ತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ ಭಾರತದ ರಾ ಸಂಸ್ಥೆ ನೆರವು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಅಪಘಾನಿಸ್ತಾನದಲ್ಲಿರುವ ಪಾಕಿಸ್ತಾನದ ರಾಯಭಾರಿ ಕಚೇರಿಯನ್ನು ಬೈತುಲ್ಲಾ ಮೆಹಸೂದ್ ನೇತೃತ್ವದ ತಾಲಿಬಾನ್ ಉಗ್ರರು ವಶಕ್ಕೆ ತೆಗೆದುಕೊಂಡಾಗ ಸಿರಾಜುದ್ದೀನ್ ಹಖ್ಖಾನಿ ಅವರ ಪ್ರಭಾವದ ಮೇಲೆ ಐಎಸ್ಐ ಬಿಡುಗಡೆಗೊಳಿಸಲಾಗಿತ್ತು. ಅಲ್ಲದೇ ಸಿರಾಜುದ್ದೀನ್ ಹಖ್ಖಾನಿ ಅವರ ಮಗ ಜಲಾಲುದ್ದೀನ್ ಹಖ್ಖಾನಿ ಅಪಘಾನಿಸ್ತಾನದ ತಾಲಿಬಾನ್ ಉಗ್ರರ ಮುಖಂಡತ್ವವನ್ನು ವಹಿಸಿಕೊಂಡಿದ್ದಾನೆ. ಈ ಮೂಲಕ ಐಎಸ್ಐ ಅಪಘಾನಿಸ್ತಾನದ ರಾಯಭಾರಿ ಕಚೇರಿಯನ್ನು ಬಿಡುಗಡೆಗೊಳಿಸಿದ್ದು, ತೆಹ್ರೀಕ್ ಇ ತಾಲಿಬಾನ್ ಎಂಬವ ಉಗ್ರ ಸಂಸ್ಥೆಯನ್ನು ಹುಟ್ಟು ಹಾಕಿರುವ ಬೈತುಲ್ಲಾ ಮೆಹಸೂದ್ ಪಾಕಿಸ್ತಾನದ ಮಾಜಿ ಪ್ರಧಾನಿ ಬೆನೆಜೀರ್ ಭುಟ್ಟೋ ಅವರನ್ನು ಹತ್ಯೆ ಮಾಡಿದ್ದು ಎಂದು ಮುಷರಫ್ ಹೇಳಿದ್ದಾರೆ.
ಪಾಕಿಸ್ತಾನದ ಪರಮಾಣು ಅಸ್ತ್ರಗಳು ತಾಲಿಬಾನ್ ಉಗ್ರರ ಕೈವಶದಲ್ಲಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸದ್ಯದ ಮಟ್ಟಿಗೆ ಪಾಕ್ ಸರಕಾರದ ಸುಪರ್ದಿಯಲ್ಲಿದೆ. ಮುಂದಿನ ದಿನಗಳಲ್ಲಿ ತಾಲಿಬಾನ್ ಉಗ್ರರು ಏನಾದರೂ ಮಾಡುವುದಿಲ್ಲ ಎನ್ನುವುದನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ.
(ಏಜನ್ಸೀಸ್)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications