208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg314242ಪಿ ಮಣಿವಣ್ಣನ್ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg314242ಪಿ ಮಣಿವಣ್ಣನ್ಜಾಹಿರಾತು ಫಲಕಗಳಿಗೆ ಕಡಿವಾಣ : ಮಣಿವಣ್ಣನ್/news/2009/06/17/ban-on-banner-flexs-in-mysuru-manivannan.htmlಮೈಸೂರು, ಜೂ. 17 : ಪಾರಂಪರಿಕ ನಗರವಾಗಿರುವ ಮೈಸೂರಿನ ಸೌಂದರ್ಯ ಸಂರಕ್ಷಣೆ ನಿಟ್ಟಿನಲ್ಲಿ ವಿವೇಚನಾಯುಕ್ತವಾಗಿ ಫ್ಲೆಕ್ಸ್ ಮತ್ತು ವಿನೈಲ್ ಬೋರ್ಡ್‌ಗಳಿಗೆ ಅನುಮತಿಸಲು ಮೈಸೂರು ಜಿಲ್ಲಾಧಿಕಾರಿಗಳು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.ಮೈಸೂರು ನಗರವು ಕಲೆ, ಸಾಹಿತ್ಯ, ಸಂಸ್ಕೃತಿಯ ಕೇಂದ್ರವಾಗಿದ್ದು , ಸಾಂಸ್ಕೃತಿಕ ನಗರಿ ಹಾಗೂ ಪಾರಂಪಕರಿಕ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಮ್ಯ ಪ್ರಕೃತಿ, ಪಾರಂಪರಿಕ ಕಟ್ಟಡಗಳು, ಉದ್ಯಾನವನಗಳು ಹಾಗೂ 37397http://kannada.oneindia.com/img/2009/06/17-manivannan-mysore-dc.jpg314242ಪಿ ಮಣಿವಣ್ಣನ್ಮೈಸೂರಿನಲ್ಲಿ ಕೋಮುಗಲಭೆ : ಮೂರು ಸಾವು /news/2009/07/02/mysore-kyathamaranahalli-communal-clash-3-killed.htmlಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ 37736http://kannada.oneindia.com/img/2009/07/02-mysuru-clash1.jpg314242ಪಿ ಮಣಿವಣ್ಣನ್ಕ್ಯಾತಮಾರನಹಳ್ಳಿಯಲ್ಲಿ ಮುಂದುವರೆದ ಗಲಭೆ/news/2009/07/09/mysuru-tense-police-opens-fire.htmlಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ 37893http://kannada.oneindia.com/img/2009/07/09-mysore-clashes1.jpg314242ಪಿ ಮಣಿವಣ್ಣನ್ದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpgnews"> ಜಾಹಿರಾತು ಫಲಕಗಳಿಗೆ ಕಡಿವಾಣ : ಮಣಿವಣ್ಣನ್ | P Manivannan | Shobha Karandlaje | Mysuru | Flexs | Vinyl Board, | Public Place | ಜಾಹಿರಾತು ಫಲಕಗಳಿಗೆ ಕಡಿವಾಣ : ಮಣಿವಣ್ಣನ್ - Kannada Oneindia

ಜಾಹಿರಾತು ಫಲಕಗಳಿಗೆ ಕಡಿವಾಣ : ಮಣಿವಣ್ಣನ್

Manivannan
ಮೈಸೂರು, ಜೂ. 17 : ಪಾರಂಪರಿಕ ನಗರವಾಗಿರುವ ಮೈಸೂರಿನ ಸೌಂದರ್ಯ ಸಂರಕ್ಷಣೆ ನಿಟ್ಟಿನಲ್ಲಿ ವಿವೇಚನಾಯುಕ್ತವಾಗಿ ಫ್ಲೆಕ್ಸ್ ಮತ್ತು ವಿನೈಲ್ ಬೋರ್ಡ್‌ಗಳಿಗೆ ಅನುಮತಿಸಲು ಮೈಸೂರು ಜಿಲ್ಲಾಧಿಕಾರಿಗಳು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.

