ಉಗ್ರರ ವಿರುದ್ಧ ಕಠಿಣ ಕ್ರಮ : ಮನಮೋಹನ್ ಸಿಂಗ್

ಲೋಕಸಭೆಯಲ್ಲಿಂದು ಪ್ರಥಮ ಅಧಿವೇಶನದಲ್ಲಿ ಉಭಯ ಸದನವನ್ನುದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದನೆ ಹತ್ತಿಕ್ಕುವ ಸಲುವಾಗಿ ಇಸ್ಲಾಮಾಬಾದ್ ಗೆ ಬೇಕಿರುವ ಎಲ್ಲ ಸಹಕಾರವನ್ನು ಭಾರತ ನೀಡಲಿದೆ ಎಂದರು. ಪಾಕಿಸ್ತಾನದ ಸರಕಾರ ಉಗ್ರರ ಧಮನಕ್ಕೆ ಮುಂದಾಗಬೇಕು. ಈ ಹಿಂದೆ ಭಾರತದಲ್ಲಿ ಭಯೋತ್ಪಾದನೆ ನಡೆಸಿ ಪಾಕ್ ನಲ್ಲಿ ನೆಲೆಸಿರುವ ಹಾಗೂ ಪೊಲೀಸ್ ವಶದಲ್ಲಿರುವ ಉಗ್ರರಿಗೆ ಮೊದಲು ಶಿಕ್ಷೆ ನೀಡಿ. ಉಗ್ರರಿಗೆ ಶಿಕ್ಷೆ ನೀಡಬೇಕೆನ್ನುವುದು ಭಾರತ ಮತ್ತು ಪಾಕಿಸ್ತಾನ ಪ್ರಜೆಗಳ ಒತ್ತಾಯವಾಗಿದೆ ಎಂದು ಸಿಂಗ್ ಹೇಳಿದರು.
15 ನೇ ಲೋಕಸಭೆ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕೆ ಆಶೀರ್ವಾದ ನೀಡಿದೆ. ಇದರಿಂದ ನಮ್ಮ ಮೇಲೆ ಇನ್ನಷ್ಟು ಜವಾಬ್ದಾರಿ ಹೆಚ್ಚಿದೆ. ದೇಶದ ಆರ್ಥಿಕತೆ, ಸುಭದ್ರತೆ ಕಾಪಾಡುವುದು ಪ್ರಥಮ ಅಧ್ಯತೆಯಾಗಿದೆ. ಕಳೆದ ಸರಕಾರ ಮುಖ್ಯ ಯೋಜನೆಗಳಾದ ಉದ್ಯೋಗ ಖಾತ್ರಿ ಯೋಜನೆ, ಆರೋಗ್ಯ, ಕೆಳವರ್ಗಗಳ ವಿಶೇಷ ಯೋಜನೆಗಳು ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿವೆ ಎಂದು ಸಿಂಗ್ ವಿವರಿಸಿದರು.
(ಏಜನ್ಸೀಸ್)
More From
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ











Click it and Unblock the Notifications