿ ಪ್ರಧಾನಿಯಾಗಲು ಹೊರಟಾಗ ಹೀಗೆ ಬೆಂಬಲ ನೀಡಲು ಯಾರೂ ಬರಲಿಲ್ಲ ಎಂದು ಕುಲಕರ್ಣಿ ಮಾರ್ಮಿಕವಾಗಿ ವಿಶ್ಲೇಷಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+