ಬಿಜೆಪಿಯ ನೂತನ ಸಂಸದರಿಗೆ ಅಡ್ವಾಣಿ ಪಾಠ

ಇಂದು ನವದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಭಾಗವಹಿಸಿ ನೂತನವಾಗಿ ಆಯ್ಕೆಯಾಗಿರುವ 58 ಸಂಸದರಿಗೆ ಸಲಹೆ ಸೂಚನೆ ನೀಡಿದರು. ಬಿಜೆಪಿ ಪಕ್ಷ ಒಂದು ನಿರ್ಧಿಷ್ಟ ತತ್ವ, ಸಿದ್ಧಾಂತದ ಮೇಲೆ ನಿಂತಿದೆ. ಜನಪ್ರತಿನಿಧಿಗೆ ಸಮಾಜದಲ್ಲಿ ಉತ್ತಮ ಸ್ಥಾನವಿದೆ. ಅದಕ್ಕೆ ತಕ್ಕಂತೆ ನಡೆದುಕೊಳ್ಳಬೇಕಾದುದು ನಮ್ಮ ಜವಾಬ್ದಾರಿ. ಮುಖ್ಯವಾಗಿ ಬಿಜೆಪಿ ಭ್ರಷ್ಟಚಾರವನ್ನು ಬಲವಾಗಿ ವಿರೋಧಿಸುತ್ತದೆ. ಈ ಹಿಂದಿನ ಇತಿಹಾಸ ನಿಮಗೆ ಗೊತ್ತಿದೆ ಎಂದು ಭಾವಿಸಿರುವೆ. ಇಂತಹ ಪ್ರಕರಣಗಳನ್ನು ಪಕ್ಷ ಎಂದಿಗೂ ಸಹಿಸುವುದಿಲ್ಲ ಎಂದು ಸಂಸದರಿಗೆ ಸ್ಪಷ್ಟ ಎಚ್ಚರಿಕೆ ನೀಡಿದರು.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರು ಲಕ್ಷ್ಮಣ ಹಾಗೂ ದಿಲೀಪ್ ಸಿಂಗ್ ಜೂಡಿಯಾ ಅವರನ್ನು ಪಕ್ಷದಿಂದ ಹೊರಗಿರಿಸಲಾಗಿದೆ. ಈ ವರೆಗೂ ಕೂಡಾ ಪಕ್ಷ ಅವರಿಂದ ಅಂತರವನ್ನು ಕಾಪಾಡಿದೆ. ತಪ್ಪು ಮಾಡಿದ ಯಾರೇ ಆದರೂ ಶಿಕ್ಷೆ ಖಂಡಿತ. ವೋಟಿಗಾಗಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸಲದ ಮೂವರು ಸಂಸದರಿಗೆ ಈ ಸಲ ಪಕ್ಷ ಟಿಕೆಟ್ ನೀಡಿಲ್ಲ. ಈ ಎಲ್ಲ ಪ್ರಕರಣಗಳು ನಿಮಗೆ ಪಾಠವಾಗಬೇಕು ಎಂದು ಅಡ್ವಾಣಿ ಹೇಳಿದರು.
(ಏಜನ್ಸೀಸ್)
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications