ನೆರೆ ಹಾವಳಿ ಹಾನಿ ಮಂಗಳೂರು ಹೆಲ್ಪ್ ಲೈನ್
ಮಂಗಳೂರು, ಜೂ. 8 : ದ ಕ ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿ ಆರಂಭಗೊಂಡಿದ್ದು, ಈ ಸಂದರ್ಭದಲ್ಲಿ ಅತಿವೃಷ್ಠಿ ಹಾಗೂ ನೆರೆಹಾವಳಿಯಿಂದ ಸಂಭವನೀಯ ಹಾನಿ, ನಾಶ ನಷ್ಟ ತಡೆಯಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮುಂಜಾಗ್ರತಾ ಸಮಿತಿ ಸಭೆ ನಡೆಸಿ ಅವಶ್ಯಕ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪರಿಹಾರ ಕಾರ್ಯಗಳ ಸಮನ್ವಯಕ್ಕೆ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟೋಲ್ ರೂಂ ತೆರೆಯಲಾಗಿದೆ. 24 ಗಂಟೆಯೂ ಈ ಕಂಟ್ರೋಲ್ ರೂಂಗಳು ಕಾರ್ಯನಿರ್ವಹಿಸಲಿದ್ದು,
ದೂ. ಸಂ. ಜಿಲ್ಲಾಧಿಕಾರಿ ಕಚೇರಿ 2220584, 2220590,
ಉಚಿತ ಕರೆ 1077,
ತಾಲೂಕು ಕಚೇರಿ, ಮಂಗಳೂರು 2220587,
ತಹಸೀಲ್ದಾರ್ ಮಂಗಳೂರು 9916821123,
ಬಂಟ್ವಾಳ 08255 232120, ತಹಸೀಲ್ದಾರ್ 94487 34714,
ಪುತ್ತೂರು 08251 230349 ತಹಸೀಲ್ದಾರ 94484 21965,
ಸುಳ್ಯ 08257 230330 ತಹಸೀಲ್ದಾರ್ 93412 76225,
ಬೆಳ್ತಂಗಡಿ 08256 232047, ತಹಸೀಲ್ದಾರ್ 94499 69408
ವಿಶೇಷ ತಹಸೀಲ್ದಾರ್ ಕಚೇರಿ ಮೂಡಬಿದ್ರೆ 082582 38100,
ತಹಸೀಲ್ದಾರ್ 94482 54045, ವಿಶೇಷ ತಹಸೀಲ್ದಾರ್ ಕಚೇರಿ
ಕಡಬ 08251 260435 ಈ ನಂಬರ್ ಗಳಿಗೆ ಕರೆ ಮಾಡಬಹುದು.
(ದಟ್ಸ್ ಕನ್ನಡ ವಾರ್ತೆ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications