ಉಗ್ರರ ವಿರುದ್ಧ ಸಿಡಿದೆದ್ದ ಮನಮೋಹನ್ ಸಿಂಗ್

ಎರಡನೇ ಬಾರಿಗೆ ಯುಪಿಎ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ವಿದೇಶಿ ಪ್ರವಾಸ ಕೈಗೊಂಡಿರುವ ಸಿಂಗ್, ರಷ್ಯಾದಲ್ಲಿ ನಡೆಯುತ್ತಿರುವ ಆರು ರಾಷ್ಟ್ರಗಳ ಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಕ್ಕೆ ತೆರಳಿದ್ದ ಸಮಯದಲ್ಲಿ ಪಾಕಿಸ್ತಾನದ ಪ್ರಧಾನಿ ಆಸೀಫ್ ಅಲಿ ಜರ್ದಾರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಪಾಕ್ ನಲ್ಲಿಬೀಡುಬಿಟ್ಟಿರುವ ಉಗ್ರರ ಜಾಲವನ್ನು ನಾಶಪಡಿಸುವಂತೆ ಪಾಕಿಸ್ತಾನಕ್ಕೆ ಆಗ್ರಹಿಸಿರುವ ಪ್ರಧಾನಿ ಅವರು, ಭಯೋತ್ಪಾದಕರ ಬಗ್ಗೆ ಪಾಕಿಸ್ತಾನ ಮೃದುಧೋರಣೆ ತಾಳಿರುವುದು ಅತ್ಯಂತ ಅತ್ಯಂತ ಅಸಮಾಧಾನ ತರುವಂತ ಸಂಗತಿಯಾಗಿದೆ ಎಂದು ನೇರವಾಗಿ ಹೇಳಿದ್ದಾರೆ. ಕಳೆದ ವರ್ಷ ನವೆಂಬರ್ ನಲ್ಲಿ ಭಾರತದ ಮುಂಬೈನಲ್ಲಿ ನಡೆದ ಭಯೋತ್ಪಾದನೆ ಸಂಬಂಧಿಸಿದಂತೆ ನೇರ ಕೈವಾಜ ಹೊಂದಿರುವ ಜಮಾತೆ ಉದ್ ದವಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯ್ಯದ್ ನನ್ನು ಬಿಡುಗಡೆಗೊಳಿಸಿರುವುದಕ್ಕೆ ಭಾರತಕ್ಕೆ ತೀವ್ರ ನಿರಾಶೆ ಉಂಟು ಮಾಡಿದೆ ಎಂದ ಸಿಂಗ್, ಮುಂಬೈ ದಾಳಿಗೆ ಸಂಬಂಧಿಸಿದಂತೆ ಭಾರತ ಎಲ್ಲ ಸಾಕ್ಷ್ಯಾಧಾರಗಳನ್ನು ಒದಗಿಸಿದರೂ ಪಾಕಿಸ್ತಾನ ಯಾವ ಕ್ರಮಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದರು.
(ಏಜನ್ಸೀಸ್)
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications