240227ks eshwarappa ಸರಕಾರದ ಪಾಪದ ಕೊಡ ತುಂಬಿದೆ: ಸಿದ್ದರಾಮಯ್ಯ/news/2009/06/04/yeddyurappa-should-resign-siddaramaiah-urges.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪಾಪದ ಕೊಡ ತುಂಬಿದ್ದು, ಶೀಘ್ರವೇ ಸರಕಾರ ಪತನವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಭವಿಷ್ಯ ನುಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಣ - ಹೆಂಡ ಹಂಚಿ ಗೆಲುವು ಸಾಧಿಸಿದೆ ಎಂದು ಸಚಿವರಾದ ಈಶ್ವರಪ್ಪನವರೇ ಸ್ವತಃ ಹೇಳಿರುವುದು ಈ ಹಿಂದೆ ಕಾಂಗ್ರೆಸ್ ಮಾಡಿದ ಆರೋಪವನ್ನು ಪುಷ್ಟೀಕರಿಸುತ್ತದೆ. 37098http://kannada.oneindia.com/img/2009/06/04-siddaramaiah1.jpg240227ks eshwarappaಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg240227ks eshwarappaಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg240227ks eshwarappaಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpg240227ks eshwarappaರೆಡ್ಡಿ, ಈಶ್ವರಪ್ಪ ಎಚ್ಚರಿಕೆ ನೀಡಿದ ಧನಂಜಯಕುಮಾರ್/news/2009/06/11/dhananjay-downplays-reports-of-dissensions-in-bjp.htmlಬೆಂಗಳೂರು, ಜೂ. 11 : ಅರುಣ್ ಜೈಟ್ಲೀ ದಿಲ್ಲಿಯಿಂದ ಆಗಮಿಸಿ ಬಗೆಹರಿಸುವಂಥ ಸಮಸ್ಯೆ ಪಕ್ಷದಲ್ಲಿ ತಲೆದೋರಿಲ್ಲ. ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ. ಅವರಿಗೆ ಯಾರೂ ಗಡುವು ನೀಡುವಂತಿಲ್ಲ ಎಂದು ಈಶ್ವರಪ್ಪ ಹಾಗೂ ರೆಡ್ಡಿ ಸಹೋದರಿರಿಗೆ ಬಿಜೆಪಿಯ ಹಿರಿಯ ಮುಖಂಡ ಧನಂಜಯ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ ಸರಕಾದ ದೆಹಲಿ ಪ್ರತಿನಿಧಿಯಾಗಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಪಕ್ಷದಲ್ಲಿ ಯಾವುದೇ 37273http://kannada.oneindia.com/img/2009/06/11-dhananjay-kumar1.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg151378basavannaನಮ್ಮ ಕೂಡಲಸಂಗಮದೇವರ ನೆನೆವುದೇ ಚಿಂತೆ!/nri/article/2009/0429-kuwait-kannadigas-celebrate-basava-jayanti.htmlಅಕ್ಷಯ ತೃತೀಯದಂದು ಕುವೈಟ್ ನ ಕನ್ನಡಿಗರೆಲ್ಲರೂ ಸಂಭ್ರಮದಿಂದ ಬಸವಜಯಂತಿ ಆಚರಿಸಿದರು. ಕಿವಿಗೆ ಇಂಪು, ಮನಕೆ ತಂಪು ಎನ್ನುವಂತೆ ವಚನ ಗಾಯನ ಸಮಾರಂಭಕ್ಕೆ ಕಳೆ ನೀಡಿತ್ತು. ಕಾಯಕದಲ್ಲಿಯೇ ಕೈಲಾಸ ಕಾಣುವ ಕನ್ನಡಿಗರು ಕೈಲಾಸವಾಸಿಯನ್ನು, ಭಕ್ತಿ ಭಂಡಾರಿ ಬಸವಣ್ಣನನ್ನು ನೆನೆದ ಬಗೆ ವೈಶಿಷ್ಯಪೂರ್ಣವಾಗಿತ್ತು.* ಸುಗುಣ ಮಹೇಶ್, ಕುವೈಟ್ಕಾಯಕದಲ್ಲೇ ಕೈಲಾಸಕಾಣಬೇಕೆಂದುಕೊಂಡೆವು, ಆದರೆ ದಿನವೆಲ್ಲಾ ಕಾಯಕವೆಂಬ ಕೈಲಾಸದಲ್ಲೇ ಇರುತ್ತೇವಲ್ಲ ಇಂದಾದರು ಕೈಲಾಸದಲ್ಲಿರುವವರನೊಮ್ಮೆ ನೆನೆದು 36299http://kannada.oneindia.com/img/2009/04/29-basavva-jayanti-kuwait2.jpg151378basavannaತರಳಬಾಳು ಜಗದ್ಗುರುಗಳ ಬಿಸಿಲು ಬೆಳದಿಂಗಳು (ಭಾಗ 2)/column/gv/2009/0613-bisilu-beladingalu-shivamurthy-shivacharya.htmlತರಳಬಾಳು ಜಗದ್ಗುರುಗಳಾದ ಡಾ| ಶಿವಮೂರ್ತಿ ಶಿವಚಾರ್ಯ ಸ್ವಾಮಿಗಳು ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಬರೆದ 'ಬಿಸಿಲು ಬೆಳದಿಂಗಳು' ಅಂಕಣ ಸಾಹಿತ್ಯ ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಡಾ| 'ಜೀವಿ' ಕುಲಕರ್ಣಿಯವರು ಶ್ರೀಗಳು ಬರೆದ ಪುಸ್ತಕ ಇಂದಿನ ಸಮಾಜಕ್ಕೆ ಹಿಡಿದ ಕನ್ನಡಿ ಎಂದು ವಿಶ್ಲೇಷಿಸಿದ್ದಾರೆ.ಎದೆತುಂಬಿ ಹಾಡಿದೆನು' ಎಂಬ ಪ್ರಬಂಧದಲ್ಲಿ ಇನ್ನೊಂದು ಮೊಜಿನ ಸಂಗತಿಯನ್ನು ಶ್ರೀಗಳು ದಾಖಲಿಸುತ್ತಾರೆ. ಜಗದ್ಗುರುಗಳನ್ನು ಟೀಕಿಸುತ್ತಿದ್ದ ಬುದ್ಧಿಜೀವಿಯೊಬ್ಬರಿಗೆ ಇವರ 37321http://kannada.oneindia.com/img/2009/06/13-taralbalu-swamiji1.jpg151378basavannaಇಡೀ ಗ್ರಾಮ ಒಗ್ಗೂಡಿಸಿದ್ದ ಗೋವಿಗೆ ಅಂತಿಮ ನಮನ/cj/poornachandra/2009/0728-a-funeral-of-temple-bullock-channapattana.htmlಚನ್ನಪಟ್ಟಣ, ಜು. 28 : ಪೂರ್ವಿಕರ ಕಾಲದಿಂದಲೂ ಗ್ರಾಮೀಣ ಪ್ರದೇಶಗಳಲ್ಲಿ ನಂಬಿಕೆ, ಸಂಪ್ರದಾಯ, ಆಚರಣೆಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಸಂಸ್ಕೃತಿಯ ಪ್ರತೀಕವಾಗಿರುವ ಭಾರತೀಯ ಸಂಸ್ಕೃತಿಯಲ್ಲಿ ಪೂಜನೀಯ ಗೋವುಗಳನ್ನ ಹಳ್ಳಿಗಳಲ್ಲಿ ದೇವಾಲಯಗಳಿಗೆ ಬಸವ ಬಿಡುವ ವಾಡಿಕೆ ಇಂದಿಗೂ ಮುಂದುವರೆದುಕೊಂಡು ಬಂದಿವೆ.ಹಳ್ಳಿಗಳಲ್ಲಿ ನಡೆಯುವ ಯಾವುದೇ ಶುಭಕಾರ್ಯಗಳಿಗಿಂತ ಮುಂಚೆ ಗೋವಿ(ಬಸವ)ಗೆ ಪೂಜೆ ಸಲ್ಲಿಸಿದ ನಂತರವಷ್ಟೆ ಶುಭಕಾರ್ಯಗಳಿಗೆ ಚಾಲನೆ ಸಿಗುತ್ತದೆ. ಇಷ್ಟೆಲ್ಲಾ ದೈವಿಕ 38261http://kannada.oneindia.com/img/2009/07/28-bullock-funeral1.jpg151378basavannaಮುಸ್ಲಿಂ ಯುವಕ ಲಿಂಗಾಯಿತ ಧರ್ಮ ಸ್ವೀಕಾರ/news/2009/09/10/muslim-boy-converts-to-veerashaiva-in-bagalkot.htmlಬಾಗಲಕೋಟೆ, ಸೆ. 10 : ಇದೊಂದು ಅಚ್ಚರಿ ಸುದ್ದಿ. ಬಸವತತ್ತ್ವಕ್ಕೆ ಮಾರುಹೋದ ಮುಸ್ಲಿಂ ಯುವಕನೊಬ್ಬ ಲಿಂಗಾಯಿತ ಧರ್ಮ ಸ್ವೀಕರಿಸಿ ಸಂಗಮಾನಂದ ಸ್ವಾಮೀಜಿಯಾಗಿರುವ ಅಪರೂಪದ ವಿದ್ಯಮಾನ ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇಸ್ಲಾಂ ಧರ್ಮದಲ್ಲಿ ಹುಟ್ಟಿರುವ ಶೇಕ್ ಸಲೀಂ ಎಂಬ ಯುವಕ 12ನೇ ಶತಮಾನದ ದಾರ್ಶನಿಕ ಬಸವಣ್ಣನ ತತ್ತ್ವಕ್ಕೆ ಮಾರುಹೋಗಿ ತನ್ನ ಮನೆಯವರ ಒಪ್ಪಿಗೆ ಪಡೆದುಕೊಂಡು ದೀಕ್ಷೆ ಪಡೆಯುವ 39112http://kannada.oneindia.com/img/2009/09/10-basavanna2.jpgnews"> ಸಮಾಜ ಸುಧಾರಕರು ಒಂದೇ ಜಾತಿಗೆ ಸೀಮಿತವಲ್ಲ | KS Eshwarappa | Sri Ganapati Sachchidananda swamiji | Adi Shankaracharya | Kanaka Dasa | Mysore | ಸಮಾಜ ಸುಧಾರಕರು ಒಂದೇ ಜಾತಿಗೆ ಸೀಮಿತವಲ್ಲ - Kannada Oneindia

ಸಮಾಜ ಸುಧಾರಕರು ಒಂದೇ ಜಾತಿಗೆ ಸೀಮಿತವಲ್ಲ

ಮೈಸೂರು, ಜೂ. 11: ಇಂದು ಸಮಾಜದಲ್ಲಿ ಕನಕದಾಸರು, ಅಂಬೇಡ್ಕರ್, ಬಸವಣ್ಣ, ಶಂಕರಾಚಾರ್ಯರಂತಹ ಸಮಾಜ ಸುಧಾರಕರನ್ನು ನಿರ್ಧಿಷ್ಟ ಕೋಮುಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಇಂತಹ ತಪ್ಪುಗಳನ್ನು ಹೋಗಲಾಡಿಸಿ ಅವರುಗಳು ನೀಡಿದ ತತ್ವಗಳನ್ನು ಇಡೀ ಸಮಾಜದ ಏಳಿಗೆಗೆ ಬಳಸಬೇಕು ಎಂದು ರಾಜ್ಯ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.

ಅವರು ಬುಧವಾರ ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ಆಶ್ರಮದಲ್ಲಿ 'ದಲಿತ ಪೌರ ಕಾರ್ಮಿಕರ ಸಮ್ಮೇಳನ' ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಾಮಾಜಿಕ ಪರಿವರ್ತನೆ ಇಂದು ಅತ್ಯಗತ್ಯವಾಗಿದೆ. ಜಾತಿ ಹೆಸರಿನಲ್ಲಿ ಸಮಾಜವನ್ನು ಛಿದ್ರಗೊಳಿಸಲಾಗುತ್ತಿದೆ. ಭಾರತೀಯ ಸಮಾಜ ವಿಶ್ವಕ್ಕೆ ಮಾದರಿಯಾಗುವ ತತ್ವ ಸಂಸ್ಕೃತಿ ಹೊಂದಿದೆ. ಎಲ್ಲ ಸ್ವಾಮೀಜಿಗಳು ಪ್ರಯತ್ನ ನಡೆಸಿದರೆ ಹಿಂದೂ ಸಮಾಜ ಒಂದಾಗಿ ದೇಶವನ್ನು ಪೂರ್ಣ ಯಶಸ್ಸಿನೆಡೆಗೆ ಕೊಂಡೊಯ್ಯಲು ಸಾಧ್ಯ ಎಂದು ಸಚಿವ ಈಶ್ವರಪ್ಪ ಹೇಳಿದರು.

ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಪಿ ಎಂ ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಎಸ್ ಎ. ರಾಮದಾಸ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಪದ್ಮನಾಭ ಭಟ್, ಚೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ರಮೇಶ್, ಮಾಜಿ ಮೇಯರ್ ನಾರಾಯಣ್ ಮುಂತಾದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದು , ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿಗಳು ಉಪಸ್ಥಿತರಿದ್ದರು.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+