ಮೈಸೂರು ನಗರವು ಕಲೆ, ಸಾಹಿತ್ಯ, ಸಂಸ್ಕೃತಿಯ ಕೇಂದ್ರವಾಗಿದ್ದು , ಸಾಂಸ್ಕೃತಿಕ ನಗರಿ ಹಾಗೂ ಪಾರಂಪಕರಿಕ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಮ್ಯ ಪ್ರಕೃತಿ, ಪಾರಂಪರಿಕ ಕಟ್ಟಡಗಳು, ಉದ್ಯಾನವನಗಳು ಹಾಗೂ ಪಾರಂಪರಿಕ ವೃತ್ತಗಳು, ನಗರದ ಸೌಂದರ್ಯಕ್ಕೆ ಪ್ರತೀಕವಾಗಿದೆ. ಮೈಸೂರು ನಗರದ ಸೌಂದರ್ಯ ಸಂರಕ್ಷಣೆಯು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ.

ಮೈಸೂರು ನಗರದ ಫ್ಲೆಕ್ಸ್ ಮತ್ತು ವಿನೈಲ್ ಜಾಹಿರಾತು ಫಲಕಗಳನ್ನು ಬೀದಿ ದೀಪದ ಕಂಬಗಳು, ವೃತ್ತಗಳು, ಪಾರಂಪರಿಕ ವಲಯಗಳಲ್ಲಿ ಅಳವಡಿಸುತ್ತಿರುವುದು ಕಂಡುಬಂದಿದೆ. ಮೈಸೂರು ನಗರಪಾಲಿಕೆ ಕೌನ್ಸಿಲ್‌ನಲ್ಲಿಯೂ ಸಹ ಪಾರಂಪರಿಕ ರಸ್ತೆಗಳು, ವೃತ್ತಗಳಲ್ಲಿ ಜಾಹಿರಾತುಗಳನ್ನು ಅಳವಡಿಸುವುದನ್ನು ನಿಷೇಧಿಸಿರುತ್ತದೆ. ಕಳೆದ ಎರಡು ದಿನಗಳಿಂದ ಕಂಡುಬಂದಿರುವ ಅನೇಕ ಫ್ಲೆಕ್ಸ್ ಮತ್ತು ವಿನೈಲ್ ಬೋರ್ಡ್‌ಗಳು ನಗರದ ಸೌಂದರ್ಯಕ್ಕೆ ಕುಂದುಂಟಾಗುವ ರೀತಿಯಲ್ಲಿ ಎಲ್ಲೆಂದರಲ್ಲಿ ಅಳವಡಿಸಲಾಗಿದ್ದು, ಈ ಫ್ಲೆಕ್ಸ್ ಮತ್ತು ವಿನೈಲ್ ಜಾಹಿರಾತು ಫಲಕಗಳಿಗೆ ಮೈಸೂರು ಮಹಾನಗರ ಪಾಲಿಕೆಯಿಂದ ಅನುಮತಿಸಲಾಗಿದ್ದರೆ, ಅದರ ಅನುಮತಿ ಪಡೆದವರ ವಿವರ, ಅನುಮತಿಸಿದ ಸ್ಥಳ, ಅನುಮತಿಸಲಾದ ಫಲಕದ ಸಂಖ್ಯೆ ಮುಂತಾದ ವಿವರ ಸಲ್ಲಿಸುವುದು.

ಅನುಮತಿ ನೀಡಿಲ್ಲದಿದ್ದರೆ ಇಂತಹ ಅನಧಿಕೃತವಾದ ಫ್ಲೆಕ್ಸ್ ಮತ್ತು ವಿನೈಲ್ ಫಲಕಗಳಿಗೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಜರೂರಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಅವರು ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+