ನಾಯಕತ್ವದ ಗೊಂದಲವೇ ಸೋಲಿಗೆ ಕಾರಣ : ಕುಲಕರ್ಣಿ

ಅವರ ಪ್ರಕಾರ ಹಿಂದುತ್ವದ ಗೊಂದಲ, ಪಕ್ಷದ ಸೀಮಿತ ಸಾಮಾಜಿಕ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳಲಾಗದ ವೈಫಲ್ಯ, ನಕಾರಾತ್ಮಕ ಪ್ರಚಾರ ಹಾಗೂ ನಾಯಕತ್ವದಲ್ಲಿನ ಗೊಂದಲವೇ ಸೋಲಿಗೆ ಕಾರಣಗಳು. ಬಿಜೆಪಿ ಸೋಲಿಗೆ ಕಾರಣಗಳನ್ನು ವಿಶ್ಲೇಷಿಸಿರುವ ಕುಲಕರ್ಣಿ, ಮುಸ್ಲಿಮರು, ಹಿಂದುತ್ವ, ಬಡವರು, ಆರೆಸ್ಸೆಸ್ ಹಾಗೂ ತನ್ನ ಸ್ವಂತದ ಬಗ್ಗೆ ತಾಳಬೇಕಾದ ನಿಲುವಿನ ಕುರಿತು ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.
ವಾಸ್ತವದಲ್ಲಿ ದುರ್ಬಲರಾಗಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಸೋನಿಯಾ ಹಾಗೂ ರಾಹುಲ್ ಪ್ರಬಲರಂತೆ ಬಿಂಬಿಸಿದರು. ಆದರೆ, ವ್ಯಂಗ್ಯವೆಂದರೆ ಪಕ್ಷದ ಬೆಳವಣಿಗೆಗೆ ಅತ್ಯಮೂಲ್ಯ ಕೊಡುಗೆ ನೀಡಿದ್ದ ಅವರನ್ನು ಬಿಜೆಪಿ ಮತ್ತು ಅರೆಸ್ಸೆಸ್ ದುರ್ಬಲರಂತೆ ಬಿಂಬಿಸಿದವು. ಅನೇಕ ಕಾರ್ಯಕರ್ತರು ಹೇಳುವಂತೆ ಅಡ್ವಾಣಿಯವರ ಸ್ವಾಮಿ, ಪ್ರಾಮಾಣಿಕತೆಯಿಂದ ವಾಜಪೇಯಿ ಪ್ರಧಾನಿಯಾದರು. ಆದರೆ, ಅಡ್ವಾಣಿ ಪ್ರಧಾನಿಯಾಗಲು ಹೊರಟಾಗ ಹೀಗೆ ಬೆಂಬಲ ನೀಡಲು ಯಾರೂ ಬರಲಿಲ್ಲ ಎಂದು ಕುಲಕರ್ಣಿ ಮಾರ್ಮಿಕವಾಗಿ ವಿಶ್ಲೇಷಿಸಿದ್ದಾರೆ.
(ಏಜನ್ಸೀಸ್)
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications