ತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ ಭಾರತದ ರಾ ಸಂಸ್ಥೆ ನೆರವು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಅಪಘಾನಿಸ್ತಾನದಲ್ಲಿರುವ ಪಾಕಿಸ್ತಾನದ ರಾಯಭಾರಿ ಕಚೇರಿಯನ್ನು ಬೈತುಲ್ಲಾ ಮೆಹಸೂದ್ ನೇತೃತ್ವದ ತಾಲಿಬಾನ್ ಉಗ್ರರು ವಶಕ್ಕೆ ತೆಗೆದುಕೊಂಡಾಗ ಸಿರಾಜುದ್ದೀನ್ ಹಖ್ಖಾನಿ ಅವರ ಪ್ರಭಾವದ ಮೇಲೆ ಐಎಸ್ಐ ಬಿಡುಗಡೆಗೊಳಿಸಲಾಗಿತ್ತು. ಅಲ್ಲದೇ ಸಿರಾಜುದ್ದೀನ್ ಹಖ್ಖಾನಿ ಅವರ ಮಗ ಜಲಾಲುದ್ದೀನ್ ಹಖ್ಖಾನಿ ಅಪಘಾನಿಸ್ತಾನದ ತಾಲಿಬಾನ್ ಉಗ್ರರ ಮುಖಂಡತ್ವವನ್ನು ವಹಿಸಿಕೊಂಡಿದ್ದಾನೆ. ಈ ಮೂಲಕ ಐಎಸ್ಐ ಅಪಘಾನಿಸ್ತಾನದ ರಾಯಭಾರಿ ಕಚೇರಿಯನ್ನು ಬಿಡುಗಡೆಗೊಳಿಸಿದ್ದು, ತೆಹ್ರೀಕ್ ಇ ತಾಲಿಬಾನ್ ಎಂಬವ ಉಗ್ರ ಸಂಸ್ಥೆಯನ್ನು ಹುಟ್ಟು ಹಾಕಿರುವ ಬೈತುಲ್ಲಾ ಮೆಹಸೂದ್ ಪಾಕಿಸ್ತಾನದ ಮಾಜಿ ಪ್ರಧಾನಿ ಬೆನೆಜೀರ್ ಭುಟ್ಟೋ ಅವರನ್ನು ಹತ್ಯೆ ಮಾಡಿದ್ದು ಎಂದು ಮುಷರಫ್ ಹೇಳಿದ್ದಾರೆ.
ಪಾಕಿಸ್ತಾನದ ಪರಮಾಣು ಅಸ್ತ್ರಗಳು ತಾಲಿಬಾನ್ ಉಗ್ರರ ಕೈವಶದಲ್ಲಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸದ್ಯದ ಮಟ್ಟಿಗೆ ಪಾಕ್ ಸರಕಾರದ ಸುಪರ್ದಿಯಲ್ಲಿದೆ. ಮುಂದಿನ ದಿನಗಳಲ್ಲಿ ತಾಲಿಬಾನ್ ಉಗ್ರರು ಏನಾದರೂ ಮಾಡುವುದಿಲ್ಲ ಎನ್ನುವುದನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ.
(ಏಜನ್ಸೀಸ್)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications