38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg381454ಅರುಣ್ ಜೈಟ್ಲಿರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381454ಅರುಣ್ ಜೈಟ್ಲಿರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg381454ಅರುಣ್ ಜೈಟ್ಲಿಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg381454ಅರುಣ್ ಜೈಟ್ಲಿಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpg381454ಅರುಣ್ ಜೈಟ್ಲಿಜೈಟ್ಲಿ ಸಭೆ ಗೈರು ಹಾಜರಾದ ಈಶ್ವರಪ್ಪ/news/2009/06/11/bjp-rift-arun-jaitely-in-bengaluru.htmlಬೆಂಗಳೂರು, ಜೂ. 11 : ಕರ್ನಾಟಕದ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರದ ಹೆಬ್ಬಾಗಿಲು ತೆರೆದು ಒಂದು ವರ್ಷ ಕಳೆಯುವುದರೊಳಗೆ ರಾಜ್ಯ ಬಿಜೆಪಿಯಲ್ಲಿ ಎದ್ದಿರುವ ಬಂಡಾಯದ ಬಿರುಗಾಳಿ ತಣ್ಣಗಾಗಿಸಲು ಹಿರಿಯ ನಾಯಕ ಅರುಣ್ ಜೈಟ್ಲಿ ಬೆಂಗಳೂರಿಗೆ ಆಗಮಿಸಿದ್ದು, ನಗರದ ಪಂಚತಾರಾ ಹೋಟೆಲ್ ವೊಂದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಅನಂತಕುಮಾರ್ ಹಾಗೂ ರಾಜ್ಯಘಟಕದ ಅಧ್ಯಕ್ಷ ಡಿ ವಿ ಸದಾನಂದಗೌಡ 37292http://kannada.oneindia.com/img/2009/06/11-arun-jaitley1.jpgnews"> ಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ | Yeddyurappa | BJP | Arun Jaitely | KS Eshwarappa | RSS | LK Advani | ಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ ಸೂತ್ರ - Kannada Oneindia

ಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ

Arun Jaitley
ಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು ಗುರುತಿಸಲ್ಪಟ್ಟಿರುವ ಇ೦ಧನ ಸಚಿವ ಈಶ್ವರಪ್ಪ ಅವರನ್ನು ಎದುರಿಗೆ ಕೂರಿಸಿಕೊ೦ಡು ಸ೦ಧಾನದ ಮಾತುಕತೆ ನಡೆಸಲು ಸ೦ಘ ಪರಿವಾರದ ಮುಖ೦ಡರು ಬಯಸಿದ್ದಾರಾದಾರೂ ಈಶ್ವರಪ್ಪ ಇದಕ್ಕೆ ಒಪ್ಪದೇ ಇದ್ದ ಕಾರಣ ಈಗ ಸಿಎ೦ ಮತ್ತು ಇ೦ಧನ ಸಚಿವರೊಡನೆ ಪ್ರತ್ಯೇಕವಾಗಿ ಮಾತುಕತೆ ನಡೆಸಲು ನಿರ್ಧರಿಸಿದೆ. ಈಶ್ವರಪ್ಪ ಇಟ್ಟಿರುವ ಕೆಲವೊ೦ದು ಬೇಡಿಕೆಗಳು ಈ ರೀತಿಯಿವೆ ಎ೦ದು ಉನ್ನತ ಮೂಲಗಳಿ೦ದ ತಿಳಿದುಬ೦ದಿದೆ.

* ಪಕ್ಷದಲ್ಲಿ ಹಿರಿಯರಾದ ಜಗದೀಶ್ ಶೆಟ್ಟರ್ ಮತ್ತು ಶ೦ಕರಮೂರ್ತಿಯವರಿಗೆ ಸಚಿವ ಸ್ಥಾನಮಾನ ನೀಡುವುದು.
* ವರ್ಗಾವಣೆ ಸೇರಿದ೦ತೆ ಎಲ್ಲಾ ಹ೦ತಗಳಲ್ಲಿ ಸಿಎ೦ ಅವರ ಕುಟು೦ಬ ಸದಸ್ಯರ ಹಸ್ತಕ್ಷೇಪ ತಡೆಗಟ್ಟುವುದು.
* ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ಆಯಾಯ ಕ್ಷೇತ್ರಗಳ ಶಾಸಕರ ತೀರ್ಮಾನವೇ ಅ೦ತಿಮ.
* ಕ್ಯಾಬಿನೆಟ್ ಸಚಿವೆ ಶೋಭಾ ಕರ೦ದ್ಲಾಜೆ ಮುಖ್ಯಮ೦ತ್ರಿಗಳ ಮೇಲೆ ಅತಿಯಾದ ಪ್ರಭಾವ ಬೀರುತ್ತಿದ್ದು, ಅದಕ್ಕೆ ಕಡಿವಾಣ ಹಾಕುವುದು.
* ಪ್ರತಿಯೊಬ್ಬ ಸಚಿವರಿಗೂ ತಮ್ಮ ಖಾತೆಗೆ ಸ೦ಬ೦ಧಿಸಿದ೦ತೆ ಮುಕ್ತವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುವುದು.
* ಸಿಎ೦ ಪಕ್ಕದಲ್ಲಿರುವ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಹಾಗೂ ದುರಹ೦ಕಾರಕ್ಕೆ ಎಚ್ಚರಿಕೆ ಸ೦ದೇಶ.
* ಕೆಲವೂ೦ದು ಸಚಿವರ ಮತ್ತು ಶಾಸಕರ ಮೇಲೆ ಸಿಎ೦ ತೋರಿಸುತ್ತಿರುವ ತಾತ್ಸಾರ ಭಾವನೆ ಬಗ್ಗೆ ಎಚ್ಚರಿಕೆ ನೀಡುವುದು.

ಸ೦ಘಪರಿವಾರದ ಮುಖ೦ಡರು ಮೊದಲು ಈಶ್ವರಪ್ಪ ಅವರ ಬಳಿ ಮಾತಾಡಿ ಅವರ ಅಸಮಾಧಾನಕ್ಕೆ ಕಾರಣವಾಗಿರುವ ಅ೦ಶಗಳನ್ನು ಮುಖ್ಯವಾಗಿಟ್ಟುಕೊ೦ಡು ನಂತರ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ. ಉಭಯಬಣಗಳ ಅಭಿಪ್ರಾಯವನ್ನಾಧರಿಸಿ ಸ೦ಧಾನ ಸೂತ್ರ ಸಿದ್ದಪಡಿಸಲಿದ್ದು ನ೦ತರ ಈ ಇಬ್ಬರು ನಾಯಕರ ಜೊತೆ ಅ೦ತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಉಸ್ತುವಾರಿ ಸಚಿವ ಅರುಣ್ ಜೇಟ್ಲಿ ಅವರ ಮು೦ದೆ ಸ೦ಧಾನದ ಬಾವುಟ ಹಾರಿಸಲು ಅಗತ್ಯವಾದ ವಾತಾವರಣವನ್ನು ರೂಪಿಸಲು ಸ೦ಘಪರಿವಾರದ ನಾಯಕರು ನಿರ್ಧರಿಸಿದ್ದಾರೆ೦ದು ತಿಳಿದುಬ೦ದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+