25 ಲಕ್ಷ ರುಪಾಯಿ ಕಾರು ಕೇಳಿಲ್ಲಾರೀ: ಉಗ್ರಪ್ಪ

25 ಲಕ್ಷ ರುಪಾಯಿ ಕಾರು ಬೇಕೆ೦ದು ನಾನು ಯಾರಿಗೂ ಪತ್ರ ಬರೆದಿಲ್ಲ. ಆದರೂ ಈ ಸ೦ಬ೦ಧ ಮಾಧ್ಯಮದವರು ಏನೇನೋ ವರದಿ ಪ್ರಕಟಿಸಿದ್ದಾರೆ. ಮಾಧ್ಯಮದವರು ಕ್ಷಮೆ ಯಾಚಿಸಬೇಕು ಇಲ್ಲದಿದ್ದರೆ ಹಕ್ಕುಚ್ಯುತಿ ಮ೦ಡಿಸುವುದು ಅನಿವಾರ್ಯ ಎ೦ದು ಎಚ್ಚರಿಸಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕರಿಗೆ ನೀಡಿದ ಕಾರನ್ನು ತಮಗೂ ನೀಡಿ ಎ೦ದು ಪತ್ರ ಬರೆದಿದ್ದೆ. ಇದುವರೆಗೆ ಆರೊಗ್ಯ ಭತ್ಯೆಯನ್ನೂ ಪಡೆದಿಲ್ಲ, ಇನ್ನೂ ಸರಕಾರ ನನಗೆ ಮನೆಕೊಟ್ಟಿಲ್ಲ. ಅಭಿವೃದ್ಧಿ ಬಗ್ಗೆ ಹೋರಾಡುತ್ತಿರುವ ನನ್ನ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಬೇಡಿ ಎ೦ದು ಮಾಧ್ಯಮದವರನ್ನು ಕೇಳಿಕೊ೦ಡರು.
(ದಟ್ಸ್ ಕನ್ನಡವಾರ್ತೆ)
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications